AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

kitchen Tips in Kannada : ಈರುಳ್ಳಿ ಹಾಳಾಗದಂತೆ ಸಂಗ್ರಹಿಸಿಡುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಭಾರತೀಯ ಅಡುಗೆಯಲ್ಲಿ ಈರುಳ್ಳಿಯಿಲ್ಲದೇ ಯಾವುದೇ ಅಡುಗೆಯು ರುಚಿಸುವುದಿಲ್ಲ. ಅಡುಗೆಯ ರುಚಿ ಹಾಗೂ ಸ್ವಾದವನ್ನು ಹೆಚ್ಚಿಸುವ ಈರುಳ್ಳಿಯನ್ನು ಹಸಿಯಾಗಿಯೇ ತಿನ್ನುತ್ತಾರೆ. ಆದರೆ ಈ ದೀರ್ಘಕಾಲದವರೆಗೂ ಈ ತರಕಾರಿಯನ್ನು ತಾಜಾವಾಗಿಡುವುದು ಕಷ್ಟ. ಅದಲ್ಲದೇ, ಬೇಸಿಗೆಯಲ್ಲಿ ಈರುಳ್ಳಿ ಬೇಗನೇ ಕೆಡುವುದಲ್ಲದೇ ಮೊಳಕೆಯೊಡೆಯುತ್ತದೆ. ಈ ಸುಲಭ ವಿಧಾನಗಳಿಂದ ಕೆಡದಂತೆ ದೀರ್ಘಕಾಲದವರೆಗೆ ಸಂರಕ್ಷಿಸಿಟ್ಟುಕೊಳ್ಳಬಹುದು.

kitchen Tips in Kannada : ಈರುಳ್ಳಿ ಹಾಳಾಗದಂತೆ ಸಂಗ್ರಹಿಸಿಡುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on: May 21, 2024 | 12:08 PM

Share

ಯಾವುದೇ ಅಡುಗೆಯಿರಲಿ ಈರುಳ್ಳಿಯಿಲ್ಲದೇ ರುಚಿ ಬರುವುದೇ ಇಲ್ಲ. ಮಸಾಲೆಯುಕ್ತ ಆಹಾರಗಳಿಗೆ ಈರುಳ್ಳಿ ಇರಲೇಬೇಕು. ಅಡುಗೆಗೆ ಹೆಚ್ಚು ಉಪಯೋಗವಾಗುವ ಕಾರಣ ಈರುಳ್ಳಿ ಹೆಚ್ಚು ತರುತ್ತೇವೆ. ಆದರೆ ಕೆಲವೊಮ್ಮೆ ಮಾರುಕಟ್ಟೆಯಲ್ಲಿ ತಂದ ಈರುಳ್ಳಿ ಬೇಗನೇ ಕೆಡುತ್ತದೆ. ಹೆಚ್ಚಿನವರು ಫ್ರಿಡ್ಜ್ ನಲ್ಲಿ ಸಂಗ್ರಹಿಸಿಡುತ್ತಾರೆ. ಆದರೆ ಈ ಕೆಲವು ತಪ್ಪುಗಳನ್ನು ಮಾಡದೇ ಕೆಲ ಸಲಹೆಗಳನ್ನು ಅನುಸರಿಸಿದರೆ ಒಳ್ಳೆಯದು.

  • ಈರುಳ್ಳಿಯನ್ನು ಶೇಖರಿಸಿಡುವಾಗ ಶುಷ್ಕ ಮತ್ತು ತಂಪಾದ ವಾತಾವರಣವಿರಲಿ.
  • ಗಾಳಿಯಾಡುವ ಪ್ರದೇಶದಲ್ಲಿಟ್ಟರೆ ಈರುಳ್ಳಿಯು ಬೇಗನೆ ಕೆಡುವುದಿಲ್ಲ.
  • ಒಣ ಬಟ್ಟೆಯಿಂದ ಈರುಳ್ಳಿಯನ್ನು ಒರೆಸಿ, ತೆರೆದ ಬ್ಲಾಸ್ಕೆಟ್ ನಲ್ಲಿ ಗಾಳಿಯಾಡುವಂತೆ ಇಡುವುದು ಒಳ್ಳೆಯದು.
  • ಈರುಳ್ಳಿ ಗ್ಯಾಸ್ ಬಿಡುಗಡೆ ಮಾಡುತ್ತದೆ. ಹೀಗಾಗಿ ಈರುಳ್ಳಿಯ ಜೊತೆಗೆ ಬೇರೆ ತರಕಾರಿ ಹಾಗೂ ಹಣ್ಣುಗಳನ್ನು ಇಡಬೇಡಿ.
  • ಮಾರುಕಟ್ಟೆಯಿಂದ ತಂದ ಈರುಳ್ಳಿಯನ್ನು ಪ್ಲಾಸ್ಟಿಕ್‌ ಕವರ್‌ನೊಳಗೆ ಹಾಕಿಡಬಾರದು. ಹೀಗೆ ಮಾಡಿದರೆ ಬೇಗನೇ ಕೊಳೆತು ಹೋಗುತ್ತದೆ.
  • ಈರುಳ್ಳಿಯನ್ನು ಎಂದಿಗೂ ಫ್ರಿಡ್ಜ್‌ನಲ್ಲಿ ಶೇಖರಿಸಿಡಬೇಡಿ. ಹೀಗಿಟ್ಟರೆ ಬೇಗನೇ ಹಾಳಾಗುತ್ತದೆ.
  • ಕತ್ತರಿಸಿದ ಹಾಗೂ ಸಿಪ್ಪೆ ಸುಲಿದ ಈರುಳ್ಳಿಯನ್ನು ಆದಷ್ಟು ಬೇಗ ಅಡುಗೆ ಬಳಸುವುದು ಒಳ್ಳೆಯದು.
  • ಮಾರುಕಟ್ಟೆಯಲ್ಲಿ ಈರುಳ್ಳಿಯನ್ನು ತರುವಾಗ ದೊಡ್ಡ ಈರುಳ್ಳಿಯನ್ನೇ ಆಯ್ಕೆ ಮಾಡಿಕೊಳ್ಳಿ. ಒಣಸಿಪ್ಪೆಯ ಪದರುಗಳೂ ಹಾಗೂ ದೊಡ್ಡ ಈರುಳ್ಳಿಯು ಹೆಚ್ಚು ಕಾಲ ಉಳಿಯುತ್ತದೆ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್