AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jackfruits Cutting Tips : ಅಂಟು ಕೈಗೆ ತಾಗದಂತೆ ಹಲಸಿನಹಣ್ಣನ್ನು ಕತ್ತರಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್

ಋತುವಿಗೆ ತಕ್ಕಂತೆ ಪ್ರಕೃತಿಯಲ್ಲಿ ಕೆಲವು ಹಣ್ಣುಗಳು ನೈಸರ್ಗಿಕವಾಗಿ ಸವಿಯಲು ಸಿಗುತ್ತದೆ. ಅಂತಹ ಹಣ್ಣುಗಳಲ್ಲಿ ಘಮ್ ಎನ್ನುವ ಹಲಸಿನ ಹಣ್ಣು ಕೂಡ ಒಂದು. ಸುವಾಸನೆಯಿಂದ ಮಾತ್ರವಲ್ಲ ರುಚಿಯಿಂದಲೂ ಹಣ್ಣು ಪ್ರಿಯರನ್ನು ಸೆಳೆಯುತ್ತವೆ. ಆದರೆ ಹಣ್ಣಿನ ಒಳಗಡೆ ಬಿಳಿ ಅಂಟು ಇರುವ ಕಾರಣ, ಇದನ್ನು ಕತ್ತರಿಸುವುದು ಸ್ವಲ್ಪ ಕಷ್ಟದ ಕೆಲಸವೇ ಆಗಿದೆ. ಈ ಟ್ರಿಕ್ಸ್ ಬಳಸಿದರೆ ರುಚಿಕರವಾದ ಹಲಸನ್ನು ಸುಲಭವಾಗಿ ಕತ್ತರಿಸಬಹುದು.

Jackfruits Cutting Tips : ಅಂಟು ಕೈಗೆ ತಾಗದಂತೆ ಹಲಸಿನಹಣ್ಣನ್ನು ಕತ್ತರಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್
ಸಾಯಿನಂದಾ
| Edited By: |

Updated on: May 31, 2024 | 12:31 PM

Share

ಮಾರುಕಟ್ಟೆಯಲ್ಲಿ ಹಲಸಿನ ಹಣ್ಣಿನ ಕಾರುಬಾರು ಶುರುವಾಗಿದೆ. ಈ ಹಣ್ಣಿನ ಮೈ ಮೇಲೆ ಮುಳ್ಳುಗಳಿದ್ದು ನೋಡುವುದಕ್ಕೆ ಒರಟಾಗಿ ಕಂಡರೂ ರುಚಿ ಮಾತ್ರ ಅದ್ಭುತ. ಈ ಹಣ್ಣಿನೊಳಗೆ ಜಿಗುಟಾದ ಬಿಳಿ ಬಣ್ಣದ ಅಂಟಿದ್ದು, ಇದು ಕೈಗೆ ಅಂಟಿಕೊಳ್ಳುತ್ತದೆ. ಹೀಗಾಗಿ ಈ ತೊಂದರೇನೇ ಬೇಡವೆಂದು ಸಿಪ್ಪೆ ಸುಲಿದ ಹಣ್ಣುಗಳನ್ನೆ ಖರೀದಿಸುವವರೇ ಹೆಚ್ಚು. ಒಂದು ವೇಳೆ ನೀವೇನಾದರೂ ಮಾರುಕಟ್ಟೆಯಿಂದ ಹಲಸಿನ ಹಣ್ಣು ತಂದು ಕತ್ತರಿಸುವಿರಾದರೆ ಈ ಸಲಹೆಗಳನ್ನು ಅನುಸರಿಸಿ.

* ಹಲಸಿನ ಹಣ್ಣನ್ನು ಕತ್ತರಿಸುವಾಗ ಕೆಳಗಡೆ ಪೇಪರ್ ಇಟ್ಟುಕೊಳ್ಳಿ. ಇಲ್ಲವಾದರೆ ಇದರ ಒಳಗಿರುವ ಬಿಳಿ ಬಣ್ಣದ ಅಂಟು ನೆಲಕ್ಕೆ ಹಾಗೂ ಕೈಗಳಿಗೆ ಅಂಟಿಕೊಳ್ಳುತ್ತದೆ.

* ಕತ್ತರಿಸುವ ಮುನ್ನ ಕೈಗೆ ಹಾಗೂ ಚಾಕುವಿಗೆ ತೆಂಗಿನೆಣ್ಣೆಯನ್ನು ಹಚ್ಚಿಕೊಳ್ಳಿ. ಹೀಗೆ ಮಾಡಿದ್ದಲ್ಲಿ ಅಂಟು ಕೈಗೆ ತಾಗಿದರೂ ಮೆತ್ತಿಕೊಳ್ಳುವುದಿಲ್ಲ.

* ಹಣ್ಣನ್ನು ಎರಡು ಭಾಗವಾಗಿ ಕತ್ತರಿಸಿದ ಬಳಿಕ ಹಲಸಿನ ಹಣ್ಣಿನ ಒಳಭಾಗದಲ್ಲಿರುವ ಅಂಟನ್ನು ಪೇಪರ್ ನಿಂದ ಒರೆಸಿಕೊಳ್ಳಿ.

ಇದನ್ನೂ ಓದಿ: ಧೂಮಪಾನ ಹಾಗೂ ತಂಬಾಕು ಸೇವನೆಯಿಂದ ದೂರವಿರುವುದು ಹೇಗೆ? ಇಲ್ಲಿದೆ ಸಿಂಪಲ್ ಮನೆ ಮದ್ದು

* ಹಣ್ಣಿನ ಮೇಲಿರುವ ನಾರುಗಳನ್ನು ಚಾಕುವಿನಿಂದ ಕತ್ತರಿಸಿ ಹಣ್ಣನ್ನು ಬೇರ್ಪಡಿಸಿ ಸವಿಯ ಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ