AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Nurses Day 2024: ರಾತ್ರಿ ಹಗಲೇನ್ನದೆ ರೋಗಿಗಳ ಆರೈಕೆ ಮಾಡುವ ದಾದಿಯರಿಗೊಂದು ಸಲಾಂ

ಪ್ರತಿ ವರ್ಷ ಮೇ 12 ರಂದು ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವನ್ನು ಅಂತರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು ನಿಸ್ವಾರ್ಥ ಸೇವೆ ಮಾಡುವ ನರ್ಸ್ ಗಳಿಗಾಗಿ ಮೀಸಲಿಡಲಾಗಿದೆ. ಹಾಗಾದ್ರೆ ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಿದ್ದು ಯಾವಾಗ ಹಾಗೂ ಮಹತ್ವವೇನು? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

International Nurses Day 2024: ರಾತ್ರಿ ಹಗಲೇನ್ನದೆ ರೋಗಿಗಳ ಆರೈಕೆ ಮಾಡುವ ದಾದಿಯರಿಗೊಂದು ಸಲಾಂ
International Nurses Day 2024
Follow us
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ

Updated on: May 12, 2024 | 10:46 AM

ಅನಾರೋಗ್ಯದಿಂದ ಆಸ್ಪತ್ರೆ ಸೇರಿದಾಗ ಹಗಲು ರಾತ್ರಿ ಎನ್ನದೇ ನಿಮ್ಮ ಸೇವೆಯನ್ನು ಮಾಡುವವರೇ ಈ ದಾದಿಯರು. ವೈದ್ಯಕೀಯ ಕ್ಷೇತ್ರದಲ್ಲಿ ದಾದಿಯರ ಪಾತ್ರವು ದೊಡ್ಡದು. ರೋಗಿಗಳ ಯೋಗಕ್ಷೇಮ, ಸುರಕ್ಷತೆ ಮತ್ತು ಚೇತರಿಕೆಗೆ ಕಾರಣವಾಗುತ್ತಾರೆ. ಹೀಗಾಗಿ ಪ್ರತಿ ವರ್ಷ ಮೇ 12 ರಂದು ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಗುತ್ತಿದೆ.

ಅಂತರಾಷ್ಟ್ರೀಯ ದಾದಿಯರ ದಿನದ ಇತಿಹಾಸ:

1965 ರಲ್ಲಿ, ಇಂಟರ್ನ್ಯಾಷನಲ್ ಕೌನ್ಸಿಲ್ ಆಫ್ ನರ್ಸಸ್ ಮೇ 12 ಅನ್ನು ಪ್ರಮುಖ ದಿನಾಂಕವಾಗಿ ಆಚರಿಸಲು ಪ್ರಾರಂಭಿಸಿತು. ಮೇ 12 ರಂದು ಆಧುನಿಕ ಶುಶ್ರೂಷೆಯ ಸಂಸ್ಥಾಪಕ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವಾಗಿದೆ. ಅಂತಿಮವಾಗಿ, ಜನವರಿ 1974 ರಲ್ಲಿ, ದಿನವನ್ನು ಅಧಿಕೃತವಾಗಿ ಅಂತರರಾಷ್ಟ್ರೀಯ ದಾದಿಯರ ದಿನವೆಂದು ಘೋಷಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಮೇ 12 ರಂದು ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಆವಾಸ ಸ್ಥಾನಗಳ ನಾಶ, ಕಣ್ಮರೆಯತ್ತ ವಲಸೆ ಹಕ್ಕಿಗಳು

ಅಂತರಾಷ್ಟ್ರೀಯ ದಾದಿಯರ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ಅಂತರಾಷ್ಟ್ರೀಯ ದಾದಿಯರ ದಿನವು ಪ್ರಪಂಚದಾದ್ಯಂತದ ದಾದಿಯರ ಅಮೂಲ್ಯ ಕೊಡುಗೆಗಳನ್ನು ಗೌರವಿಸುವ ದಿನವಾಗಿದೆ. ಈ ದಿನದಂದು ದಾದಿಯರ ದಿನದ ಕಿಟ್ ಅನ್ನು ಪ್ರತಿ ವರ್ಷ ಐಸಿಎನ್ ಸಿದ್ಧಪಡಿಸಿ ವಿತರಿಸಲಾಗುತ್ತದೆ. ಈ ದಿನದಂದು ದಾದಿಯರ ನಿಸ್ವಾರ್ಥ ಸೇವೆಯ ಬಗ್ಗೆ ತಿಳಿಸಲು ಆರೋಗ್ಯ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ