AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jackfruits Cutting Tips : ಅಂಟು ಕೈಗೆ ತಾಗದಂತೆ ಹಲಸಿನಹಣ್ಣನ್ನು ಕತ್ತರಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್

ಋತುವಿಗೆ ತಕ್ಕಂತೆ ಪ್ರಕೃತಿಯಲ್ಲಿ ಕೆಲವು ಹಣ್ಣುಗಳು ನೈಸರ್ಗಿಕವಾಗಿ ಸವಿಯಲು ಸಿಗುತ್ತದೆ. ಅಂತಹ ಹಣ್ಣುಗಳಲ್ಲಿ ಘಮ್ ಎನ್ನುವ ಹಲಸಿನ ಹಣ್ಣು ಕೂಡ ಒಂದು. ಸುವಾಸನೆಯಿಂದ ಮಾತ್ರವಲ್ಲ ರುಚಿಯಿಂದಲೂ ಹಣ್ಣು ಪ್ರಿಯರನ್ನು ಸೆಳೆಯುತ್ತವೆ. ಆದರೆ ಹಣ್ಣಿನ ಒಳಗಡೆ ಬಿಳಿ ಅಂಟು ಇರುವ ಕಾರಣ, ಇದನ್ನು ಕತ್ತರಿಸುವುದು ಸ್ವಲ್ಪ ಕಷ್ಟದ ಕೆಲಸವೇ ಆಗಿದೆ. ಈ ಟ್ರಿಕ್ಸ್ ಬಳಸಿದರೆ ರುಚಿಕರವಾದ ಹಲಸನ್ನು ಸುಲಭವಾಗಿ ಕತ್ತರಿಸಬಹುದು.

Jackfruits Cutting Tips : ಅಂಟು ಕೈಗೆ ತಾಗದಂತೆ ಹಲಸಿನಹಣ್ಣನ್ನು ಕತ್ತರಿಸುವುದು ಹೇಗೆ? ಇಲ್ಲಿದೆ ಸಿಂಪಲ್ ಟ್ರಿಕ್ಸ್
ಸಾಯಿನಂದಾ
| Edited By: |

Updated on: May 31, 2024 | 12:31 PM

Share

ಮಾರುಕಟ್ಟೆಯಲ್ಲಿ ಹಲಸಿನ ಹಣ್ಣಿನ ಕಾರುಬಾರು ಶುರುವಾಗಿದೆ. ಈ ಹಣ್ಣಿನ ಮೈ ಮೇಲೆ ಮುಳ್ಳುಗಳಿದ್ದು ನೋಡುವುದಕ್ಕೆ ಒರಟಾಗಿ ಕಂಡರೂ ರುಚಿ ಮಾತ್ರ ಅದ್ಭುತ. ಈ ಹಣ್ಣಿನೊಳಗೆ ಜಿಗುಟಾದ ಬಿಳಿ ಬಣ್ಣದ ಅಂಟಿದ್ದು, ಇದು ಕೈಗೆ ಅಂಟಿಕೊಳ್ಳುತ್ತದೆ. ಹೀಗಾಗಿ ಈ ತೊಂದರೇನೇ ಬೇಡವೆಂದು ಸಿಪ್ಪೆ ಸುಲಿದ ಹಣ್ಣುಗಳನ್ನೆ ಖರೀದಿಸುವವರೇ ಹೆಚ್ಚು. ಒಂದು ವೇಳೆ ನೀವೇನಾದರೂ ಮಾರುಕಟ್ಟೆಯಿಂದ ಹಲಸಿನ ಹಣ್ಣು ತಂದು ಕತ್ತರಿಸುವಿರಾದರೆ ಈ ಸಲಹೆಗಳನ್ನು ಅನುಸರಿಸಿ.

* ಹಲಸಿನ ಹಣ್ಣನ್ನು ಕತ್ತರಿಸುವಾಗ ಕೆಳಗಡೆ ಪೇಪರ್ ಇಟ್ಟುಕೊಳ್ಳಿ. ಇಲ್ಲವಾದರೆ ಇದರ ಒಳಗಿರುವ ಬಿಳಿ ಬಣ್ಣದ ಅಂಟು ನೆಲಕ್ಕೆ ಹಾಗೂ ಕೈಗಳಿಗೆ ಅಂಟಿಕೊಳ್ಳುತ್ತದೆ.

* ಕತ್ತರಿಸುವ ಮುನ್ನ ಕೈಗೆ ಹಾಗೂ ಚಾಕುವಿಗೆ ತೆಂಗಿನೆಣ್ಣೆಯನ್ನು ಹಚ್ಚಿಕೊಳ್ಳಿ. ಹೀಗೆ ಮಾಡಿದ್ದಲ್ಲಿ ಅಂಟು ಕೈಗೆ ತಾಗಿದರೂ ಮೆತ್ತಿಕೊಳ್ಳುವುದಿಲ್ಲ.

* ಹಣ್ಣನ್ನು ಎರಡು ಭಾಗವಾಗಿ ಕತ್ತರಿಸಿದ ಬಳಿಕ ಹಲಸಿನ ಹಣ್ಣಿನ ಒಳಭಾಗದಲ್ಲಿರುವ ಅಂಟನ್ನು ಪೇಪರ್ ನಿಂದ ಒರೆಸಿಕೊಳ್ಳಿ.

ಇದನ್ನೂ ಓದಿ: ಧೂಮಪಾನ ಹಾಗೂ ತಂಬಾಕು ಸೇವನೆಯಿಂದ ದೂರವಿರುವುದು ಹೇಗೆ? ಇಲ್ಲಿದೆ ಸಿಂಪಲ್ ಮನೆ ಮದ್ದು

* ಹಣ್ಣಿನ ಮೇಲಿರುವ ನಾರುಗಳನ್ನು ಚಾಕುವಿನಿಂದ ಕತ್ತರಿಸಿ ಹಣ್ಣನ್ನು ಬೇರ್ಪಡಿಸಿ ಸವಿಯ ಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ