Sign In

By signing in or creating an account, you agree with Associated Broadcasting Company's Terms & Conditions and Privacy Policy.

International Day of Forests 2025: ಅರಣ್ಯ ಸಂಪತ್ತಿನ ರಕ್ಷಣೆ ನಮ್ಮೆಲ್ಲರ ಹೊಣೆ

ಕಾಡು ಇದ್ದರೇನೇ ನಾಡು ಎನ್ನುವ ಮಾತಿದೆ. ಕಾಡು ಇಲ್ಲದೇ ಹೋದರೆ ನಮ್ಮ ಪರಿಸ್ಥಿತಿ ಹೇಗಿರುತ್ತದೆ ಎನ್ನುವುದಕ್ಕೆ ಈಗಾಗಲೇ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣಮುಂದೆಯೇ ಇದೆ. ಹೀಗಾಗಿ ನಮ್ಮ ದೈನಂದಿನ ಜೀವನದಲ್ಲಿ ಅರಣ್ಯ ಸಂಪನ್ಮೂಲದ ಪಾತ್ರ ಮತ್ತು ಅರಣ್ಯ ನಾಶದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವುಮೂಡಿಸುವ ಸಲುವಾಗಿ ಜಾಗತಿಕ ಮಟ್ಟದಲ್ಲಿ ವಿಶ್ವ ಅರಣ್ಯ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ, ಮಹತ್ವ ಸೇರಿದಂತೆ ಇನ್ನಿತ್ತರ ಮಾಹಿತಿ ಇಲ್ಲಿದೆ.

International Day of Forests 2025: ಅರಣ್ಯ ಸಂಪತ್ತಿನ ರಕ್ಷಣೆ ನಮ್ಮೆಲ್ಲರ ಹೊಣೆ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Mar 20, 2025 | 5:35 PM

ಕಾಡು ಇದ್ದರೆ ಮಾತ್ರ ನಮ್ಮ ನಾಡು ಸಮತೋಲನದಿಂದ ಇರಲು ಸಾಧ್ಯ. ಭೂಮಿಯ ಬಹುದೊಡ್ಡ ಸಂಪತ್ತಾಗಿರುವ ಅರಣ್ಯ (Forest) ವು ಲಕ್ಷಾಂತರ ಬೆಳೆ ಬಾಳುವ ಮರ ಗಿಡಗಳನ್ನು ಒಳಗೊಂಡಿದೆ. ಅದೆಷ್ಟೋ ಜೀವರಾಶಿಗಳಿಗೆ ಆಶ್ರಯ ತಾಣವಾಗಿದೆ. ಆದರೆ ಇಂದು ಮಾನವನ ಅತಿಯಾದ ದುರಾಸೆಯಿಂದ ಅರಣ್ಯ ಸಂಪತ್ತು ನಾಶವಾಗುತ್ತಿದೆ. ಹೌದು, ಮಾನವನು ತನ್ನ ಸ್ವಾರ್ಥಕ್ಕಾಗಿ ಕಾಡನ್ನು ನಾಶ ಮಾಡಿ ಕಟ್ಟಡಗಳನ್ನು ನಿರ್ಮಿಸಿ ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದಾನೆ. ಅರಣ್ಯನಾಶದಿಂದಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಮಾರ್ಚ್‌ 21 ರಂದು ವಿಶ್ವ ಅರಣ್ಯ ದಿನ (International Day of Forests)ವನ್ನಾಗಿ ಆಚರಿಸಲಾಗುತ್ತದೆ.

ವಿಶ್ವ ಅರಣ್ಯ ದಿನದ ಇತಿಹಾಸ

1971ರ ನವೆಂಬರ್‌ನಲ್ಲಿ ಆಹಾರ ಮತ್ತು ಕೃಷಿ ಸಂಘಟನೆಯ 16ನೇ ಸಮ್ಮೇಳನದಲ್ಲಿ ವಿಶ್ವ ಅರಣ್ಯ ದಿನ ಆಚರಿಸುವ ನಿರ್ಣಯ ಅಂಗೀಕರಿಸಲಾಗಿತ್ತು. ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ವಿಸ್ತೃತವಾಗಿ ನಡೆದ ಚರ್ಚೆಯಲ್ಲಿ ವಿಶ್ವ ಅರಣ್ಯ ದಿನವನ್ನು ಆಚರಿಸುವ ನಿರ್ಧಾರವನ್ನು ಕೈಗೊಳ್ಳಲಾಯಿತು. ಆದರೆ 2012ರಲ್ಲಿ ಅಂತಾರಾಷ್ಟ್ರೀಯ ಅರಣ್ಯ ಸಂಶೋಧನಾ ಕೇಂದ್ರ ಆರು ದಿನಗಳ ಅರಣ್ಯ ದಿನಗಳ ಕಾರ‍್ಯಕ್ರಮಗಳನ್ನು ನಡೆಸಿತು. ಈ ಮಾರ್ಚ್‌ 21ರಂದು ವಿಶ್ವ ಅರಣ್ಯ ದಿನ ಆಚರಿಸಲು ವಿಶ್ವಸಂಸ್ಥೆಯೂ ಅನುಮತಿ ನೀಡಿತು. ಅಂದಿನಿಂದ ಪ್ರತಿ ವರ್ಷ ಮಾರ್ಚ್ 21 ರಂದು ವಿಶ್ವ ಅರಣ್ಯ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ; ಈ ಗುಣವಿರುವ ಪುರುಷರು ಹೆಣ್ಣಿನ ಸಹವಾಸ ಮಾಡ್ಲೇಬೇಡಿ ಎನ್ನುತ್ತಾರೆ ಚಾಣಕ್ಯ

ಇದನ್ನೂ ಓದಿ
Image
ಸುನಿತಾ ವಿಲಿಯಮ್ಸ್ ನಂತೆ ವಿಜ್ಞಾನಿಯಾಗಲು ಬಯಸುವಿರಾ? ಸಿದ್ದತೆ ಹೇಗಿರಬೇಕು?
Image
AI ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಹಲವು ಅವಕಾಶಗಳಿವೆ!
Image
9 ವಿವಿ ಮುಚ್ಚಲ್ಲ: ಬಿಎಸ್​​ವೈ ಮೊಮ್ಮಗನ ಉದಾಹರಣೆಯೊಂದಿಗೆ ಡಿಕೆಶಿ ಸ್ಪಷ್ಟನೆ
Image
SSLC ಪ್ರಶ್ನೆ ಪತ್ರಿಕೆ ಲೀಕ್: ಯೂಟ್ಯೂಬ್, ಇನ್​ಸ್ಟಾದಲ್ಲಿ ವೈರಲ್​!

ವಿಶ್ವ ಅರಣ್ಯ ದಿನದ ಮಹತ್ವ

ಅರಣ್ಯಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಹೊಣೆಯಾಗಿದ್ದು ವಿನಾಶದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವುಮೂಡಿಸುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ಕೆಲವರು ಸಸಿಗಳನ್ನು ನೆಟ್ಟು ವಿಶ್ವ ಅರಣ್ಯ ದಿನ ಆಚರಿಸುತ್ತಾರೆ. ಇನ್ನು ಕೆಲವಡೆ ಅರಣ್ಯದ ಮಹತ್ವ ಸಾರುವ ಜಾಗೃತಿ ಕಾರ್ಯಕ್ರಮ, ಕಾರ್ಯಗಾರಗಳು ಹಾಗೂ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Thu, 20 March 25

ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್