AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaya Kishori : ಆಧ್ಯಾತ್ಮಿಕ ಪ್ರಚಾರಕಿ ಜಯ ಕಿಶೋರಿ ಬಳಿ 2 ಲಕ್ಷ ರೂ. ಮೌಲ್ಯದ ಬ್ರ್ಯಾಂಡೆಡ್ ಡಿಯೊರ್ ಬ್ಯಾಗ್‌, ಏನಿದರ ವಿಶೇಷತೆ?

ಆಧ್ಯಾತ್ಮಿಕ ಪ್ರಚಾರಕಿ ಹಾಗೂ ಗಾಯಕಿ ಜಯ ಕಿಶೋರಿ ಅವರು 2 ಲಕ್ಷಕ್ಕೂ ಹೆಚ್ಚು ಮೌಲ್ಯದ ದುಬಾರಿ ಹ್ಯಾಂಡ್‌ ಬ್ಯಾಗ್‌ನೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಹೌದು, ದುಬಾರಿ ಡಿಯೋ ಬ್ಯಾಗ್‌ ಹಿಡಿದು ಏರ್‌ಪೋರ್ಟ್‌ನಲ್ಲಿ ಫೊಟೋಗೆ ಪೋಸ್‌ ಕೊಟ್ಟಿದ್ದಾರೆ. ಸದ್ಯಕ್ಕೆ ಈ ಬ್ಯಾಗ್ ಕುರಿತಂತೆ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಈ ದುಬಾರಿ ಬೆಲೆಯ ಡಿಯೊರ್ ಬ್ಯಾಗ್ ನ ವಿಶೇಷತೆಯೇನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Jaya Kishori : ಆಧ್ಯಾತ್ಮಿಕ ಪ್ರಚಾರಕಿ ಜಯ ಕಿಶೋರಿ ಬಳಿ 2 ಲಕ್ಷ ರೂ. ಮೌಲ್ಯದ ಬ್ರ್ಯಾಂಡೆಡ್ ಡಿಯೊರ್ ಬ್ಯಾಗ್‌, ಏನಿದರ ವಿಶೇಷತೆ?
ವೈರಲ್​​​​​​ ವಿಡಿಯೋ
ಸಾಯಿನಂದಾ
| Edited By: |

Updated on: Oct 29, 2024 | 12:33 PM

Share

ಸರಳ ಜೀವನ ಹಾಗೂ ಸದಾ ಲೌಕಿಕ ಮೋಹ ತ್ಯಜಿಸುವಂತೆ ಬೋಧನೆ ಮಾಡುವ ಜಯ ಕಿಶೋರಿ ಅವರು ದೇಶದ ಪ್ರಸಿದ್ಧ ಕಥೆಗಾರ್ತಿ ಮತ್ತು ಪ್ರೇರಕ ಭಾಷಣಕಾರರಾಗಿ ಗುರುತಿಸಿಕೊಂಡವರು. ದಿನವೂ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿರುವ ಜಯ ಕಿಶೋರಿಯವರು ಇದೀಗ ದುಬಾರಿ ಡಿಯೊರ್ ಬ್ಯಾಗ್‌ ಹಿಡಿದು ಏರ್‌ಪೋರ್ಟ್‌ನಲ್ಲಿ ಫೊಟೋಗೆ ಪೋಸ್‌ ಕೊಡುವ ಮೂಲಕ ಸುದ್ದಿಯಾಗಿದ್ದಾರೆ.

ಈ ಡಿಯೊರ್ ಬ್ಯಾಗ್‌ ನ ವಿಶೇಷತೆಯೇನು?

Dior ವೆಬ್ ಸೈಟ್ ನಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಹತ್ತಿ ಮತ್ತು ಕರುವಿನ ಚರ್ಮದಿಂದ ಈ ಲೆದರ್ ಬ್ಯಾಗ್ ತಯಾರಿಸಲಾಗುತ್ತದೆ. ಈ ಬ್ಯಾಗ್ ಲೈನಿಂಗ್ ಅನ್ನು ರೇಷ್ಮೆ, ಹತ್ತಿಯಿಂದ ಮಾಡಲಾಗುತ್ತದೆ. ಅದಲ್ಲದೇ, ಇದರ ತಯಾರಿಕೆಗೆ ಕರು ಚರ್ಮ, ಕುರಿಮರಿ ಚರ್ಮ ಅಥವಾ ಮೊಸಳೆಯಂತಹ ಪ್ರಾಣಿಗಳ ಚರ್ಮವನ್ನು ಬಳಸಲಾಗುತ್ತದೆ. ಇದನ್ನು ಉತ್ತಮ ಗುಣಮಟ್ಟದ ವಸ್ತುಗಳಿಂದ ರಚಿಸಲಾಗಿದ್ದು, ವಿನ್ಯಾಸ ಹಾಗೂ ಶೈಲಿಯಿಂದಲೇ ಈ ಬ್ಯಾಗ್ ದುಬಾರಿಯಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಮನೆ ಮುಂದೆ ಈ ಸಸ್ಯಗಳನ್ನು ನೆಟ್ಟರೆ ಇಲಿಗಳ ಕಾಟಕ್ಕೆ ಮುಕ್ತಿ ಗ್ಯಾರಂಟಿ

ವಿಡಿಯೋ ಇಲ್ಲಿದೆ ನೋಡಿ:

ಬ್ರ್ಯಾಂಡೆಡ್ ಡಿಯೊರ್ ಬ್ಯಾಗ್ ಬೆಲೆ ಎಷ್ಟು

ಸರಳ ಜೀವನದ ಬಗ್ಗೆ ಬೋಧಿಸುವ ಆಧ್ಯಾತ್ಮಿಕ ಪ್ರಚಾರಕಿ ಜಯಾ ಕಿಶೋರಿಯವರು ದುಬಾರಿ ಬೆಲೆಯ ಬ್ಯಾಗ್ ನ್ನು ಹೊಂದಿದ್ದಾರೆ. ದುಬಾರಿ ಬೆಲೆಯ ಈ ಬ್ರ್ಯಾಂಡೆಡ್ ಡಿಯೊರ್ ಬ್ಯಾಗ್‌ ಬರೋಬ್ಬರಿ ಎರಡು ಲಕ್ಷಕ್ಕೂ ಅಧಿಕ ಎನ್ನಲಾಗಿದೆ. ಆದರೆ ವಿನ್ಯಾಸ ಹಾಗೂ ಗುಣಮಟ್ಟದ ಆಧಾರದ ಮೇಲೆ ಇದರ ಮೌಲ್ಯವು ಕೂಡ ಹೆಚ್ಚಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು