AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Dance Day 2024: ಆರೋಗ್ಯ ಸುಧಾರಿಸುವ ಚಿಕಿತ್ಸಾ ವಿಧಾನವೇ ಈ ‘ನೃತ್ಯ’

ಇತ್ತೀಚೆಗಿನ ದಿನಗಳಲ್ಲಿ ನೃತ್ಯವನ್ನು ಹವ್ಯಾಸವಾಗಿ ತೆಗೆದುಕೊಂಡವರು ಹಲವರಿದ್ದಾರೆ. ಈ ಕಲಾಪ್ರಕಾರಗಳಲ್ಲಿ ಒಂದಾಗಿರುವ ನೃತ್ಯದ ಮಹತ್ವವನ್ನು ಎಲ್ಲರಿಗೂ ತಿಳಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಏಪ್ರಿಲ್ 29 ರಂದು ಅಂತಾರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದ ಇತಿಹಾಸ ಹಾಗೂ ಮಹತ್ವದ ಬಗೆಗಿನ ಸಂಪೂರ್ಣ ಮಾಹಿತಿಯು ಇಲ್ಲಿದೆ.

International Dance Day 2024: ಆರೋಗ್ಯ ಸುಧಾರಿಸುವ ಚಿಕಿತ್ಸಾ ವಿಧಾನವೇ ಈ 'ನೃತ್ಯ'
International Dance Day 2024
ಸಾಯಿನಂದಾ
| Edited By: |

Updated on: Apr 28, 2024 | 6:09 PM

Share

ಇಂದಿನ ಜನರ ಜೀವನ ಶೈಲಿ ಯು ಸಂಪೂರ್ಣವಾಗಿ ಬದಲಾಗಿದೆ. ಒತ್ತಡದ ಜೀವನದ ಶೈಲಿಯಿಂದಾಗಿ ಆರೋಗ್ಯ ಸಮಸ್ಯೆಗಳು ಕಾಡುತ್ತಿದೆ. ಹೆಚ್ಚಿನವರು ಅನಾರೋಗ್ಯಕ್ಕೆ ಚಿಕಿತ್ಸೆಯಾಗಿ ನೃತ್ಯವು ರೂಪುಗೊಂಡಿದ್ದು, ಹೀಗಾಗಿ ಹೆಚ್ಚಿನವರು ನೃತ್ಯ ಕಲಿಕೆಯಲ್ಲಿ ಆಸಕ್ತಿ ತೋರುತ್ತಿದ್ದಾರೆ. ಹೀಗಾಗಿ ಏಪ್ರಿಲ್ 29 ರಂದು ಅಂತಾರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸಲಾಗುತ್ತಿದೆ.

ಅಂತಾರಾಷ್ಟ್ರೀಯ ನೃತ್ಯ ದಿನದ ಇತಿಹಾಸ:

ಇಂಟರ್ನ್ಯಾಷನಲ್ ಥಿಯೇಟರ್ ಇನ್ಸಿಟ್ಯೂಟ್ ನೃತ್ಯ ಸಮಿತಿಯು ಏಪ್ರಿಲ್ 29 ಅನ್ನು ಅಂತಾರಾಷ್ಟ್ರೀಯ ನೃತ್ಯ ದಿನವನ್ನಾಗಿ ಆಚರಿಸಲು ಪ್ರಾರಂಭಿಸಿತು. ಈ ದಿನವು ಆಧುನಿಕ ಬ್ಯಾಲೆ ನೃತ್ಯ ಪ್ರಕಾರದ ಸೃಷ್ಟಿಕರ್ತ ಜೀನ್-ಜಾರ್ಜಸ್ ನೊವೆರ್ ಅವರ ಜನ್ಮದಿನವಾಗಿದ್ದು, ಪ್ರತಿ ವರ್ಷ ಅಂತಾರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸಲಾಗುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಮದುವೆ ಸಮಯದಲ್ಲಿ ವಧು ವರರಿಗೆ ಅರಶಿನ ಹಚ್ಚುವುದರ ಹಿಂದಿನ ಕಾರಣಗಳು

ಅಂತಾರಾಷ್ಟ್ರೀಯ ನೃತ್ಯ ದಿನದ ಮಹತ್ವ ಹಾಗೂ ಆಚರಣೆ:

ಅಂತಾರಾಷ್ಟ್ರೀಯ ನೃತ್ಯ ದಿನವು ಕಲಾಪ್ರಕಾರಗಳಲ್ಲಿ ಒಂದಾಗಿರುವ ನೃತ್ಯದ ಮೌಲ್ಯ, ನೃತ್ಯ ಸಮುದಾಯ ಮತ್ತು ವ್ಯಕ್ತಿಗೆ ಅದರ ಮಹತ್ವದ ಕುರಿತು ಅರಿವು ಮೂಡಿಸುವುದು ಈ ದಿನದ ಉದ್ದೇಶವಾಗಿದೆ. ಮನಸ್ಸನ್ನು ತಣಿಸುವ ಆರೋಗ್ಯಕ್ಕೆ ಚಿಕಿತ್ಸೆಯಾಗಿರುವ ಈ ನಿತ್ಯ ದಿನದಂದು ವಿವಿಧ ನೃತ್ಯ ಕಾರ್ಯಕ್ರಮಗಳು ಮತ್ತು ಉತ್ಸವಗಳು ನಡೆಯುತ್ತವೆ. ಕಲಾಪ್ರಕಾರವಾದ ನೃತ್ಯದಲ್ಲಿ ಸಾಧನೆ ಮಾಡಿಗೈದ ವ್ಯಕ್ತಿಗಳನ್ನು ಗುರುತಿಸುವ ಕೆಲಸಗಳನ್ನು ಮಾಡಲಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು