AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Yoga Day 2023: ಯೋಗಾಸನ ಮಾಡುವ ಮೊದಲು ಈ ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಿ

ಯೋಗಾಸನವನ್ನು ಮುಂಜಾನೆ ಅಭ್ಯಾಸ ಮಾಡುವುದು ತುಂಬಾ ಒಳ್ಳೆಯದು. ಜೊತೆಗೆ ಖಾಲಿ ಹೊಟ್ಟೆಯಲ್ಲಿರಬೇಕು. ಆದ್ದರಿಂದ ನೀವು ಯೋಗಾಸನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳು ಇಲ್ಲಿವೆ.

International Yoga Day 2023: ಯೋಗಾಸನ ಮಾಡುವ ಮೊದಲು ಈ ಅಂಶಗಳನ್ನು ನೆನಪಿನಲ್ಲಿಟ್ಟುಕೊಳ್ಳಿ
ಡಾ ರವಿಕಿರಣ ಪಟವರ್ಧನ (ಆಯುರ್ವೇದ ವೈದ್ಯರು, ಶಿರಸಿ.)
Follow us
ಅಕ್ಷತಾ ವರ್ಕಾಡಿ
|

Updated on:Jun 20, 2023 | 12:27 PM

ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ವೃದ್ಧಿಸುವಲ್ಲಿ ಯೋಗಾಸನ ತುಂಬಾ ಸಹಕಾರಿ. ಆದರೆ ಈ ಯೋಗಾಸನವನ್ನು ಕ್ರಮಬದ್ಧವಾಗಿ ಮಾಡಬೇಕು. ಯೋಗ ಅಂದರೆ ಅಷ್ಟಾಂಗ ಯೋಗ. ಪ್ರಸ್ತುತ ಎಲ್ಲರೂ ಅನುಸರಿಸುತ್ತಿರುವುದು ಯೋಗಾಸನ ಮಾತ್ರ. ಯೋಗಾಸನವನ್ನು ಮುಂಜಾನೆ ಅಭ್ಯಾಸ ಮಾಡುವುದು ತುಂಬಾ ಒಳ್ಳೆಯದು. ಖಾಲಿ ಹೊಟ್ಟೆಯಲ್ಲಿ ಯೋಗಾಭ್ಯಾಸ ಮಾಡಬೇಕು. ಆದ್ದರಿಂದ ನೀವು ಯೋಗಾಸನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳು ಇಲ್ಲಿವೆ.

ಯೋಗಾಸನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳು:

  • ಯೋಗಸನ ಮಾಡಿದ ತಕ್ಷಣ ಸ್ನಾನ ಬೇಡ.
  • ಯೋಗಾಸನದ ನಿಶ್ಚಿತವಾದ ಅಂತಹ ಭಂಗಿಗಳಿಗೆ ಬಲಪ್ರಯೋಗದ ಮೂಲಕ ಅವಸ್ತೆಯನ್ನು ತಲುಪುವುದು ಬೇಡ.
  • ನಿಯಮಿತವಾದಂತಹ ರೂಢಿಯ ಮೂಲಕ ನಿಶ್ಚಿತವಾದಂತಹ ಯೋಗಾಸನದ ಅವಸ್ಥೆ ತಲುಪುವುದು ಸೂಕ್ತ.
  • ಯೋಗಾಸನವನ್ನು ಸಮತಟ್ಟಾದ ನೆಲದ ಮೇಲೆ ಮಾಡಬೇಕು. ಯೋಗಾಸನ ಮಾಡುವ ಕೊಠಡಿ ಯಲ್ಲಿ ಗಾಳಿ ಬೆಳಕು ಆಡುವಂತೆ ಇರಬೇಕು.
  • ಯೋಗಾಭ್ಯಾಸವನ್ನು ಶಾಂತ ಮನಸ್ಸಿನಿಂದ ಮಾಡಬೇಕು. ದೇಹವನ್ನು ದಂಡಿಸಬಾರದು.
  • ಯೋಗ ಮಾಡುವಾಗ ಸುಸ್ತಾದರೆ ಮುಂದುವರೆಸದೆ ವಿಶ್ರಾಂತಿ ತಗೊಂಡು ಯೋಗಾಭ್ಯಾಸ ಮುಂದುವರೆಸಬೇಕು. ಯೋಗಸನ ಮಾಡಲು ನಿಯಮಿತ ಸಮಯವನ್ನು ಪಾಲಿಸುವುದು ಒಳ್ಳೆಯದು.
  • ಯೋಗಾಸನ ಮಾಡುವಾಗ ಬೇಡದ ವಿಚಾರಗಳು ಮತ್ತು ನಕಾರಾತ್ಮಕ ವಿಚಾರಗಳಿಂದ ದೂರ ಇರಬೇಕು . ಅಲ್ಲದೆ ಕೆಮ್ಮು, ಸೀನು ಬಂದಾಗ ತಡೆಹಿಡಿಯಬಾರದು.
  • ಯೋಗಾಸನ ಮಾಡಿದ ಬಳಿಕ ಧ್ಯಾನ ಮತ್ತು ಪ್ರಾಣಯಾಮ ಮಾಡಬೇಕು.
  • ಯೋಗಾಸನ ಮಾಡಿದ ಬಳಿಕ ಶವಾಸನ ಮಾಡಬೇಕು .
  • ಮಹಿಳೆಯರು ಮುಟ್ಟಿನ ಸಮಯದಲ್ಲಿ ಎಲ್ಲಾ ಬಗೆಯ ಯೋಗಾಸನ ಮಾಡುವಂತಿಲ್ಲ.
  • ಗರ್ಭಾವಸ್ಥೆಯಲ್ಲಿ ಸೂಕ್ತ ವೈದ್ಯರ ಮತ್ತು ಅನುಭವಿ ಯೋಗಾಸನ ತರಬೇತುದಾರರ ಮಾರ್ಗದರ್ಶನ ಪಡೆಯಿರಿ.
  • ಯೋಗಾಸನ ಮಾಡುವಾಗ ಹೊಟ್ಟೆ ಖಾಲಿ ಇರಬೇಕು. ಊಟವಾದ ಬಳಿಕ ಯೋಗಾಸನ ಮಾಡಲು ಕನಿಷ್ಠ 3 ಗಂಟೆಯ ಅಂತರವಿರಬೇಕು. ಅನಾರೋಗ್ಯದ ಸಮಯದಲ್ಲಿ ಯೋಗಸನ ಮಾಡಬೇಡಿ.
  • ಯೋಗಾಸನ ಮಾಡಿದ ಬಳಿಕ ವ್ಯಾಯಾಮ ಮಾಡಬೇಡಿ. ವ್ಯಾಯಾಮ ಮಾಡಿದ ಬಳಿಕ ಯೋಗಾಸನ ಮಾಡಬಹುದು.

ಲೇಖನ: ಡಾ ರವಿಕಿರಣ ಪಟವರ್ಧನ (ಆಯುರ್ವೇದ ವೈದ್ಯರು, ಶಿರಸಿ.)

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:25 pm, Tue, 20 June 23

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ