AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮಧ್ಯಂತರ ಉಪವಾಸ ಮಾಡುತ್ತೀರಾ? ತಜ್ಞರ ಈ ಸಲಹೆಗಳನ್ನು ನೆನಪಿನಲ್ಲಿಟ್ಟುಕೊಳ್ಳಿ

ಉಪವಾಸವು ಖಂಡಿತವಾಗಿಯೂ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಆದರೆ ವೈದ್ಯರ ಸಲಹೆಯ ಮೇರೆಗೆ ಮಾತ್ರ ಇದನ್ನು ಅನುಸರಿಸಬೇಕು. ನೀವು ದೀರ್ಘಕಾಲದ ಉಪವಾಸವನ್ನು ಮಾಡಿದರೆ, ಅದು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ.

Health Tips: ಮಧ್ಯಂತರ ಉಪವಾಸ ಮಾಡುತ್ತೀರಾ? ತಜ್ಞರ ಈ ಸಲಹೆಗಳನ್ನು ನೆನಪಿನಲ್ಲಿಟ್ಟುಕೊಳ್ಳಿ
Intermittent fasting
Follow us
ಅಕ್ಷತಾ ವರ್ಕಾಡಿ
|

Updated on: Mar 17, 2024 | 11:42 AM

ಸಾಕಷ್ಟು ಸೆಲೆಬ್ರೆಟಿಗಳು ತೂಕ ಇಳಿಸಿಕೊಳ್ಳುವವರು ಮಧ್ಯಂತರ ಉಪವಾಸವನ್ನು ಹೆಚ್ಚಾಗಿ ಅನುಸರಿಸುತ್ತಾರೆ. ಈ ಆಹಾರ ಯೋಜನೆ ಕಳೆದ ಕೆಲವು ವರ್ಷಗಳಿಂದ ಟ್ರೆಂಡ್‌ನಲ್ಲಿದ್ದು, ಜನಸಾಮಾನ್ಯರೂ ಕೂಡ ಅನುಸರಿಸುತ್ತಿದ್ದಾರೆ. ಆಹಾರ ತಜ್ಞರ ಪ್ರಕಾರ, ತೂಕವನ್ನು ಕಳೆದುಕೊಳ್ಳಲು ಇದು ಆರೋಗ್ಯಕರ ಮತ್ತು ಪರಿಣಾಮಕಾರಿ ಮಾರ್ಗವೆಂದು ಪರಿಗಣಿಸಲಾಗಿದೆ. ಈ ಉಪವಾಸವು ಹಸಿವಿನ ಹಾರ್ಮೋನುಗಳನ್ನು ಕಡಿಮೆ ಮಾಡಿ, ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ಈ ಉಪವಾಸವು ಖಂಡಿತವಾಗಿಯೂ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಆದರೆ ವೈದ್ಯರ ಸಲಹೆಯ ಮೇರೆಗೆ ಮಾತ್ರ ಇದನ್ನು ಅನುಸರಿಸಬೇಕು. ನೀವು ದೀರ್ಘಕಾಲದ ಉಪವಾಸವನ್ನು ಮಾಡಿದರೆ, ಅದು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ.

ತಲೆನೋವು ಮತ್ತು ತಲೆತಿರುಗುವಿಕೆ:

ನೀವು ಮಧ್ಯಂತರ ಉಪವಾಸ ಮಾಡುತ್ತಿದ್ದರೆ ಪ್ರಾರಂಭದಲ್ಲಿ ನಿಮಗೆ ತಲೆನೋವು ಅನಿಸಬಹುದು. ಅಷ್ಟೇ ಅಲ್ಲ, ಈ ಉಪವಾಸದಿಂದ ನಿಮಗೆ ತಲೆಸುತ್ತು ಬರಬಹುದು. ನಿಮಗೆ ಈಗಾಗಲೇ ತಲೆನೋವಿನ ಸಮಸ್ಯೆ ಇದ್ದರೆ ಆಗ ಮಧ್ಯಂತರ ಉಪವಾಸ ಮಾಡಬೇಡಿ ಎಂದು ತಜ್ಞರು ಹೇಳುತ್ತಾರೆ.

ಜೀರ್ಣಕ್ರಿಯೆ ಸಮಸ್ಯೆ:

ನಿಮಗೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ, ನೀವು ಮಧ್ಯಂತರ ಉಪವಾಸವನ್ನು ಮಾಡಬೇಕು. ದೀರ್ಘಕಾಲದ ಉಪವಾಸವು ಅಜೀರ್ಣ, ಅತಿಸಾರ, ವಾಕರಿಕೆ ಮತ್ತು ಊತದಂತಹ ಸಮಸ್ಯೆಗಳನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಆಹಾರದಲ್ಲಿ ಫೈಬರ್ ಸಮೃದ್ಧವಾಗಿರುವ ಆಹಾರವ್ನನು ಸೇರಿಸಬೇಕು.

ಇದನ್ನೂ ಓದಿ: Okra Water: ಖಾಲಿ ಹೊಟ್ಟೆಯಲ್ಲಿ ಬೆಂಡೆಕಾಯಿ ನೀರನ್ನು ಕುಡಿದರೆ ಏನಾಗುತ್ತದೆ?

ಅಧಿಕ ಸುಸ್ತು:

ಕೆಲವು ಜನರು ದೀರ್ಘಕಾಲದ ಉಪವಾಸದಿಂದ ದೌರ್ಬಲ್ಯವನ್ನು ಅನುಭವಿಸಬಹುದು. ಉಪವಾಸವು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ ಎಂದು ನಾವು ನಿಮಗೆ ಹೇಳೋಣ. ಒಬ್ಬ ವ್ಯಕ್ತಿಯು ಉಪವಾಸ ಮಾಡಿದರೆ, ಅದು ಆಯಾಸವನ್ನು ಉಂಟುಮಾಡಬಹುದು.

ನಿರ್ಜಲೀಕರಣ:

ಉಪವಾಸದ ಸಮಯದಲ್ಲಿ, ಹೆಚ್ಚುವರಿ ಸೋಡಿಯಂ ಮತ್ತು ನೀರು ದೇಹದಲ್ಲಿ ಬಿಡುಗಡೆಯಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ದೇಹದಲ್ಲಿ ನೀರಿನ ಕೊರತೆ ಇರಬಹುದು. ನೀವು ದೀರ್ಘಾವಧಿಯವರೆಗೆ ಮಧ್ಯಂತರ ಉಪವಾಸವನ್ನು ಮಾಡುತ್ತಿದ್ದರೆ ಅದನ್ನು ತಪ್ಪಿಸಬೇಕು. ಮಧ್ಯಂತರ ಉಪವಾಸ ಮಾಡುವಾಗ ಸಾಕಷ್ಟು ನೀರು ಕುಡಿಯಬೇಕು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
‘ಭಾಷೆ-ಸಂಸ್ಕೃತಿಗೆ ಗೌರವಿಸಬೇಕು’; ಸೋನು ನಿಗಮ್​ಗೆ ರಾಗಿಣಿ ಕಿವಿಮಾತು
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
Live: ಆಪರೇಷನ್ ಸಿಂಧೂರ್ ಬೆನ್ನಲ್ಲೇ ಸೇನಾಧಿಕಾರಿಗಳಿಂದ ಸುದ್ದಿಗೋಷ್ಠಿ
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
ಭಾರತದ ಬಲಿಷ್ಠ ಸೇನೆಯನ್ನು ತಡವಿರುವ ಪಾಕ್ ಪತರುಗುಟ್ಟಿದೆ: ಮಾಜಿ ಸೈನಿಕರು
ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ
ಆಪರೇಷನ್ ಸಿಂಧೂರ್​ಗೆ ಉಗ್ರರ ನೆಲೆಗಳು ಧ್ವಂಸ, ಫೋಟೊಗಳು ಇಲ್ಲಿವೆ ನೋಡಿ