AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Curd : ಮೊಸರನ್ನು ಹುಳಿಯಾಗದಂತೆ ದೀರ್ಘಕಾಲ ಸಂಗ್ರಹಿಸಿಡುವುದೇಗೆ? ಈ ಟಿಪ್ಸ್ ಫಾಲೋ ಮಾಡಿ

ಮೊಸರು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಹೆಚ್ಚಿನವರಿಗೆ ಮಧ್ಯಾಹ್ನದ ಊಟಕ್ಕೆ ಮೊಸರಿರಲೇಬೇಕು. ಅದಲ್ಲದೇ ವೈದ್ಯರು ಕೂಡ ಆರೋಗ್ಯಕ್ಕೆ ಒಳ್ಳೆಯದೇನ್ನುವ ಕಾರಣಕ್ಕೆ ನಿಯಮಿತವಾಗಿ ಮೊಸರು ಸೇವಿಸಿ ಎಂದು ಸಲಹೆ ನೀಡುತ್ತಾರೆ. ಆದರೆ ನಾವು ಮಾಡುವ ಕೆಲವು ತಪ್ಪುಗಳಿಂದ ಮೊಸರನ್ನು ದೀರ್ಘಕಾಲ ಸಂಗ್ರಹಿಸಿಡುವುದು ಕಷ್ಟವಾಗುತ್ತದೆ. ಹಾಗಾದ್ರೆ ಈ ಕೆಲವು ವಿಧಾನಗಳನ್ನು ಅನುಸರಿಸಿದರೆ ಮೊಸರು ಹುಳಿಯಾಗದಂತೆ ತಡೆಯಬಹುದು.

Curd : ಮೊಸರನ್ನು ಹುಳಿಯಾಗದಂತೆ ದೀರ್ಘಕಾಲ ಸಂಗ್ರಹಿಸಿಡುವುದೇಗೆ? ಈ ಟಿಪ್ಸ್ ಫಾಲೋ ಮಾಡಿ
ಸಾಯಿನಂದಾ
| Edited By: |

Updated on: Jun 04, 2024 | 3:31 PM

Share

ಯಾವ ಋತುವಾದರೂ ಸರಿಯೇ, ಕೆಲವರಿಗೆ ಮಧ್ಯಾಹ್ನದ ಊಟಕ್ಕೆ ಮೊಸರು ಇದ್ದರೇನೇ ಊಟವು ಪೂರ್ಣವಾಗುವುದು. ಹೌದು, ಈ ಹುಳಿ ಮೊಸರನ್ನು ನಿತ್ಯವೂ ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆಯಂತೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ಮೊಸರು ಅಷ್ಟೇನು ಹುಳಿಯಿಲ್ಲದಿದ್ದರೂ ಆದರೆ ಕೆಲವೊಮ್ಮೆ ಸಂಗ್ರಹಿಸಿಡುವ ವಿಧಾನದಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಕೂಡ ಮೊಸರು ಬೇಗನೇ ಹುಳಿಯಾಗುತ್ತದೆ.

ಮೊಸರು ಹುಳಿಯಾಗದಂತೆ ತಡೆಯಲು ಇಲ್ಲಿದೆ ಸಿಂಪಲ್ ಟಿಪ್ಸ್

* ಹಾಲಿಗೆ ಮೊಸರು ಹಾಕುವಾಗ ಸ್ವಲ್ಪ ಪ್ರಮಾಣದಲ್ಲಿ ಮಾತ್ರ ತೆಗೆದುಕೊಂಡು ಮಿಶ್ರಣ ಮಾಡಿಕೊಳ್ಳಿ.

* ಹಾಲಿಗೆ ಮೊಸರು ಹಾಕಿದ ಬಳಿಕ ಚೆನ್ನಾಗಿ ಮಿಶ್ರಣ ಮಾಡುವುದನ್ನು ಮರೆಯಬೇಡಿ.ಇದರಿಂದ ಹಾಲು ಶೀಘ್ರದಲ್ಲಿ ಮೊಸರಾಗಿ, ತುಂಬಾ ದಿನಗಳವರೆಗೆ ಹಾಳಾಗದಂತೆ ಇಡಬಹುದು.

* ಮೊಸರಿನಲ್ಲಿರುವ ಹುಳಿಯನ್ನು ಕಡಿಮೆ ಮಾಡಲು ಅದರಲ್ಲಿರುವ ಹೆಚ್ಚಿನ ನೀರನ್ನು ತೆಗೆದುಹಾಕುವುದು ಉತ್ತಮ.

ಇದನ್ನೂ ಓದಿ: ಮೊಡವೆ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ರೆ, ಈ ಆಹಾರಗಳನ್ನು ಅಪ್ಪಿತಪ್ಪಿಯು ಸೇವಿಸಲೇಬೇಡಿ

* ಮೊಸರನ್ನು ಬಿಸಿಯಾದ ಸ್ಥಳದಲ್ಲಿ ಸಂಗ್ರಹಿಸಿಟ್ಟರೆ ಹುಳಿಯಾಗುವ ಸಾಧ್ಯತೆಯೂ ಅಧಿಕ. ಕೋಣೆಯ ಉಷ್ಣಾಂಶಕ್ಕಿಂತ ತಂಪಾಗಿರುವ ಸ್ಥಳದಲ್ಲಿ ಅಥವಾ ರೆಫ್ರಿಜರೇಟರ್‌ನಲ್ಲಿ ಇರಿಸಿದರೆ ಹೆಚ್ಚು ದಿನಗಳವರೆಗೆ ಹಾಳಾಗದಂತೆ ಇಡಬಹುದು.

* ಮೊಸರಿನ ಪಾತ್ರೆಯನ್ನು ಮಣ್ಣಿನ ಮಡಕೆಯಲ್ಲಿ ಇರಿಸಿದರೆ ಮೊಸರು ಬೇಗನೇ ಹುಳಿಯಾಗುವುದನ್ನು ತಪ್ಪಿಸಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!