ಮೈಸೂರು ಸ್ಪೆಷಲ್​ ಬಜ್ಜಿ; ಸಂಜೆ ಸ್ನ್ಯಾಕ್ಸ್​ಗೆ ಮಾಡಿ ಸವಿಯಿರಿ

ಬಜ್ಜಿ​​  10 ನಿಮಿಷಗಳಲ್ಲಿ ಮನೆಯಲ್ಲಿಯೇ ತಯಾರಿಸಬಹುದು. ಹಾಗಿದ್ದರೆ ಮೈಸೂರು ಸ್ಪೆಷಲ್​ ಬಜ್ಜಿ​​​  ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಮೈಸೂರು ಸ್ಪೆಷಲ್​ ಬಜ್ಜಿ; ಸಂಜೆ ಸ್ನ್ಯಾಕ್ಸ್​ಗೆ ಮಾಡಿ ಸವಿಯಿರಿ
| Updated By: preethi shettigar

Updated on: Aug 28, 2021 | 8:47 AM

ಲಾಕ್​ಡೌನ್​ ಕಾಲಘಟ್ಟದಲ್ಲಿ ಹೊರಗಿನ ತಿಂಡಿಗಳನ್ನು ತಿನ್ನುವುದು ಅಷ್ಟು ಸಮಂಜಸವಲ್ಲ. ಹಾಗಂತ ರುಚಿಕರವಾದ ಪಿಜ್ಜಾ, ಬರ್ಗರ್, ನಿಪ್ಪಟ್ಟು, ಬಜ್ಜಿ​​ ಇವುಗಳನ್ನು ಬಿಟ್ಟು ಇರುವುದು ಹಲವರಿಗೆ ಕಷ್ಟ ಎನಿಸಬಹುದು. ಆದರೆ ಯೋಚಿಸುವ ಅಗತ್ಯ ಇಲ್ಲ. ಸರಳ ವಿಧಾನದ ಜತೆಗೆ ಇವುಗಳನ್ನು ಮನೆಯಲ್ಲಿಯೇ ಮಾಡಬಹುದು. ಅದರಲ್ಲೂ ಬಜ್ಜಿ​​  10 ನಿಮಿಷಗಳಲ್ಲಿ ಮನೆಯಲ್ಲಿಯೇ ತಯಾರಿಸಬಹುದು. ಹಾಗಿದ್ದರೆ ಮೈಸೂರು ಸ್ಪೆಷಲ್​ ಬಜ್ಜಿ​​​  ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ.

ಮೈಸೂರು ಬಜ್ಜಿ ಮಾಡಲು ಬೇಕಾಗುವ ಸಾಮಾಗ್ರಿಗಳು ಹಸಿ ಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು, ಜೀರಿಗೆ, ಉಪ್ಪು, ಅಡಿಗೆ ಸೋಡಾ, ಮೈದಾ ಹಿಟ್ಟು, ಮೊಸರು

ಮೈಸೂರು ಬಜ್ಜಿ ಮಾಡುವ ವಿಧಾನ
ಒಂದು ಬೌಲ್​ಗೆ ಮೈದಾ ಹಿಟ್ಟು, ಮೊಸರು, ಜೀರಿಗೆ, ಉಪ್ಪು, ಅಡಿಗೆ ಸೋಡಾ, ಹಸಿ ಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಕಲಸಿಕೊಳ್ಳಿ. ಬಳಿಕ ಒಂದು ಬಣಾಲೆಗೆ ಎಣ್ಣೆ ಹಾಕಿ ಅದು ಕಾದ ಮೇಲೆ ಬಜ್ಜಿ ಆಕಾರದಲ್ಲಿ ಉಂಡೆ ಮಾಡಿ ಕರಿಯಿರಿ. ಈಗ ರುಚಿಕರವಾದ ಮೈಸೂರು ಬಜ್ಜಿ ಸವಿಯಲು ಸಿದ್ಧ.

ಇದನ್ನೂ ಓದಿ:

ಗೋಧಿ ಹಿಟ್ಟು ಉಂಡೆ; ಸರಳ ವಿಧಾನದಲ್ಲಿ ಮಾಡಿ ಸವಿಯಿರಿ

ಚಟ್​ಪಟ್;​ ಸರಳವಾದ ವಿಧಾನದಲ್ಲಿ ಇಂದೇ ಮಾಡಿ ಸವಿಯಿರಿ

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ