AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Beauty Tips: ಮುಖದ ಸೌಂದರ್ಯ ಹೆಚ್ಚಿಸುತ್ತೆ ಚಕ್ರಮೊಗ್ಗುಗಳು

ಚಕ್ರಮೊಗ್ಗಿನ ಪೇಸ್ಟ್ ಅನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಚರ್ಮ ಮೃದುವಾಗುತ್ತದೆ. ಅಲ್ಲದೆ, ಮುಖದ ಮೇಲಿನ ಕಲೆಗಳನ್ನು ತೆಗೆದುಹಾಕುತ್ತದೆ ಮತ್ತು ಚರ್ಮವನ್ನು ಬಿಗಿಗೊಳಿಸಲು ಸಹಾಯ ಮಾಡುತ್ತದೆ.

Beauty Tips: ಮುಖದ ಸೌಂದರ್ಯ ಹೆಚ್ಚಿಸುತ್ತೆ ಚಕ್ರಮೊಗ್ಗುಗಳು
Star Anise
ಅಕ್ಷತಾ ವರ್ಕಾಡಿ
|

Updated on: Oct 04, 2024 | 8:26 PM

Share

ಚಕ್ರಮೊಗ್ಗು ನೈಸರ್ಗಿಕ ಚರ್ಮದ ಟೋನರ್ ಆಗಿ ಕಾರ್ಯನಿರ್ವಹಿಸುತ್ತದೆ. ಮುಖದ ಮೇಲಿನ ಸುಕ್ಕುಗಳನ್ನು ಹೋಗಲಾಡಿಸಲು ಇದು ತುಂಬಾ ಪರಿಣಾಮಕಾರಿಯಾಗಿದೆ. ಅಲ್ಲದೆ, ಚಕ್ರಮೊಗ್ಗಿನಲ್ಲಿರುವ ಅನೆಥೋಲ್ ಎಂಬ ಸಂಯುಕ್ತವು ಚರ್ಮದಿಂದ ವಿಷಕಾರಿ ಅಂಶಗಳನ್ನು ತೆಗೆದುಹಾಕುತ್ತದೆ ಮತ್ತು ಅದನ್ನು ಆರೋಗ್ಯಕರವಾಗಿಸುತ್ತದೆ.

ಒಣ ಮತ್ತು ಎಣ್ಣೆಯುಕ್ತ ಚರ್ಮಕ್ಕಾಗಿ ಚಕ್ರಮೊಗ್ಗು ಅನೇಕ ಪ್ರಯೋಜನಗಳನ್ನು ಹೊಂದಿದೆ. ಇದನ್ನು ಪ್ರತಿನಿತ್ಯ ಮುಖಕ್ಕೆ ಹಚ್ಚಿದರೆ ತ್ವಚೆಯ ವಯಸ್ಸಾಗುವಿಕೆ ಕಡಿಮೆಯಾಗುತ್ತದೆ. ಈ ಕಾರಣದಿಂದಾಗಿ, ಮುಖದ ಚರ್ಮವು ಕುಗ್ಗುವುದಿಲ್ಲ ಮತ್ತು ಸುಕ್ಕುಗಳಿಂದ ದೂರವಿರಿಸುತ್ತದೆ.

ಚಕ್ರಮೊಗ್ಗಿನ ಪೇಸ್ಟ್ ಅನ್ನು ಮುಖಕ್ಕೆ ಹಚ್ಚುವುದರಿಂದ ಮುಖದ ಚರ್ಮ ಮೃದುವಾಗುತ್ತದೆ. ಅಲ್ಲದೆ, ಚಕ್ರಮೊಗ್ಗು ತ್ವಚೆಯಿಂದ ಫ್ರೀ ರ್ಯಾಡಿಕಲ್‌ಗಳನ್ನು ತೆಗೆದುಹಾಕುತ್ತದೆ. ಮುಖದ ಮೇಲಿನ ಕಲೆಗಳನ್ನು ತೆಗೆದುಹಾಕುತ್ತದೆ ಮತ್ತು ಚರ್ಮವನ್ನು ಬಿಗಿಗೊಳಿಸಲು ಸಹಾಯ ಮಾಡುತ್ತದೆ.

ಚಕ್ರಮೊಗ್ಗಿನಲ್ಲಿ ಆಂಟಿಫಂಗಲ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಇದು ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳನ್ನು ತಡೆಯುತ್ತದೆ, ಮುಖದ ರಂಧ್ರಗಳನ್ನು ಮುಚ್ಚುತ್ತದೆ ಮತ್ತು ಅದರಿಂದ ಕಲ್ಮಶಗಳನ್ನು ತೆಗೆದುಹಾಕುತ್ತದೆ. ಚಕ್ರಮೊಗ್ಗು ತ್ವಚೆಯಲ್ಲಿರುವ ಕಪ್ಪು ಕಲೆಗಳನ್ನು ಹೋಗಲಾಡಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ