AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Nurses Day 2024: ರಾತ್ರಿ ಹಗಲೇನ್ನದೆ ರೋಗಿಗಳ ಆರೈಕೆ ಮಾಡುವ ದಾದಿಯರಿಗೊಂದು ಸಲಾಂ

ಪ್ರತಿ ವರ್ಷ ಮೇ 12 ರಂದು ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವನ್ನು ಅಂತರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು ನಿಸ್ವಾರ್ಥ ಸೇವೆ ಮಾಡುವ ನರ್ಸ್ ಗಳಿಗಾಗಿ ಮೀಸಲಿಡಲಾಗಿದೆ. ಹಾಗಾದ್ರೆ ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಿದ್ದು ಯಾವಾಗ ಹಾಗೂ ಮಹತ್ವವೇನು? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

International Nurses Day 2024: ರಾತ್ರಿ ಹಗಲೇನ್ನದೆ ರೋಗಿಗಳ ಆರೈಕೆ ಮಾಡುವ ದಾದಿಯರಿಗೊಂದು ಸಲಾಂ
International Nurses Day 2024
ಸಾಯಿನಂದಾ
| Edited By: |

Updated on: May 12, 2024 | 10:46 AM

Share

ಅನಾರೋಗ್ಯದಿಂದ ಆಸ್ಪತ್ರೆ ಸೇರಿದಾಗ ಹಗಲು ರಾತ್ರಿ ಎನ್ನದೇ ನಿಮ್ಮ ಸೇವೆಯನ್ನು ಮಾಡುವವರೇ ಈ ದಾದಿಯರು. ವೈದ್ಯಕೀಯ ಕ್ಷೇತ್ರದಲ್ಲಿ ದಾದಿಯರ ಪಾತ್ರವು ದೊಡ್ಡದು. ರೋಗಿಗಳ ಯೋಗಕ್ಷೇಮ, ಸುರಕ್ಷತೆ ಮತ್ತು ಚೇತರಿಕೆಗೆ ಕಾರಣವಾಗುತ್ತಾರೆ. ಹೀಗಾಗಿ ಪ್ರತಿ ವರ್ಷ ಮೇ 12 ರಂದು ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಗುತ್ತಿದೆ.

ಅಂತರಾಷ್ಟ್ರೀಯ ದಾದಿಯರ ದಿನದ ಇತಿಹಾಸ:

1965 ರಲ್ಲಿ, ಇಂಟರ್ನ್ಯಾಷನಲ್ ಕೌನ್ಸಿಲ್ ಆಫ್ ನರ್ಸಸ್ ಮೇ 12 ಅನ್ನು ಪ್ರಮುಖ ದಿನಾಂಕವಾಗಿ ಆಚರಿಸಲು ಪ್ರಾರಂಭಿಸಿತು. ಮೇ 12 ರಂದು ಆಧುನಿಕ ಶುಶ್ರೂಷೆಯ ಸಂಸ್ಥಾಪಕ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವಾಗಿದೆ. ಅಂತಿಮವಾಗಿ, ಜನವರಿ 1974 ರಲ್ಲಿ, ದಿನವನ್ನು ಅಧಿಕೃತವಾಗಿ ಅಂತರರಾಷ್ಟ್ರೀಯ ದಾದಿಯರ ದಿನವೆಂದು ಘೋಷಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಮೇ 12 ರಂದು ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಆವಾಸ ಸ್ಥಾನಗಳ ನಾಶ, ಕಣ್ಮರೆಯತ್ತ ವಲಸೆ ಹಕ್ಕಿಗಳು

ಅಂತರಾಷ್ಟ್ರೀಯ ದಾದಿಯರ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ಅಂತರಾಷ್ಟ್ರೀಯ ದಾದಿಯರ ದಿನವು ಪ್ರಪಂಚದಾದ್ಯಂತದ ದಾದಿಯರ ಅಮೂಲ್ಯ ಕೊಡುಗೆಗಳನ್ನು ಗೌರವಿಸುವ ದಿನವಾಗಿದೆ. ಈ ದಿನದಂದು ದಾದಿಯರ ದಿನದ ಕಿಟ್ ಅನ್ನು ಪ್ರತಿ ವರ್ಷ ಐಸಿಎನ್ ಸಿದ್ಧಪಡಿಸಿ ವಿತರಿಸಲಾಗುತ್ತದೆ. ಈ ದಿನದಂದು ದಾದಿಯರ ನಿಸ್ವಾರ್ಥ ಸೇವೆಯ ಬಗ್ಗೆ ತಿಳಿಸಲು ಆರೋಗ್ಯ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ