AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Nurses Day 2024: ರಾತ್ರಿ ಹಗಲೇನ್ನದೆ ರೋಗಿಗಳ ಆರೈಕೆ ಮಾಡುವ ದಾದಿಯರಿಗೊಂದು ಸಲಾಂ

ಪ್ರತಿ ವರ್ಷ ಮೇ 12 ರಂದು ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವನ್ನು ಅಂತರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನವನ್ನು ನಿಸ್ವಾರ್ಥ ಸೇವೆ ಮಾಡುವ ನರ್ಸ್ ಗಳಿಗಾಗಿ ಮೀಸಲಿಡಲಾಗಿದೆ. ಹಾಗಾದ್ರೆ ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಿದ್ದು ಯಾವಾಗ ಹಾಗೂ ಮಹತ್ವವೇನು? ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

International Nurses Day 2024: ರಾತ್ರಿ ಹಗಲೇನ್ನದೆ ರೋಗಿಗಳ ಆರೈಕೆ ಮಾಡುವ ದಾದಿಯರಿಗೊಂದು ಸಲಾಂ
International Nurses Day 2024
ಸಾಯಿನಂದಾ
| Edited By: |

Updated on: May 12, 2024 | 10:46 AM

Share

ಅನಾರೋಗ್ಯದಿಂದ ಆಸ್ಪತ್ರೆ ಸೇರಿದಾಗ ಹಗಲು ರಾತ್ರಿ ಎನ್ನದೇ ನಿಮ್ಮ ಸೇವೆಯನ್ನು ಮಾಡುವವರೇ ಈ ದಾದಿಯರು. ವೈದ್ಯಕೀಯ ಕ್ಷೇತ್ರದಲ್ಲಿ ದಾದಿಯರ ಪಾತ್ರವು ದೊಡ್ಡದು. ರೋಗಿಗಳ ಯೋಗಕ್ಷೇಮ, ಸುರಕ್ಷತೆ ಮತ್ತು ಚೇತರಿಕೆಗೆ ಕಾರಣವಾಗುತ್ತಾರೆ. ಹೀಗಾಗಿ ಪ್ರತಿ ವರ್ಷ ಮೇ 12 ರಂದು ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಗುತ್ತಿದೆ.

ಅಂತರಾಷ್ಟ್ರೀಯ ದಾದಿಯರ ದಿನದ ಇತಿಹಾಸ:

1965 ರಲ್ಲಿ, ಇಂಟರ್ನ್ಯಾಷನಲ್ ಕೌನ್ಸಿಲ್ ಆಫ್ ನರ್ಸಸ್ ಮೇ 12 ಅನ್ನು ಪ್ರಮುಖ ದಿನಾಂಕವಾಗಿ ಆಚರಿಸಲು ಪ್ರಾರಂಭಿಸಿತು. ಮೇ 12 ರಂದು ಆಧುನಿಕ ಶುಶ್ರೂಷೆಯ ಸಂಸ್ಥಾಪಕ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವಾಗಿದೆ. ಅಂತಿಮವಾಗಿ, ಜನವರಿ 1974 ರಲ್ಲಿ, ದಿನವನ್ನು ಅಧಿಕೃತವಾಗಿ ಅಂತರರಾಷ್ಟ್ರೀಯ ದಾದಿಯರ ದಿನವೆಂದು ಘೋಷಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಮೇ 12 ರಂದು ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಆವಾಸ ಸ್ಥಾನಗಳ ನಾಶ, ಕಣ್ಮರೆಯತ್ತ ವಲಸೆ ಹಕ್ಕಿಗಳು

ಅಂತರಾಷ್ಟ್ರೀಯ ದಾದಿಯರ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ಅಂತರಾಷ್ಟ್ರೀಯ ದಾದಿಯರ ದಿನವು ಪ್ರಪಂಚದಾದ್ಯಂತದ ದಾದಿಯರ ಅಮೂಲ್ಯ ಕೊಡುಗೆಗಳನ್ನು ಗೌರವಿಸುವ ದಿನವಾಗಿದೆ. ಈ ದಿನದಂದು ದಾದಿಯರ ದಿನದ ಕಿಟ್ ಅನ್ನು ಪ್ರತಿ ವರ್ಷ ಐಸಿಎನ್ ಸಿದ್ಧಪಡಿಸಿ ವಿತರಿಸಲಾಗುತ್ತದೆ. ಈ ದಿನದಂದು ದಾದಿಯರ ನಿಸ್ವಾರ್ಥ ಸೇವೆಯ ಬಗ್ಗೆ ತಿಳಿಸಲು ಆರೋಗ್ಯ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ