AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Widow’s Day 2021: ಸಾಮಾಜಿಕ ಕಳಂಕವನ್ನು ಹೊಡೆದೋಡಿಸುವ ಸಮಯವಿದು; ಇಂದು ಅಂತಾರಾಷ್ಟ್ರೀಯ ವಿಧವೆಯರ ದಿನ

ಅಂತಾರಾಷ್ಟ್ರಿಯ ವಿಧವೆಯರ ದಿನ 2021: ಅಂತಾರಾಷ್ಟ್ರಿಯ ವಿಧವೆಯರ ದಿನದಂದು, ವಿಧವೆಯರು ಹಕ್ಕುಗಳನ್ನು ಕಾಪಾಡಿಕೊಳ್ಳಲು ಮತ್ತು ಜೀವನದಲ್ಲಿ ಪ್ರೋತ್ಸಾಹ ಹೊಂದಲು ಕರಾಳ ದಿನವನ್ನು ಮರೆತು ಹೋರಾಡಬೇಕಿದೆ. ವಿಧವೆಯರಿಗೆ ಶೈಕ್ಷಣಿಕ ಅವಕಾಶ, ಆನುವಂಶಿಕವಾಗಿ ಪಡೆಯುವ ನ್ಯಾಯಯುತ ಪಾಲು ಮತ್ತು ಸಾಮಾಜಿಕ ಕಳಕಳಿಯಿಂದ ಸ್ವಾತಂತ್ರ್ಯವನ್ನು ಪಡೆಯಬೇಕಿದೆ.

International Widow's Day 2021: ಸಾಮಾಜಿಕ ಕಳಂಕವನ್ನು ಹೊಡೆದೋಡಿಸುವ ಸಮಯವಿದು; ಇಂದು ಅಂತಾರಾಷ್ಟ್ರೀಯ ವಿಧವೆಯರ ದಿನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 23, 2021 | 9:24 AM

Share

ಜೀವನದಲ್ಲಿ ಪ್ರತಿಯೊಂದು ಹೆಣ್ಣು ಸಹ ತನಗೊಬ್ಬ ಸಂಗಾತಿ ಬೇಕೆಂಬ ಆಸೆಯನ್ನು ಹೊಂದಿರುತ್ತಾಳೆ. ಜತೆಗೆ ಅವನೊಡನೆ ಸೇರಿ ಸಾಧನೆಯ ಮೆಟ್ಟಿಲೇರಲು ಅದೆಷ್ಟೋ ಕನಸುಗಳನ್ನು ಹೊತ್ತು ನಿಂತಿರುತ್ತಾಳೆ. ಊಹಿಸಲೂ ಆಗದಂತೆ ಸಂಗಾತಿಯನ್ನು ಕಳೆದುಕೊಂಡ ದಿನ ಆಕೆಗೆ ಕರಾಳ ದಿನ. ಹಾಗಿರುವಾಗ ವಿಧವೆಯಾದ ಮಹಿಳೆ ತನ್ನ ಹಕ್ಕುಗಳಿಗಾಗಿ, ಭಾವನಾತ್ಮಕವಾಗಿ ಮತ್ತು ಆರ್ಥಿಕವಾಗಿ ಜೀವನದುದ್ದಕ್ಕೂ ಹೋರಾಡಬೇಕು. ಅವಳಿಗಾಗಿಯೇ ಜೂನ್​ 23ರ ದಿನವನ್ನು ಮೀಸಲಿಡಲಾಗಿದೆ.

ವಿಶ್ವಸಂಸ್ಥೆಯ ಪ್ರಕಾರ ವಿಶ್ವದಾದ್ಯಂತ 258 ಮುಲಿಯನ್​ಗೂ ಹೆಚ್ಚು ವಿಧವೆಯರಿದ್ದಾರೆ. ಈ ವಿಧವೆಯರನ್ನು ಗುರುತಿಸಿ, ಅವರಿಗೆ ಧೈರ್ಯ ತುಂಬಲು ಇಂದು ವಿಶ್ವ ವಿಧವೆಯರ ದಿನವನ್ನು ಆಚರಿಸಲಾಗುತ್ತದೆ.

ಕೊವಿಡ್​-19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿದ್ದಂತೆಯೇ ಅದೆಷ್ಟೋ ಜೀವಗಳನ್ನೇ ಕಿತ್ತುಕೊಂಡಿದೆ. ಇದರಿಂದಾಗಿ ಅದೆಷ್ಟೋ ಮಹಿಳೆಯರು ಕರಾಳ ದಿನವನ್ನು ಎದುರಿಸಬೇಕಾಯಿತು. ಅಂತಹ ವಿಧವೆಯಾದ ಮಹಿಳೆಯರಿಗೆ ಸಮಾಜದಲ್ಲಿ ಅವರದೇ ಆದ ಹಕ್ಕುಗಳಿವೆ. ಅವುಗಳನ್ನು ಪಡೆಯುವತ್ತ ಮಹಿಳೆಯರು ಹೋರಾಡಬೇಕಿದೆ. ಅದೆಷ್ಟೋ ಹಳ್ಳಿಗಳಲ್ಲಿ ವಿಧವೆಯರನ್ನು ಕಾಣುವ ರೀತಿಯೇ ಬೇರೆ. ವಿಧವೆ ಎಂಬ ಕಳಂಕ ಹೊತ್ತ ಮಹಿಳೆ ಸಮಾಜದಲ್ಲಿ ತಲೆ ಎತ್ತಿ ನಡೆಯುವಂತೆ ಸಿದ್ಧಳಾಗಬೇಕಿದೆ.

ಅಂತಾರಾಷ್ಟ್ರಿಯ ವಿಧವೆಯರ ದಿನದಂದು, ವಿಧವೆಯರು ಹಕ್ಕುಗಳನ್ನು ಕಾಪಾಡಿಕೊಳ್ಳಲು ಮತ್ತು ಜೀವನದಲ್ಲಿ ಪ್ರೋತ್ಸಾಹ ಹೊಂದಲು ಕರಾಳ ದಿನವನ್ನು ಮರೆತು ಹೋರಾಡಬೇಕಿದೆ. ವಿಧವೆಯರಿಗೆ ಶೈಕ್ಷಣಿಕ ಅವಕಾಶ, ಆನುವಂಶಿಕವಾಗಿ ಪಡೆಯುವ ನ್ಯಾಯಯುತ ಪಾಲು ಮತ್ತು ಸಾಮಾಜಿಕ ಕಳಕಳಿಯಿಂದ ಸ್ವಾತಂತ್ರ್ಯವನ್ನು ಪಡೆಯಬೇಕಿದೆ. ಮಹಿಳೆಯರ ಮೇಲಿನ ತಾರತಮ್ಯವನ್ನು ದೂರ ಮಾಡಿ ಸಾಮಾನ್ಯ ಜನರಿಗೆ ಈ ಕುರಿತಂತೆ ಅರಿವು ಮೂಡಿಸಬೇಕಿದೆ.

ಇದನ್ನೂ ಓದಿ:

ಮಂಗಾಟ: ವೃದ್ಧ ವಿಧವೆಯ 25 ಸಾವಿರ ಹಣ, ಒಡವೆ ಹೊತ್ತೊಯ್ದ ಕಪಿ ಸೈನ್ಯ!

Covid Diary : ಕವಲಕ್ಕಿ ಮೇಲ್ ; ಕ್ಷಮಿಸಿ, ತರುಣ ಭಾರತದ ಕಥೆಯಲ್ಲಿ ‘…….‘ ಪದ ಬಹಳಸಲ ಪ್ರಯೋಗಿಸಿದೆ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ