AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beard Maintenance: ನಿಮ್ಮ ಗಡ್ಡ ತುರಿಕೆ ಮತ್ತು ಕಿರಿಕಿರಿಯನ್ನುಂಟುಮಾಡುತ್ತಿದೆಯೇ?

ಬೆವರಿನಿಂದಾಗಿ ಬ್ಯಾಕ್ಟೀರಿಯಾ ಮತ್ತು ಫಂಗಲ್ ಸೋಂಕುಗಳು ಉಂಟಾಗುವ ಸಾಧ್ಯತೆಗಳೂ ಇವೆ. ಅದಕ್ಕಾಗಿಯೇ ದಟ್ಟವಾದ ಗಡ್ಡವಿರುವವರು ತುರಿಕೆಯಂತಹ ಸಮಸ್ಯೆಗಳನ್ನು ತಪ್ಪಿಸಲು ಈ ಸಲಹೆಗಳನ್ನು ಅನುಸರಿಸಬೇಕು. ಇದಲ್ಲದೆ ನಿಮ್ಮ ಗಡ್ಡ ಕಪ್ಪಾಗಿ ಹಾಗೂ ದಟ್ವವಾಗಿ ಬೆಳೆಯಲು ತೆಂಗಿನ ಎಣ್ಣೆಯಿಂದ ವಾರಕ್ಕೆ ಎರಡು ಬಾರಿ ಮಸಾಜ್​​ ಮಾಡಿ.

Beard Maintenance: ನಿಮ್ಮ ಗಡ್ಡ ತುರಿಕೆ ಮತ್ತು ಕಿರಿಕಿರಿಯನ್ನುಂಟುಮಾಡುತ್ತಿದೆಯೇ?
Beard-related skin conditions
ಅಕ್ಷತಾ ವರ್ಕಾಡಿ
|

Updated on: Feb 11, 2024 | 6:44 PM

Share

ಕೆಜಿಎಫ್ ಸಿನಿಮಾದ ನಂತರ ಗಡ್ಡ ಬಿಡುವುದು ಫ್ಯಾಶನ್ ಆಗಿಬಿಟ್ಟಿದೆ. ಸೆಲೆಬ್ರಿಟಿಗಳಿಂದ ಹಿಡಿದು ಯುವಜನತೆಯವರೆಗೂ ಬಿಯರ್ಡ್​​ ಇಷ್ಟ ಪಡುವವರೇ ಹೆಚ್ಚು. ಇದು ನಿಮಗೆ ಒಳ್ಳೆಯ ರಫ್ ಲುಕ್ ನಲ್ಲಿ ನೀಡುತ್ತದೆ. ಹುಡುಗಿಯರು ಕೂಡ ಈ ನೋಟವನ್ನು ಇಷ್ಟಪಡುತ್ತಾರೆ. ಆದರೆ ಸುಂದರವಾಗಿ ಕಾಣುವ ಈ ಗಡ್ಡವನ್ನು ಬೆಳೆಸುವುದು ನಿಜಕ್ಕೂ ಕಷ್ಟ. ಬೆವರಿಗೆ ಇದು ಹೆಚ್ಚು ತುರಿಕೆ ಹಾಗೂ ಕಿರಿಕಿರಿಯನ್ನು ಉಂಟು ಮಾಡುತ್ತದೆ. ಇದಲ್ಲದೇ ಬೆವರಿನಿಂದಾಗಿ ಬ್ಯಾಕ್ಟೀರಿಯಾ ಮತ್ತು ಫಂಗಲ್ ಸೋಂಕುಗಳು ಉಂಟಾಗುವ ಸಾಧ್ಯತೆಗಳೂ ಇವೆ. ಅದಕ್ಕಾಗಿಯೇ ದಟ್ಟವಾದ ಗಡ್ಡವಿರುವವರು ತುರಿಕೆಯಂತಹ ಸಮಸ್ಯೆಗಳನ್ನು ತಪ್ಪಿಸಲು ಈ ಸಲಹೆಗಳನ್ನು ಅನುಸರಿಸಬೇಕು.

ತುರಿಕೆ ತಡೆಗಟ್ಟಲು ಸ್ನಾನ ಮಾಡುವ ಮೊದಲು ನಿಮ್ಮ ಗಡ್ಡವನ್ನು ಎಣ್ಣೆಯಿಂದ ಮಸಾಜ್ ಮಾಡಿ. ವಾರಕ್ಕೆ ಎರಡು ಬಾರಿಯಾದರೂ ಇದನ್ನು ಮಾಡುವುದು ಉತ್ತಮ. ನಿಮ್ಮ ಚರ್ಮದ ಪ್ರಕಾರವನ್ನು ಅವಲಂಬಿಸಿ ಉತ್ತಮ ಕ್ಲೆನ್ಸರ್ ಅನ್ನು ಬಳಸುವುದು ಸಹ ಅಗತ್ಯವಾಗಿದೆ.

ಇದನ್ನೂ ಓದಿ: ರಾತ್ರಿ ಈ ಆಹಾರ ಸೇವಿಸಿದರೆ ಉತ್ತಮ ನಿದ್ರೆ ಬರುವುದು ಗ್ಯಾರಂಟಿ

ಸ್ನಾನ ಮಾಡುವಾಗ ನೀವು ನಿಮ್ಮ ಗಲ್ಲವನ್ನು ಚೆನ್ನಾಗಿ ಸ್ವಚ್ಛಗೊಳಿಸಬೇಕು. ಇದು ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ. ಇದಕ್ಕಾಗಿ ಉತ್ತಮ ಕಂಡೀಷನರ್ ಆಯ್ಕೆಮಾಡಿ. ನಂತರ ಉತ್ತಮ ಲೋಷನ್ ಹಚ್ಚಿ. ಹೀಗೆ ಮಾಡುವುದರಿಂದ ತುರಿಕೆ ಉಂಟಾಗುವುದಿಲ್ಲ. ಇದಲ್ಲದೆ ನಿಮ್ಮ ಗಡ್ಡ ಕಪ್ಪಾಗಿ ಹಾಗೂ ದಟ್ವವಾಗಿ ಬೆಳೆಯಲು ತೆಂಗಿನ ಎಣ್ಣೆಯಿಂದ ವಾರಕ್ಕೆ ಎರಡು ಬಾರಿ ಮಸಾಜ್​​ ಮಾಡಿ. ಇದು ನಿಮ್ಮ ತ್ವಚೆಯ ಆರೋಗ್ಯ ಹಾಗೂ ಗಡ್ಡ ದಟ್ಟವಾಗಿ ಬೆಳೆಯಲು ಸಹಾಯ ಮಾಡುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್