AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡ್​ಸ್ವಿಂಗ್ಸ್​ ನಿಯಂತ್ರಣ ಹೇಗೆ?, ದಿನಚರಿಯಲ್ಲಿ ಏನೇನು ಬದಲಾವಣೆ ಮಾಡಿಕೊಳ್ಳಬೇಕು ಇಲ್ಲಿದೆ ಮಾಹಿತಿ

ಮನುಷ್ಯ ಸಂಘಜೀವಿ ಹೀಗಾಗಿ ನಿತ್ಯ ಹತ್ತಾರು ಜನರನ್ನು ಭೇಟಿ ಮಾಡುತ್ತಾನೆ, ಸಾಕಷ್ಟು ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ಆಗ ನಿಮ್ಮ ಮನಸ್ಸು ಕ್ಷಣ ಕ್ಷಣಕ್ಕೂ ಬದಲಾಗುವುದು ಸಾಮಾನ್ಯ. ಕೆಲವೊಮ್ಮೆ, ಸಂತೋಷ, ಕೆಲವೊಮ್ಮೆ ದುಃಖದ ಕ್ಷಣಗಳು ಬರಬಹುದು ಅದೆಲ್ಲಕ್ಕೂ ಮನಸ್ಸು ಸದಾ ಸಿದ್ಧವಿರಬೇಕು. ಅದೆಲ್ಲಕ್ಕೂ ಮನಸ್ಸು ಮುಖ್ಯ. ಅನೇಕ ಬಾರಿ ತಮ್ಮನ್ನು ಇತರರಿಗೆ ಹೋಲಿಕೆ ಮಾಡಿಕೊಳ್ಳುತ್ತಾರೆ, ಋತುಬಂಧದ ಸಮಯದಲ್ಲಿ, ಗರ್ಭಾವಸ್ಥೆಯಲ್ಲಿ ಮೂಡ್​​ಸ್ವಿಂಗ್ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಕಾಳಜಿ ತೆಗೆದುಕೊಳ್ಳುವುದು ಬಹಳ ಮುಖ್ಯ.

ಮೂಡ್​ಸ್ವಿಂಗ್ಸ್​ ನಿಯಂತ್ರಣ ಹೇಗೆ?, ದಿನಚರಿಯಲ್ಲಿ ಏನೇನು ಬದಲಾವಣೆ ಮಾಡಿಕೊಳ್ಳಬೇಕು ಇಲ್ಲಿದೆ ಮಾಹಿತಿ
ಮೂಡ್​ಸ್ವಿಂಗ್ಸ್​
Follow us
ನಯನಾ ರಾಜೀವ್
|

Updated on: Sep 21, 2023 | 3:33 PM

ಮನುಷ್ಯ ಸಂಘಜೀವಿ ಹೀಗಾಗಿ ನಿತ್ಯ ಹತ್ತಾರು ಜನರನ್ನು ಭೇಟಿ ಮಾಡುತ್ತಾನೆ, ಸಾಕಷ್ಟು ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ಆಗ ನಿಮ್ಮ ಮನಸ್ಸು ಕ್ಷಣ ಕ್ಷಣಕ್ಕೂ ಬದಲಾಗುವುದು ಸಾಮಾನ್ಯ. ಕೆಲವೊಮ್ಮೆ, ಸಂತೋಷ, ಕೆಲವೊಮ್ಮೆ ದುಃಖದ ಕ್ಷಣಗಳು ಬರಬಹುದು ಅದೆಲ್ಲಕ್ಕೂ ಮನಸ್ಸು ಸದಾ ಸಿದ್ಧವಿರಬೇಕು. ಅದೆಲ್ಲಕ್ಕೂ ಮನಸ್ಸು ಮುಖ್ಯ. ಅನೇಕ ಬಾರಿ ತಮ್ಮನ್ನು ಇತರರಿಗೆ ಹೋಲಿಕೆ ಮಾಡಿಕೊಳ್ಳುತ್ತಾರೆ, ಋತುಬಂಧದ ಸಮಯದಲ್ಲಿ, ಗರ್ಭಾವಸ್ಥೆಯಲ್ಲಿ ಮೂಡ್​​ಸ್ವಿಂಗ್ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಕಾಳಜಿ ತೆಗೆದುಕೊಳ್ಳುವುದು ಬಹಳ ಮುಖ್ಯ.

ಮೂಡ್ ಸ್ವಿಂಗ್ಸ್​ಗೆ ಕಾರಣಗಳು ಹಾರ್ಮೋನ್ ಅಸಮತೋಲನ ನಿಮಗಾಗಿ ಸಮಯ ತೆಗೆದುಕೊಳ್ಳದಿರುವುದು ನಿದ್ರೆಯ ಕೊರತೆ ನಕಾರಾತ್ಮಕ ವ್ಯಕ್ತಿಗಳು ನಿಮ್ಮ ಸುತ್ತ ಇರುವುದು ಯಾವುದೋ ಒಂದು ವಿಷಯದ ಬಗ್ಗೆ ಚಿಂತೆ ಮಾಡುವುದು ಋತುಬಂಧ

ಸಮಸ್ಯೆಯನ್ನು ಬಗೆಹರಿಸುವುದು ಹೇಗೆ? ನಿತ್ಯ ವ್ಯಾಯಾಮ ಮಾಡಿ ನೀವು ಮೂಡ್​ಸ್ವಿಂಗ್​ನಿಂದ ತೊಂದರೆಗೊಳಗಾಗಿದ್ದರೆ ನಿತ್ಯ ಸ್ವಲ್ಪ ಹೊತ್ತು ವ್ಯಾಯಾಮ ಮಾಡಿ, ವಾಕಿಂಗ್, ಸೈಕ್ಲಿಂಗ್, ಯೋಗ, ಧ್ಯಾನ ಇವೆಲ್ಲವೂ ನಿಮ್ಮ ಮನಸ್ಸಿಗೆ ಆನಂದವನ್ನು ನೀಡುತ್ತದೆ.

ಉತ್ತಮ ನಿದ್ರೆ ಮುಖ್ಯ ರಾತ್ರಿ ತಡವಾಗಿ ಮಲಗುವುದು, ಬೆಳಗ್ಗೆ ತಡವಾಗಿ ಏಳುವುದು ನಿಮ್ಮ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮಗಳನ್ನು ಬೀರಬಹುದು.ಇದರ ಪರಿಣಾಮ ಕೆಲಸ ಉತ್ಪಾದಕತೆಯ ಮೇಲೂ ಆಗುತ್ತದೆ. ಸಿರೊಟೋನಿನ್ ಹಾರ್ಮೋನ್ ದೇಹದಲ್ಲಿ ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದು ಮೂಡ್ ಬೂಸ್ಟರ್​ ಆಗಿ ದೇಹವನ್ನು ಸಂತೋಷದಾಯಕ ಹಾಗೂ ಆರೋಗ್ಯಕರವಾಗಿಡುತ್ತದೆ.

ನಿಮ್ಮ ದೇಹವನ್ನು ಹೈಡ್ರೇಟ್​ ಆಗಿಟ್ಟುಕೊಳ್ಳಿ ದೇಹದಲ್ಲಿ ನೀರಿನ ಕೊರತೆಯಿಂದಾಗಿ, ಆಕ್ಸಿಡೇಟಿವ್ ಒತ್ತಡವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದರ ಪರಿಣಾಮ ನಿಮ್ಮ ದೈಹಿಕ ಕಾರ್ಯಕ್ಷಮತೆಯ ಮೇಲೂ ಗೋಚರಿಸುತ್ತದೆ. ದಿನ ನಿತ್ಯ ಆಗಾಗ ನೀರು ಕುಡಿಯುವುದನ್ನು ಅಭ್ಯಾಸ ಮಾಡಿಕೊಳ್ಳಿ. ನೀರಿನ ಕೊರತೆಯು ತಲೆನೋವು, ಮನಸ್ಥಿತಿ ಬದಲಾವಣೆಗಳು ಮತ್ತು ಗಮನ ಕೇಂದ್ರೀಕರಿಸುವಲ್ಲಿ ತೊಂದರೆಗೆ ಕಾರಣವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಮನಸ್ಥಿತಿ, ಮೆಮೊರಿ ಮತ್ತು ಮೆದುಳಿನ ಕಾರ್ಯಕ್ಷಮತೆಯನ್ನು ಸುಧಾರಿಸಲು ನೀರು ಮತ್ತು ದ್ರವಗಳನ್ನು ಕುಡಿಯಿರಿ. ಇದು ನಿಮ್ಮ ದೇಹದ ಉಷ್ಣತೆಯನ್ನು ನಿಯಮಿತವಾಗಿರಿಸುತ್ತದೆ.

ಮತ್ತಷ್ಟು ಓದಿ: Fruits For Under Eye Dark Circles: ಕಣ್ಣಿನ ಸುತ್ತಲಿನ ಕಪ್ಪು ಕಲೆ ಸಮಸ್ಯೆ ನಿವಾರಿಸಲು ಈ ಹಣ್ಣುಗಳು ಸಹಕಾರಿ

ಲ್ಯಾವೆಂಡರ್ ಎಣ್ಣೆಯ ಬಳಕೆ ದೇಹದ ಮಸಾಜ್​ಗಾಗಿ ಲ್ಯಾವೆಂಡರ್ ಎಣ್ಣೆಯನ್ನು ಬಳಸಿ, ಈ ಎಣ್ಣೆಯನ್ನು ಬಳಸುವ ಜನರ ಒತ್ತಡದ ಮಟ್ಟವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಇದಲ್ಲದೆ, ಇದು ಮೂಡ್ ಸ್ವಿಂಗ್ ಸಮಸ್ಯೆಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಇದು ನಿದ್ರಾಹೀನತೆಯ ಸಮಸ್ಯೆಯನ್ನು ಪರಿಹರಿಸುತ್ತದೆ ಮತ್ತು ಒತ್ತಡವನ್ನು ಬಿಡುಗಡೆ ಮಾಡಲು ಪ್ರಾರಂಭಿಸುತ್ತದೆ. ಲ್ಯಾವೆಂಡರ್ ಎಣ್ಣೆಯನ್ನು ಬಾದಾಮಿ ಎಣ್ಣೆಗೆ ಬೆರೆಸಿ ಕಿವಿಯ ಹಿಂದೆ ಮತ್ತು ಹಣೆಯ ಮೇಲೆ ಹಚ್ಚಿ. ಇದರೊಂದಿಗೆ ನೀವು ಆರಾಮವಾಗಿರಲು ಪ್ರಾರಂಭಿಸುತ್ತೀರಿ.

ಸ್ನೇಹಿತರೊಂದಿಗೆ ಸಮಯ ಕಳೆಯಿರಿ ದಿನವಿಡೀ ಬಿಡುವಿಲ್ಲದ ಕಾರಣ, ಮನಸ್ಸು ಸಂಪೂರ್ಣವಾಗಿ ಆಯಾಸಗೊಳ್ಳುತ್ತದೆ. ದೇಹ ಮತ್ತು ಮನಸ್ಸನ್ನು ಉಲ್ಲಾಸಗೊಳಿಸಲು ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯುವುದು ಮುಖ್ಯ. ಇದು ನಿಮ್ಮ ಉದ್ವೇಗವನ್ನು ಬಿಡುಗಡೆ ಮಾಡಲು ಪ್ರಾರಂಭಿಸುತ್ತದೆ. ಇದರ ಪರಿಣಾಮ ನಿಮ್ಮ ಮನಸ್ಥಿತಿಯ ಮೇಲೂ ಗೋಚರಿಸುತ್ತದೆ. ನೀವು ನಿಮ್ಮನ್ನು ಸಂತೋಷದಿಂದ ಮತ್ತು ಚಿಂತೆಗಳಿಂದ ಮುಕ್ತವಾಗಿಡಲು ಸಾಧ್ಯವಾಗುತ್ತದೆ. ಸ್ನೇಹಿತರೊಂದಿಗೆ ಸ್ವಲ್ಪ ಸಮಯವನ್ನು ಕಳೆಯುವ ಮೂಲಕ, ನೀವು ನಿಮ್ಮನ್ನು ನವೀಕರಿಸಲು ಸಾಧ್ಯವಾಗುತ್ತದೆ, ಇದು ನಿಮಗೆ ಸಂತೋಷವನ್ನು ನೀಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!