AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

How To Store Pulses: ಹುಳುಗಳಿಂದ ಬೇಳೆಕಾಳುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ?

How To Store Pulses:ಸಾಮಾನ್ಯವಾಗಿ ಮಳೆಗಾಲಕ್ಕೂ ಮುನ್ನ ಹೆಚ್ಚಿನ ಪ್ರಮಾಣದಲ್ಲಿ ಬೇಳೆ ಕಾಳುಗಳನ್ನು ಶೇಖರಣೆ ಮಾಡಲಾಗುತ್ತದೆ. ಮಳೆಗಾಲದಲ್ಲಿ ಬೇಳೆ ಕಾಳುಗಳನ್ನು ಕೊಂಡರೆ ಅದನ್ನು ರಕ್ಷಣೆ ಮಾಡುವುದು ಕಷ್ಟ ಎಂದು. ಹೆಚ್ಚು ಖರ್ಚು ಮಾಡುವ ಅಗತ್ಯವೂ ಇಲ್ಲ. ನಿಮ್ಮ ಅಡುಗೆ ಮನೆಯಲ್ಲಿರುವ ಕೆಲವು ವಸ್ತುಗಳನ್ನು ಬಳಸಿದರೆ ಸಾಕು.

How To Store Pulses: ಹುಳುಗಳಿಂದ ಬೇಳೆಕಾಳುಗಳನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ?
Pulses
TV9 Web
| Updated By: ನಯನಾ ರಾಜೀವ್|

Updated on: May 19, 2022 | 10:47 AM

Share

ಸಾಮಾನ್ಯವಾಗಿ ಮಳೆಗಾಲಕ್ಕೂ ಮುನ್ನ ಹೆಚ್ಚಿನ ಪ್ರಮಾಣದಲ್ಲಿ ಬೇಳೆ ಕಾಳುಗಳನ್ನು ಶೇಖರಣೆ ಮಾಡಲಾಗುತ್ತದೆ. ಮಳೆಗಾಲದಲ್ಲಿ ಬೇಳೆ ಕಾಳುಗಳನ್ನು ಕೊಂಡರೆ ಅದನ್ನು ರಕ್ಷಣೆ ಮಾಡುವುದು ಕಷ್ಟ ಎಂದು. ಹೆಚ್ಚು ಖರ್ಚು ಮಾಡುವ ಅಗತ್ಯವೂ ಇಲ್ಲ. ನಿಮ್ಮ ಅಡುಗೆ ಮನೆಯಲ್ಲಿರುವ ಕೆಲವು ವಸ್ತುಗಳನ್ನು ಬಳಸಿದರೆ ಸಾಕು.

ಹಾಗಿದ್ದರೆ, ಬೇಳೆ ಕಾಳು ಗಳಲ್ಲಿ ಹುಳಗಳಾಗದಂತೆ ಬಹಳ ದಿನಗಳವರೆಗೆ ಕಾಪಾಡಲು ಏನು ಮಾಡಬೇಕು ನೋಡೋಣ. ಆದರೆ ಅಂತಹ ಸಮಯದಲ್ಲೂ ಕೂಡ ಬೇಳೆಕಾಳುಗಳಿಗೆ ಹುಳು ಹಿಡಿಯುತ್ತದೆ, ಬೇಳೆ ಕಾಳುಗಳಲ್ಲಿ ಆಗುವ ಹುಳಗಳನ್ನು ಹೋಗಲಾಡಿಸಲು ಕೆಲವು ಮನೆಮದ್ದುಗಳನ್ನು ಬಳಸಬಹುದು. ಮನೆಯಲ್ಲಿಯೇ ಸಿಗುವ ಈ ವಸ್ತುಗಳನು ಬಳಸಿಕೊಂಡು, ಬೆಲೆಯಲ್ಲಿ ಹುಳುಗಳಾಗದಂತೆ ಅದನ್ನು ಸಂರಕ್ಷಿಸಿ ಇಡಬಹುದು.

-ಬೇಳೆ ಕಾಳುಗಳನ್ನು ತಂದಾಗ ನೀರಿನಲ್ಲಿ ತೊಳೆದು ಎರಡು ದಿನಗಳ ಕಾಲ ಬಿಸಿಲಿನಲ್ಲಿಡಿ

-ಅರಿಶಿನದಿಂದ ಬೇಳೆಗಳಲ್ಲಿ ಹುಳು ಆಗದಂತೆ ನೋಡಿಕೊಳ್ಳಬಹುದಾಗಿದೆ. ಬೇಳೆ ಕಾಳುಗಳನ್ನು ಶೇಖರಿಸಿಡುವ ಡಬ್ಬಿಯಲ್ಲಿ ಅರಶಿನದ ಸಣ್ಣ ಸಣ್ಣ ಉಂಡೆಗಳನ್ನು ಮಾಡಿ ಇಡಿ. ಹೀಗೆ ಮಾಡುವುದರಿಂದ ದ್ವಿದಳ ಧಾನ್ಯಗಳು ಸುರಕ್ಷಿತವಾಗಿರುತ್ತದೆ.

-ಬೆಳ್ಳುಳ್ಳಿಯು ಕೂಡ ಧಾನ್ಯಗಳಲ್ಲಿ ಹುಳುಗಳು ಆಗದಂತೆ ನೋಡಿಕೊಳ್ಳುತ್ತವೆ. ಯಾವ ಡಬ್ಬದಲ್ಲಿ ಬೇಳೆ ಧಾನ್ಯ , ಕಾಳುಗಳನ್ನು ಹಾಕಿ ಇಡುತ್ತೇವೆಯೋ ಅದೇ ಡಬ್ಬದಲ್ಲಿ ಬೆಳ್ಳುಳ್ಳಿಯ ಎಸಳುಗಳನ್ನು ಹಾಕಿಡಿ, ಇದರಿಂದ ಹುಳುಗಳು ಹತ್ತಿರ ಬರುವುದಿಲ್ಲ.

-ಹುಳುಗಳನ್ನು ದೂರ ಇಡಲು ಸಾಸಿವೆ ಎಣ್ಣೆಯನ್ನು ಉಪಯೋಗಿಸಲಾಗುತ್ತದೆ. ಈ ಎಣ್ಣೆಯನ್ನು ಬೇಳೆ ಕಾಳುಗಳಲ್ಲಿ ಕೀಟಗಳಾಗದಂತೆ ತಡೆಯಲು ಕೂಡಾ ಬಳಸಲಾಗುತ್ತದೆ.

-ಬೇಳೆಗೆ ಸ್ವಲ್ಪ ಸಾಸಿವೆ ಎಣ್ಣೆಯನ್ನು ಬೆರೆಸಿ ನಂತರ ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಬೇಕು. ನಂತರ ಬೇಳೆಯನ್ನು ಡಬ್ಬಿಯಲ್ಲಿ ಹಾಕಿಡಬೇಕು.

-ಬೇಳೆ ಕಾಳುಗಳನ್ನು ಹಾಕಿಡುವ ಡಬ್ಬದಲ್ಲಿ ಪಲಾವ್ ಎಲೆಗಳನ್ನು ಹಾಕಿಟ್ಟರೂ ಕೂಡಾ ಬೇಳೆ ಕಾಳುಗಳಲ್ಲಿ ಹುಳಗಳಾಗದಂತೆ ನೋಡಿಕೊಳ್ಳಬಹುದು. ಪಲಾವ್ ಎಲೆಗಳ ಪರಿಮಳಕ್ಕೆ ಹುಳುಗಳಾಗುವುದಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈ ರಾಶಿಯವರು ತೆಗೆದುಕೊಳ್ಳುವ ನಿರ್ಧಾರ ಎಲ್ಲವೂ ಸರಿ ಎಂಬ ಭ್ರಮ ಬೇಡ
ಈ ರಾಶಿಯವರು ತೆಗೆದುಕೊಳ್ಳುವ ನಿರ್ಧಾರ ಎಲ್ಲವೂ ಸರಿ ಎಂಬ ಭ್ರಮ ಬೇಡ
ಇಸ್ಕಾನ್​​ನ ಸಸ್ಯಾಹಾರಿ ಹೋಟೆಲ್ ಒಳಗೆ ಚಿಕನ್ ತಿಂದ ಯುವಕ
ಇಸ್ಕಾನ್​​ನ ಸಸ್ಯಾಹಾರಿ ಹೋಟೆಲ್ ಒಳಗೆ ಚಿಕನ್ ತಿಂದ ಯುವಕ
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ