AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಮಂದಿರ ಉದ್ಘಾಟನೆಯಂದು ಮನೆಯಲ್ಲಿ ಮಾಡಿ ಗೋಧಿ ಹಿಟ್ಟಿನ ಹಲ್ವಾ

ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿಯಿದ್ದು, ನಿನ್ನೆಯಿಂದಲೇ ಪ್ರಾಣಪ್ರತಿಷ್ಠೆಯ ಮುಂಚಿತವಾಗಿ ನಡೆಯಬೇಕಾದ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದೆ. ಈ ನಡುವೆ ಪ್ರತಿಯೊಬ್ಬ ಹಿಂದೂಗಳ ಮನೆಯಲ್ಲಿಯು ಹಬ್ಬದ ವಾತಾವರಣವು ಸೃಷ್ಟಿಯಾಗಿದ್ದು, ಜನವರಿ 22ರಂದು ಮನೆಯಲ್ಲಿ ಸಿಹಿ ತಿಂಡಿಗಳನ್ನು ಮಾಡಿ ಸವಿಯದೇ ಇದ್ದರೆ ಹೇಗೆ ಅಲ್ಲವೇ. ಮನೆಯಲ್ಲಿ ಗೋಧಿ ಹಿಟ್ಟು ಇದ್ದರೆ, ಹಲ್ವಾ ಮಾಡಿ ಮನೆಯ ಸದಸ್ಯರು ಸವಿಯಬಹುದಾಗಿದೆ. ಹಾಗಾದ್ರೆ ಈ ಸಿಂಪಲ್ ರೆಸಿಪಿ ಮಾಡುವುದು ಹೇಗೆ? ಇಲ್ಲಿದೆ ನೋಡಿ.

ರಾಮಮಂದಿರ ಉದ್ಘಾಟನೆಯಂದು ಮನೆಯಲ್ಲಿ ಮಾಡಿ ಗೋಧಿ ಹಿಟ್ಟಿನ ಹಲ್ವಾ
ಸಾಯಿನಂದಾ
| Edited By: |

Updated on: Jan 17, 2024 | 4:34 PM

Share

ಗೋಧಿ ಹಿಟ್ಟು ಎಂದ ತಕ್ಷಣ ಮೊದಲು ನೆನಪಾಗುವುದು ಚಪಾತಿ. ಆದರೆ ಈ ಗೋಧಿ ಹಿಟ್ಟಿನಿಂದ ವೈರಂಟಿ ವೈರಂಟಿ ಸಿಹಿ ತಿಂಡಿಗಳನ್ನು ಮಾಡಿ ಸವಿಸುವುದಕ್ಕೆ ಇದೊಂದು ಒಳ್ಳೆಯ ಸಮಯ. ಸುಲಭವಾಗಿ ಮಾಡಬಹುದಾದ ಸಿಹಿ ತಿಂಡಿಗಳಲ್ಲಿ ಈ ಗೋಧಿ ಹಿಟ್ಟಿನ ಹಲ್ವಾ ಅಥವಾ ಗುರ್ ಕಾ ಹಲ್ವಾ ಕೂಡ ಒಂದು. ಶ್ರೀರಾಮಮಂದಿರದ ಉದ್ಘಾಟನೆಯ ದಿನದಂದು ಮನೆಯಲ್ಲಿ ಸಿಹಿತಿಂಡಿಗಳನ್ನು ಮಾಡಬೇಕೆಂದುಕೊಂಡವರು ಸಿಂಪಲ್ ರೆಸಿಪಿಯಾಗಿರುವ ಗೋಧಿಹಿಟ್ಟಿನಿಂದ ಹಲ್ವಾ ಮಾಡಿ ಸವಿಯಬಹುದು.

ಬೇಕಾಗುವ ಸಾಮಗ್ರಿಗಳು:

ಸಕ್ಕರೆ- 1 ಕಪ್, ಗೋಧಿ ಹಿಟ್ಟು- 2ಕಪ್, ತುಪ್ಪ- ಅರ್ಧ ಕಪ್ ಹಾಗೂ ಸ್ವಲ್ಪ ದ್ರಾಕ್ಷಿ, ಗೋಡಂಬಿ.

ಗೋಧಿ ಹಿಟ್ಟಿನ ಹಲ್ವಾ ಮಾಡುವ ವಿಧಾನ:

* ಒಂದು ಪಾತ್ರೆಯಲ್ಲಿ ಸಕ್ಕರೆ, ಅಳತೆಗೆ ತಕ್ಕಂತೆ ನೀರು ಹಾಕಿ ಕುದಿಸಿಕೊಂಡು ಸಕ್ಕರೆಯ ಮಿಶ್ರಣ ಮಾಡಿಕೊಳ್ಳಿ.

* ಬಾಣಲೆಗೆ ಸ್ವಲ್ಪ ಪ್ರಮಾಣದಲ್ಲಿ ತುಪ್ಪ, ಗೋಧಿ ಹಿಟ್ಟು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈಗಾಗಲೇ ಸಿದ್ಧವಿರುವ ಸಕ್ಕರೆ ನೀರಿನ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ.

ಇದನ್ನೂ ಓದಿ: ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಶುಂಠಿ ನೀರು ಯಾಕೆ ಕುಡಿಯಬೇಕು?; ತಜ್ಞರ ಸಲಹೆ ಇಲ್ಲಿದೆ

* ಗೋಧಿ ಹಿಟ್ಟಿನ ಈ ಮಿಶ್ರಣಕ್ಕೆ ಆಗಾಗ ತುಪ್ಪ ಹಾಕುತ್ತಾ ಕೈಯಾಡಿಸುತ್ತ ಇರಿ. ತಳ ಬಿಡುವವರೆಗೂ ಚೆನ್ನಾಗಿ ಬೇಯಿಸಿಕೊಳ್ಳಿ.

* ಕೊನೆಗೆ ತುಪ್ಪ ಸವರಿದ ಬಟ್ಟಲಿಗೆ ಮಿಶ್ರಣವನ್ನು ಹಾಕಿದರೆ, ಗೋಧಿ ಹಿಟ್ಟಿನ ಹಲ್ವಾ ಸವಿಯಲು ಸಿದ್ಧವಾದಂತೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು