AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hydration: ಬೇಸಿಗೆಯಲ್ಲಿ ದೇಹವನ್ನು ಹೈಡ್ರೇಟ್ ಮಾಡಲು ಈ ಆಹಾರ ಸೇವಿಸಿ

ಬೇಸಿಗೆಯಲ್ಲಿ ನಮ್ಮ ದೇಹ ವಿಪರೀತ ಬೆವರುತ್ತದೆ. ಇಂತಹ ಸಂದರ್ಭದಲ್ಲಿ ನಮ್ಮ ದೇಹವನ್ನು ಹೈಡ್ರೇಟ್ ಮಾಡುವುದು ಬಹಳ ಮುಖ್ಯ. ಅದಕ್ಕಾಗಿ ಹೆಚ್ಚೆಚ್ಚು ದ್ರವ ಪದಾರ್ಥ ಸೇವಿಸುವುದು, ನೀರಿನಂಶ ಹೇರಳವಾಗಿರುವ ಹಣ್ಣುಗಳನ್ನು ತಿನ್ನುವುದು, ನೀರು ಕುಡಿಯುವುದು ಅತ್ಯಗತ್ಯ. ನಮ್ಮ ದೇಹವನ್ನು ಹೈಡ್ರೇಟ್ ಮಾಡುವ ಕೆಲವು ಅತ್ಯುತ್ತಮ ಆಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

Hydration: ಬೇಸಿಗೆಯಲ್ಲಿ ದೇಹವನ್ನು ಹೈಡ್ರೇಟ್ ಮಾಡಲು ಈ ಆಹಾರ ಸೇವಿಸಿ
ಟೊಮ್ಯಾಟೋ
ಸುಷ್ಮಾ ಚಕ್ರೆ
|

Updated on: Mar 15, 2024 | 6:33 PM

Share

ನಮ್ಮ ದೇಹವು ಜೀವಿಸಲು ನೀರಿನ ಮೇಲೆ ಅವಲಂಬಿತವಾಗಿದೆ. ನಮ್ಮ ದೇಹದಲ್ಲಿನ ಪ್ರತಿಯೊಂದು ಜೀವಕೋಶ, ಅಂಗಾಂಶ ಮತ್ತು ಅಂಗವು ಸರಿಯಾಗಿ ಕೆಲಸ ಮಾಡಲು ನೀರಿನ ಅಗತ್ಯವಿದೆ. ನಾವು ಪ್ರತಿದಿನ ಸಾಕಷ್ಟು ನೀರು ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಸಹಾಯಕವಾಗುತ್ತದೆ. ಹೆಚ್ಚಿನ ಜನರು ಪ್ರತಿದಿನ 6ರಿಂದ 8 ಗ್ಲಾಸ್ ನೀರನ್ನು ಕುಡಿಯಬೇಕು ಎಂದು ಹೇಳುತ್ತಾರೆ. ಆದರೆ, ಅಷ್ಟು ನೀರು ಕುಡಿಯಲು ಸಾಧ್ಯವಾಗದಿದ್ದರೆ ನೀರಿನಂಶ ಹೆಚ್ಚಿರುವ ಆಹಾರದ ಮೂಲಕ, ಹಣ್ಣುಗಳ ಮೂಲಕ, ಪಾನೀಯಗಳ ಮೂಲಕ ನಮ್ಮ ದೇಹವನ್ನು ಹೈಡ್ರೇಟ್ ಮಾಡಿಕೊಳ್ಳಬಹುದು.

ಹೈಡ್ರೇಟೆಡ್ ಆಗಿ ಉಳಿಯಲು ಸರಳ ನೀರು ಉತ್ತಮವಾಗಿದ್ದರೂ, ಇತರ ಪಾನೀಯಗಳು ಮತ್ತು ಆಹಾರಗಳು ಸಹ ಸಹಾಯ ಮಾಡುತ್ತವೆ. ನೀರನ್ನು ಹಣ್ಣುಗಳು ಮತ್ತು ತರಕಾರಿಗಳ ಮೂಲಕವೂ ಪಡೆಯಬಹುದು. ಬೇಸಿಗೆಯಲ್ಲಿ ಉತ್ತಮ ಆರೋಗ್ಯಕ್ಕಾಗಿ ಹೈಡ್ರೇಟಿಂಗ್ ಮತ್ತು ರಿಫ್ರೆಶ್ ಆಹಾರಗಳು ಇಲ್ಲಿವೆ.

ಇದನ್ನೂ ಓದಿ: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದರೆ ಏನಾಗುತ್ತೆ?

ಮೊಸರು:

ಮೊಸರು ಒಂದು ರಿಫ್ರೆಶ್ ಪ್ರೋಬಯಾಟಿಕ್ ಆಗಿದ್ದು, ಇದು ಬೇಸಿಗೆಯಲ್ಲಿ ಕರುಳಿನ ಆರೋಗ್ಯವನ್ನು ಹೆಚ್ಚಿಸುತ್ತದೆ.

ನಿಂಬೆ ಜ್ಯೂಸ್:

ಬೇಸಿಗೆಯಲ್ಲಿ ನಿಂಬೆ ಜ್ಯೂಸ್ ಕುಡಿಯುವುದು ಕರುಳಿನ ಆರೋಗ್ಯ ಮತ್ತು ಒಟ್ಟಾರೆ ಆರೋಗ್ಯಕ್ಕೆ ಅತ್ಯಗತ್ಯ.

ಕ್ವಿನೋವಾ:

ಕ್ವಿನೋವಾ ಬೇಸಿಗೆಯಲ್ಲಿ ಫೈಬರ್‌ನ ಸಮೃದ್ಧ ಮತ್ತು ಜಲಸಂಚಯನ ಮೂಲವಾಗಿದೆ.

ಹಸಿರು ಸೊಪ್ಪು:

ಹಸಿರು ಸೊಪ್ಪುಗಳು ನೀರು ಮತ್ತು ಫೈಬರ್‌ನಲ್ಲಿ ಸಮೃದ್ಧವಾಗಿವೆ ಮತ್ತು ಉತ್ತಮ ಕರುಳಿನ ಆರೋಗ್ಯವನ್ನು ಉತ್ತೇಜಿಸುತ್ತವೆ.

ಇದನ್ನೂ ಓದಿ: ಎಳನೀರು ಕುಡಿಯಲು ಯಾವ ಸಮಯ ಒಳ್ಳೆಯದು?

ಟೊಮ್ಯಾಟೋ:

ಟೊಮ್ಯಾಟೋ ಹಣ್ಣುಗಳು ಆ್ಯಂಟಿಆಕ್ಸಿಡೆಂಟ್‌ಗಳಿಂದ ತುಂಬಿರುವ ನೀರಿನಂಶ ಸಮೃದ್ಧವಾದ ತರಕಾರಿಯಾಗಿದೆ.

ಸೌತೆಕಾಯಿಗಳು:

ಈ ರಿಫ್ರೆಶ್ ತರಕಾರಿ ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುವ ನೀರು, ಫೈಬರ್ ಮತ್ತು ಇತರ ಪೋಷಕಾಂಶಗಳ ಸಮೃದ್ಧ ಮೂಲವಾಗಿದೆ.

ಕಲ್ಲಂಗಡಿ:

ಕಲ್ಲಂಗಡಿ ಹಣ್ಣಿನಲ್ಲಿ ಶೇ. 90ರಷ್ಟು ನೀರು ಇರುತ್ತದೆ. ಇದು ಬೇಸಿಗೆಯ ಅಜೀರ್ಣವನ್ನು ತಡೆಯುತ್ತದೆ.

ಎಳನೀರು:

ಎಳನೀರು ಸಮೃದ್ಧವಾದ ಆಹಾರವಾಗಿದೆ. ಬೇಸಿಗೆಯಲ್ಲಿ ತುಂಬಾ ಆರೋಗ್ಯಕರವಾಗಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ