Waking up Tips : ಬೆಳಗ್ಗೆ 8 ಗಂಟೆಯಾದ್ರೂ ಹಾಸಿಗೆಯಲ್ಲೇ ಇರ್ತೀರಾ? ಬೇಗ ಏಳಲು ಇಲ್ಲಿದೆ ಟಿಪ್ಸ್

ಕೆಲವರಿಗೆ ಬೆಳಗ್ಗೆ ಬೇಗ ಎದ್ದೇಳುವುದಂದರೆ ಕಷ್ಟಕರವಾದ ಕೆಲಸ. ಕಾಲೇಜು ಆಫೀಸ್ ಹೋಗುವುದಕ್ಕೆ ಇದ್ದರೂ ಎಂಟು ಗಂಟೆ ತನಕ ಹಾಸಿಗೆ ಮೇಲೆ ಮಲಗಿಕೊಂಡೇ ಇರುತ್ತಾರೆ. ಬೇಗ ಎದ್ದೆಳ್ಬೇಕು ಅಂದುಕೊಂಡ್ರು ಮನಸ್ಸು ಮಾತ್ರ ಸ್ವಲ್ಪ ಹೊತ್ತು ಮಲಗು ಅನ್ನುತ್ತೆ. ಹೀಗಾಗಿ ಮುಂಜಾನೆ ಬೇಗ ಏಳ್ಬೇಕು ಅಂದುಕೊಂಡವರು ಈ ಸಲಹೆಗಳನ್ನು ಪಾಲಿಸಿದರೆ ಅಂದುಕೊಂಡ ಸಮಯಕ್ಕೆ ಎದ್ದೆಳ್ಬೇಹುದು.

Waking up Tips : ಬೆಳಗ್ಗೆ 8 ಗಂಟೆಯಾದ್ರೂ ಹಾಸಿಗೆಯಲ್ಲೇ ಇರ್ತೀರಾ? ಬೇಗ ಏಳಲು ಇಲ್ಲಿದೆ ಟಿಪ್ಸ್
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 03, 2024 | 2:00 PM

ಮನೆಯಲ್ಲಿ ಹಿರಿಯರಿದ್ದರೆ ಬೆಳಗ್ಗೆ ಸೂರ್ಯೋದಯಕ್ಕೆ ಮುಂಚಿತವಾಗಿ ಏಳುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆದರೆ ಇಂದಿನ ಯುವಕ ಯುವತಿಯರು ಆಗಲ್ಲ ಬಿಡಿ, ರಾತ್ರಿ ತಡವಾಗಿ ಮಲಗಿ ಬೆಳಗ್ಗೆ ತಡವಾಗಿ ಏಳುತ್ತಾರೆ. ಕೆಲವೊಮ್ಮೆ ರಾತ್ರಿ ಮಲಗುವ ಮುಂಚೆ ನಾಳೆಯಿಂದ ಬೆಳಗ್ಗೆ ಎದ್ದೆಳ್ಬೇಕು ಅಂದುಕೊಳ್ತಾರೆ. ಎಷ್ಟೇ ಮನಸ್ಸು ಮಾಡಿದ್ರು ಬೆಳಗ್ಗೆ ಬೇಗನೇ ಎದ್ದೇಳುವುದಕ್ಕೆ ಆಗುವುದೇ ಇಲ್ಲ. ಸೂರ್ಯೋದಯಕ್ಕಿಂತ ಮುಂಚಿತವಾಗಿ ಏಳುವುದು ಆರೋಗ್ಯಕ್ಕೆ ಮಾತ್ರವಲ್ಲ ನಿಮ್ಮ ಇತರೆ ಕೆಲಸಕ್ಕೂ ಒಳ್ಳೆಯದು ಎನ್ನಲಾಗಿದೆ.

ಮುಂಜಾನೆ ಬೇಗ ಎದ್ದೇಳಲು ಇಲ್ಲಿದೆ ಸರಳ ಸಲಹೆಗಳು

* ರಾತ್ರಿಯ ವೇಳೆ ಬೇಗ ಮಲಗುವ ಅಭ್ಯಾಸ ಬೆಳೆಸಿಕೊಳ್ಳಿ.

* ಹಾಸಿಗೆ ಮೇಲೆ ಮಲಗಿದ ನಂತರದಲ್ಲಿ ಮೊಬೈಲ್ ಬಳಸುವುದನ್ನು ನಿಲ್ಲಿಸಿ.

* ಮಲಗುವ ಸಮಯಕ್ಕೆ ಸುಮಾರು ಮೂವತ್ತು ನಿಮಿಷ ಮೊದಲು ಸ್ಮಾರ್ಟ್‌ಫೋನ್‌ ಮತ್ತು ಲ್ಯಾಪ್‌ಟಾಪ್‌ ದೂರವಿದ್ದರೆ ಒಳ್ಳೆಯದು

* ತಡ ರಾತ್ರಿ ಊಟ ಮಾಡುವ ಅಭ್ಯಾಸವನ್ನು ತಪ್ಪಿಸಿ. ಬೇಗನೇ ಊಟ ಮಾಡುವ ಅಭ್ಯಾಸವಿರಲಿ.

* ರಾತ್ರಿಯಲ್ಲಿ ಊಟದ ಪ್ರಮಾಣವೂ ಕಡಿಮೆಯಿರಲಿ, ಎಣ್ಣೆಯುಕ್ತ ಆಹಾರ ಸಿಹಿ ತಿಂಡಿಗಳ ಸೇವನೆ ಮಾಡಬೇಡಿ.

ಇದನ್ನೂ ಓದಿ: ಆರೋಗ್ಯಕ್ಕೆ ಉಪಕಾರಿ ಈ ಸೈಕ್ಲಿಂಗ್, ಆರೋಗ್ಯ ಲಾಭಗಳು ಹಲವು!

* ಊಟದ ಬಳಿಕ ಕಾಫಿ ಹಾಗೂ ಟೀ ಸೇವನೆಯನ್ನು ಮಾಡಲೇಬೇಡಿ.

* ಮುಂಜಾನೆ ಏಳುವ 15 ನಿಮಿಷ ಮೊದಲೇ ಅಲಾರಾಂ ಹೊಂದಿಸಿಕೊಳ್ಳಿ.

* ಅಲಾರಾಂ ಆಫ್ ಮಾಡಿ ಮಲಗುವ ಅಭ್ಯಾಸ ಬೇಡ. ಎಚ್ಚರ ಆದ ತಕ್ಷಣ ಮಾಡಬೇಕಾದ ಕೆಲಸವನ್ನು ಒಮ್ಮೆ ನೆನಪಿಸಿಕೊಂಡು ಹಾಸಿಗೆಯಿಂದ ಮೇಲೆಳಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ