International Widow’s Day 2021: ಸಾಮಾಜಿಕ ಕಳಂಕವನ್ನು ಹೊಡೆದೋಡಿಸುವ ಸಮಯವಿದು; ಇಂದು ಅಂತಾರಾಷ್ಟ್ರೀಯ ವಿಧವೆಯರ ದಿನ

ಅಂತಾರಾಷ್ಟ್ರಿಯ ವಿಧವೆಯರ ದಿನ 2021: ಅಂತಾರಾಷ್ಟ್ರಿಯ ವಿಧವೆಯರ ದಿನದಂದು, ವಿಧವೆಯರು ಹಕ್ಕುಗಳನ್ನು ಕಾಪಾಡಿಕೊಳ್ಳಲು ಮತ್ತು ಜೀವನದಲ್ಲಿ ಪ್ರೋತ್ಸಾಹ ಹೊಂದಲು ಕರಾಳ ದಿನವನ್ನು ಮರೆತು ಹೋರಾಡಬೇಕಿದೆ. ವಿಧವೆಯರಿಗೆ ಶೈಕ್ಷಣಿಕ ಅವಕಾಶ, ಆನುವಂಶಿಕವಾಗಿ ಪಡೆಯುವ ನ್ಯಾಯಯುತ ಪಾಲು ಮತ್ತು ಸಾಮಾಜಿಕ ಕಳಕಳಿಯಿಂದ ಸ್ವಾತಂತ್ರ್ಯವನ್ನು ಪಡೆಯಬೇಕಿದೆ.

International Widow's Day 2021: ಸಾಮಾಜಿಕ ಕಳಂಕವನ್ನು ಹೊಡೆದೋಡಿಸುವ ಸಮಯವಿದು; ಇಂದು ಅಂತಾರಾಷ್ಟ್ರೀಯ ವಿಧವೆಯರ ದಿನ
ಸಾಂದರ್ಭಿಕ ಚಿತ್ರ
Follow us
| Updated By: shruti hegde

Updated on: Jun 23, 2021 | 9:24 AM

ಜೀವನದಲ್ಲಿ ಪ್ರತಿಯೊಂದು ಹೆಣ್ಣು ಸಹ ತನಗೊಬ್ಬ ಸಂಗಾತಿ ಬೇಕೆಂಬ ಆಸೆಯನ್ನು ಹೊಂದಿರುತ್ತಾಳೆ. ಜತೆಗೆ ಅವನೊಡನೆ ಸೇರಿ ಸಾಧನೆಯ ಮೆಟ್ಟಿಲೇರಲು ಅದೆಷ್ಟೋ ಕನಸುಗಳನ್ನು ಹೊತ್ತು ನಿಂತಿರುತ್ತಾಳೆ. ಊಹಿಸಲೂ ಆಗದಂತೆ ಸಂಗಾತಿಯನ್ನು ಕಳೆದುಕೊಂಡ ದಿನ ಆಕೆಗೆ ಕರಾಳ ದಿನ. ಹಾಗಿರುವಾಗ ವಿಧವೆಯಾದ ಮಹಿಳೆ ತನ್ನ ಹಕ್ಕುಗಳಿಗಾಗಿ, ಭಾವನಾತ್ಮಕವಾಗಿ ಮತ್ತು ಆರ್ಥಿಕವಾಗಿ ಜೀವನದುದ್ದಕ್ಕೂ ಹೋರಾಡಬೇಕು. ಅವಳಿಗಾಗಿಯೇ ಜೂನ್​ 23ರ ದಿನವನ್ನು ಮೀಸಲಿಡಲಾಗಿದೆ.

ವಿಶ್ವಸಂಸ್ಥೆಯ ಪ್ರಕಾರ ವಿಶ್ವದಾದ್ಯಂತ 258 ಮುಲಿಯನ್​ಗೂ ಹೆಚ್ಚು ವಿಧವೆಯರಿದ್ದಾರೆ. ಈ ವಿಧವೆಯರನ್ನು ಗುರುತಿಸಿ, ಅವರಿಗೆ ಧೈರ್ಯ ತುಂಬಲು ಇಂದು ವಿಶ್ವ ವಿಧವೆಯರ ದಿನವನ್ನು ಆಚರಿಸಲಾಗುತ್ತದೆ.

ಕೊವಿಡ್​-19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿದ್ದಂತೆಯೇ ಅದೆಷ್ಟೋ ಜೀವಗಳನ್ನೇ ಕಿತ್ತುಕೊಂಡಿದೆ. ಇದರಿಂದಾಗಿ ಅದೆಷ್ಟೋ ಮಹಿಳೆಯರು ಕರಾಳ ದಿನವನ್ನು ಎದುರಿಸಬೇಕಾಯಿತು. ಅಂತಹ ವಿಧವೆಯಾದ ಮಹಿಳೆಯರಿಗೆ ಸಮಾಜದಲ್ಲಿ ಅವರದೇ ಆದ ಹಕ್ಕುಗಳಿವೆ. ಅವುಗಳನ್ನು ಪಡೆಯುವತ್ತ ಮಹಿಳೆಯರು ಹೋರಾಡಬೇಕಿದೆ. ಅದೆಷ್ಟೋ ಹಳ್ಳಿಗಳಲ್ಲಿ ವಿಧವೆಯರನ್ನು ಕಾಣುವ ರೀತಿಯೇ ಬೇರೆ. ವಿಧವೆ ಎಂಬ ಕಳಂಕ ಹೊತ್ತ ಮಹಿಳೆ ಸಮಾಜದಲ್ಲಿ ತಲೆ ಎತ್ತಿ ನಡೆಯುವಂತೆ ಸಿದ್ಧಳಾಗಬೇಕಿದೆ.

ಅಂತಾರಾಷ್ಟ್ರಿಯ ವಿಧವೆಯರ ದಿನದಂದು, ವಿಧವೆಯರು ಹಕ್ಕುಗಳನ್ನು ಕಾಪಾಡಿಕೊಳ್ಳಲು ಮತ್ತು ಜೀವನದಲ್ಲಿ ಪ್ರೋತ್ಸಾಹ ಹೊಂದಲು ಕರಾಳ ದಿನವನ್ನು ಮರೆತು ಹೋರಾಡಬೇಕಿದೆ. ವಿಧವೆಯರಿಗೆ ಶೈಕ್ಷಣಿಕ ಅವಕಾಶ, ಆನುವಂಶಿಕವಾಗಿ ಪಡೆಯುವ ನ್ಯಾಯಯುತ ಪಾಲು ಮತ್ತು ಸಾಮಾಜಿಕ ಕಳಕಳಿಯಿಂದ ಸ್ವಾತಂತ್ರ್ಯವನ್ನು ಪಡೆಯಬೇಕಿದೆ. ಮಹಿಳೆಯರ ಮೇಲಿನ ತಾರತಮ್ಯವನ್ನು ದೂರ ಮಾಡಿ ಸಾಮಾನ್ಯ ಜನರಿಗೆ ಈ ಕುರಿತಂತೆ ಅರಿವು ಮೂಡಿಸಬೇಕಿದೆ.

ಇದನ್ನೂ ಓದಿ:

ಮಂಗಾಟ: ವೃದ್ಧ ವಿಧವೆಯ 25 ಸಾವಿರ ಹಣ, ಒಡವೆ ಹೊತ್ತೊಯ್ದ ಕಪಿ ಸೈನ್ಯ!

Covid Diary : ಕವಲಕ್ಕಿ ಮೇಲ್ ; ಕ್ಷಮಿಸಿ, ತರುಣ ಭಾರತದ ಕಥೆಯಲ್ಲಿ ‘…….‘ ಪದ ಬಹಳಸಲ ಪ್ರಯೋಗಿಸಿದೆ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್