AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

kitchen Tips in Kannada : ಈರುಳ್ಳಿ ಹಾಳಾಗದಂತೆ ಸಂಗ್ರಹಿಸಿಡುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಭಾರತೀಯ ಅಡುಗೆಯಲ್ಲಿ ಈರುಳ್ಳಿಯಿಲ್ಲದೇ ಯಾವುದೇ ಅಡುಗೆಯು ರುಚಿಸುವುದಿಲ್ಲ. ಅಡುಗೆಯ ರುಚಿ ಹಾಗೂ ಸ್ವಾದವನ್ನು ಹೆಚ್ಚಿಸುವ ಈರುಳ್ಳಿಯನ್ನು ಹಸಿಯಾಗಿಯೇ ತಿನ್ನುತ್ತಾರೆ. ಆದರೆ ಈ ದೀರ್ಘಕಾಲದವರೆಗೂ ಈ ತರಕಾರಿಯನ್ನು ತಾಜಾವಾಗಿಡುವುದು ಕಷ್ಟ. ಅದಲ್ಲದೇ, ಬೇಸಿಗೆಯಲ್ಲಿ ಈರುಳ್ಳಿ ಬೇಗನೇ ಕೆಡುವುದಲ್ಲದೇ ಮೊಳಕೆಯೊಡೆಯುತ್ತದೆ. ಈ ಸುಲಭ ವಿಧಾನಗಳಿಂದ ಕೆಡದಂತೆ ದೀರ್ಘಕಾಲದವರೆಗೆ ಸಂರಕ್ಷಿಸಿಟ್ಟುಕೊಳ್ಳಬಹುದು.

kitchen Tips in Kannada : ಈರುಳ್ಳಿ ಹಾಳಾಗದಂತೆ ಸಂಗ್ರಹಿಸಿಡುವುದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on: May 21, 2024 | 12:08 PM

Share

ಯಾವುದೇ ಅಡುಗೆಯಿರಲಿ ಈರುಳ್ಳಿಯಿಲ್ಲದೇ ರುಚಿ ಬರುವುದೇ ಇಲ್ಲ. ಮಸಾಲೆಯುಕ್ತ ಆಹಾರಗಳಿಗೆ ಈರುಳ್ಳಿ ಇರಲೇಬೇಕು. ಅಡುಗೆಗೆ ಹೆಚ್ಚು ಉಪಯೋಗವಾಗುವ ಕಾರಣ ಈರುಳ್ಳಿ ಹೆಚ್ಚು ತರುತ್ತೇವೆ. ಆದರೆ ಕೆಲವೊಮ್ಮೆ ಮಾರುಕಟ್ಟೆಯಲ್ಲಿ ತಂದ ಈರುಳ್ಳಿ ಬೇಗನೇ ಕೆಡುತ್ತದೆ. ಹೆಚ್ಚಿನವರು ಫ್ರಿಡ್ಜ್ ನಲ್ಲಿ ಸಂಗ್ರಹಿಸಿಡುತ್ತಾರೆ. ಆದರೆ ಈ ಕೆಲವು ತಪ್ಪುಗಳನ್ನು ಮಾಡದೇ ಕೆಲ ಸಲಹೆಗಳನ್ನು ಅನುಸರಿಸಿದರೆ ಒಳ್ಳೆಯದು.

  • ಈರುಳ್ಳಿಯನ್ನು ಶೇಖರಿಸಿಡುವಾಗ ಶುಷ್ಕ ಮತ್ತು ತಂಪಾದ ವಾತಾವರಣವಿರಲಿ.
  • ಗಾಳಿಯಾಡುವ ಪ್ರದೇಶದಲ್ಲಿಟ್ಟರೆ ಈರುಳ್ಳಿಯು ಬೇಗನೆ ಕೆಡುವುದಿಲ್ಲ.
  • ಒಣ ಬಟ್ಟೆಯಿಂದ ಈರುಳ್ಳಿಯನ್ನು ಒರೆಸಿ, ತೆರೆದ ಬ್ಲಾಸ್ಕೆಟ್ ನಲ್ಲಿ ಗಾಳಿಯಾಡುವಂತೆ ಇಡುವುದು ಒಳ್ಳೆಯದು.
  • ಈರುಳ್ಳಿ ಗ್ಯಾಸ್ ಬಿಡುಗಡೆ ಮಾಡುತ್ತದೆ. ಹೀಗಾಗಿ ಈರುಳ್ಳಿಯ ಜೊತೆಗೆ ಬೇರೆ ತರಕಾರಿ ಹಾಗೂ ಹಣ್ಣುಗಳನ್ನು ಇಡಬೇಡಿ.
  • ಮಾರುಕಟ್ಟೆಯಿಂದ ತಂದ ಈರುಳ್ಳಿಯನ್ನು ಪ್ಲಾಸ್ಟಿಕ್‌ ಕವರ್‌ನೊಳಗೆ ಹಾಕಿಡಬಾರದು. ಹೀಗೆ ಮಾಡಿದರೆ ಬೇಗನೇ ಕೊಳೆತು ಹೋಗುತ್ತದೆ.
  • ಈರುಳ್ಳಿಯನ್ನು ಎಂದಿಗೂ ಫ್ರಿಡ್ಜ್‌ನಲ್ಲಿ ಶೇಖರಿಸಿಡಬೇಡಿ. ಹೀಗಿಟ್ಟರೆ ಬೇಗನೇ ಹಾಳಾಗುತ್ತದೆ.
  • ಕತ್ತರಿಸಿದ ಹಾಗೂ ಸಿಪ್ಪೆ ಸುಲಿದ ಈರುಳ್ಳಿಯನ್ನು ಆದಷ್ಟು ಬೇಗ ಅಡುಗೆ ಬಳಸುವುದು ಒಳ್ಳೆಯದು.
  • ಮಾರುಕಟ್ಟೆಯಲ್ಲಿ ಈರುಳ್ಳಿಯನ್ನು ತರುವಾಗ ದೊಡ್ಡ ಈರುಳ್ಳಿಯನ್ನೇ ಆಯ್ಕೆ ಮಾಡಿಕೊಳ್ಳಿ. ಒಣಸಿಪ್ಪೆಯ ಪದರುಗಳೂ ಹಾಗೂ ದೊಡ್ಡ ಈರುಳ್ಳಿಯು ಹೆಚ್ಚು ಕಾಲ ಉಳಿಯುತ್ತದೆ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು