AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಉದ್ಘಾಟನೆಯಂದು ಮನೆಯಲ್ಲಿ ಮಾಡಿ ಗೋಧಿ ಹಿಟ್ಟಿನ ಹಲ್ವಾ

ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿಯಿದ್ದು, ನಿನ್ನೆಯಿಂದಲೇ ಪ್ರಾಣಪ್ರತಿಷ್ಠೆಯ ಮುಂಚಿತವಾಗಿ ನಡೆಯಬೇಕಾದ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದೆ. ಈ ನಡುವೆ ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲಿಯು ಹಬ್ಬದ ವಾತಾವರಣವು ಸೃಷ್ಟಿಯಾಗಿದ್ದು, ಜನವರಿ 22ರಂದು ಮನೆಯಲ್ಲಿ ಸಿಹಿ ತಿಂಡಿಗಳನ್ನು ಮಾಡಿ ಸವಿಯದೇ ಇದ್ದರೆ ಹೇಗೆ ಅಲ್ಲವೇ. ಮನೆಯಲ್ಲಿ ಗೋಧಿ ಹಿಟ್ಟು ಇದ್ದರೆ, ಹಲ್ವಾ ಮಾಡಿ ಮನೆಯ ಸದಸ್ಯರು ಸವಿಯಬಹುದಾಗಿದೆ. ಹಾಗಾದ್ರೆ ಈ ಸಿಂಪಲ್ ರೆಸಿಪಿ ಮಾಡುವುದು ಹೇಗೆ? ಇಲ್ಲಿದೆ ನೋಡಿ.

ರಾಮಮಂದಿರ ಉದ್ಘಾಟನೆಯಂದು ಮನೆಯಲ್ಲಿ ಮಾಡಿ ಗೋಧಿ ಹಿಟ್ಟಿನ ಹಲ್ವಾ
ಸಾಯಿನಂದಾ
| Edited By: |

Updated on: Jan 17, 2024 | 4:34 PM

Share

ಗೋಧಿ ಹಿಟ್ಟು ಎಂದ ತಕ್ಷಣ ಮೊದಲು ನೆನಪಾಗುವುದು ಚಪಾತಿ. ಆದರೆ ಈ ಗೋಧಿ ಹಿಟ್ಟಿನಿಂದ ವೈರಂಟಿ ವೈರಂಟಿ ಸಿಹಿ ತಿಂಡಿಗಳನ್ನು ಮಾಡಿ ಸವಿಸುವುದಕ್ಕೆ ಇದೊಂದು ಒಳ್ಳೆಯ ಸಮಯ. ಸುಲಭವಾಗಿ ಮಾಡಬಹುದಾದ ಸಿಹಿ ತಿಂಡಿಗಳಲ್ಲಿ ಈ ಗೋಧಿ ಹಿಟ್ಟಿನ ಹಲ್ವಾ ಅಥವಾ ಗುರ್ ಕಾ ಹಲ್ವಾ ಕೂಡ ಒಂದು. ಶ್ರೀರಾಮಮಂದಿರದ ಉದ್ಘಾಟನೆಯ ದಿನದಂದು ಮನೆಯಲ್ಲಿ ಸಿಹಿತಿಂಡಿಗಳನ್ನು ಮಾಡಬೇಕೆಂದುಕೊಂಡವರು ಸಿಂಪಲ್ ರೆಸಿಪಿಯಾಗಿರುವ ಗೋಧಿಹಿಟ್ಟಿನಿಂದ ಹಲ್ವಾ ಮಾಡಿ ಸವಿಯಬಹುದು.

ಬೇಕಾಗುವ ಸಾಮಗ್ರಿಗಳು:

ಸಕ್ಕರೆ- 1 ಕಪ್, ಗೋಧಿ ಹಿಟ್ಟು- 2ಕಪ್, ತುಪ್ಪ- ಅರ್ಧ ಕಪ್ ಹಾಗೂ ಸ್ವಲ್ಪ ದ್ರಾಕ್ಷಿ, ಗೋಡಂಬಿ.

ಗೋಧಿ ಹಿಟ್ಟಿನ ಹಲ್ವಾ ಮಾಡುವ ವಿಧಾನ:

* ಒಂದು ಪಾತ್ರೆಯಲ್ಲಿ ಸಕ್ಕರೆ, ಅಳತೆಗೆ ತಕ್ಕಂತೆ ನೀರು ಹಾಕಿ ಕುದಿಸಿಕೊಂಡು ಸಕ್ಕರೆಯ ಮಿಶ್ರಣ ಮಾಡಿಕೊಳ್ಳಿ.

* ಬಾಣಲೆಗೆ ಸ್ವಲ್ಪ ಪ್ರಮಾಣದಲ್ಲಿ ತುಪ್ಪ, ಗೋಧಿ ಹಿಟ್ಟು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈಗಾಗಲೇ ಸಿದ್ಧವಿರುವ ಸಕ್ಕರೆ ನೀರಿನ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ.

ಇದನ್ನೂ ಓದಿ: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಶುಂಠಿ ನೀರು ಯಾಕೆ ಕುಡಿಯಬೇಕು?; ತಜ್ಞರ ಸಲಹೆ ಇಲ್ಲಿದೆ

* ಗೋಧಿ ಹಿಟ್ಟಿನ ಈ ಮಿಶ್ರಣಕ್ಕೆ ಆಗಾಗ ತುಪ್ಪ ಹಾಕುತ್ತಾ ಕೈಯಾಡಿಸುತ್ತ ಇರಿ. ತಳ ಬಿಡುವವರೆಗೂ ಚೆನ್ನಾಗಿ ಬೇಯಿಸಿಕೊಳ್ಳಿ.

* ಕೊನೆಗೆ ತುಪ್ಪ ಸವರಿದ ಬಟ್ಟಲಿಗೆ ಮಿಶ್ರಣವನ್ನು ಹಾಕಿದರೆ, ಗೋಧಿ ಹಿಟ್ಟಿನ ಹಲ್ವಾ ಸವಿಯಲು ಸಿದ್ಧವಾದಂತೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ