AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaya Kishori : ಆಧ್ಯಾತ್ಮಿಕ ಪ್ರಚಾರಕಿ ಜಯ ಕಿಶೋರಿ ಬಳಿ 2 ಲಕ್ಷ ರೂ. ಮೌಲ್ಯದ ಬ್ರ್ಯಾಂಡೆಡ್ ಡಿಯೊರ್ ಬ್ಯಾಗ್‌, ಏನಿದರ ವಿಶೇಷತೆ?

ಆಧ್ಯಾತ್ಮಿಕ ಪ್ರಚಾರಕಿ ಹಾಗೂ ಗಾಯಕಿ ಜಯ ಕಿಶೋರಿ ಅವರು 2 ಲಕ್ಷಕ್ಕೂ ಹೆಚ್ಚು ಮೌಲ್ಯದ ದುಬಾರಿ ಹ್ಯಾಂಡ್‌ ಬ್ಯಾಗ್‌ನೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಹೌದು, ದುಬಾರಿ ಡಿಯೋ ಬ್ಯಾಗ್‌ ಹಿಡಿದು ಏರ್‌ಪೋರ್ಟ್‌ನಲ್ಲಿ ಫೊಟೋಗೆ ಪೋಸ್‌ ಕೊಟ್ಟಿದ್ದಾರೆ. ಸದ್ಯಕ್ಕೆ ಈ ಬ್ಯಾಗ್ ಕುರಿತಂತೆ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಈ ದುಬಾರಿ ಬೆಲೆಯ ಡಿಯೊರ್ ಬ್ಯಾಗ್ ನ ವಿಶೇಷತೆಯೇನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Jaya Kishori : ಆಧ್ಯಾತ್ಮಿಕ ಪ್ರಚಾರಕಿ ಜಯ ಕಿಶೋರಿ ಬಳಿ 2 ಲಕ್ಷ ರೂ. ಮೌಲ್ಯದ ಬ್ರ್ಯಾಂಡೆಡ್ ಡಿಯೊರ್ ಬ್ಯಾಗ್‌, ಏನಿದರ ವಿಶೇಷತೆ?
ವೈರಲ್​​​​​​ ವಿಡಿಯೋ
ಸಾಯಿನಂದಾ
| Edited By: |

Updated on: Oct 29, 2024 | 12:33 PM

Share

ಸರಳ ಜೀವನ ಹಾಗೂ ಸದಾ ಲೌಕಿಕ ಮೋಹ ತ್ಯಜಿಸುವಂತೆ ಬೋಧನೆ ಮಾಡುವ ಜಯ ಕಿಶೋರಿ ಅವರು ದೇಶದ ಪ್ರಸಿದ್ಧ ಕಥೆಗಾರ್ತಿ ಮತ್ತು ಪ್ರೇರಕ ಭಾಷಣಕಾರರಾಗಿ ಗುರುತಿಸಿಕೊಂಡವರು. ದಿನವೂ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿರುವ ಜಯ ಕಿಶೋರಿಯವರು ಇದೀಗ ದುಬಾರಿ ಡಿಯೊರ್ ಬ್ಯಾಗ್‌ ಹಿಡಿದು ಏರ್‌ಪೋರ್ಟ್‌ನಲ್ಲಿ ಫೊಟೋಗೆ ಪೋಸ್‌ ಕೊಡುವ ಮೂಲಕ ಸುದ್ದಿಯಾಗಿದ್ದಾರೆ.

ಈ ಡಿಯೊರ್ ಬ್ಯಾಗ್‌ ನ ವಿಶೇಷತೆಯೇನು?

Dior ವೆಬ್ ಸೈಟ್ ನಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಹತ್ತಿ ಮತ್ತು ಕರುವಿನ ಚರ್ಮದಿಂದ ಈ ಲೆದರ್ ಬ್ಯಾಗ್ ತಯಾರಿಸಲಾಗುತ್ತದೆ. ಈ ಬ್ಯಾಗ್ ಲೈನಿಂಗ್ ಅನ್ನು ರೇಷ್ಮೆ, ಹತ್ತಿಯಿಂದ ಮಾಡಲಾಗುತ್ತದೆ. ಅದಲ್ಲದೇ, ಇದರ ತಯಾರಿಕೆಗೆ ಕರು ಚರ್ಮ, ಕುರಿಮರಿ ಚರ್ಮ ಅಥವಾ ಮೊಸಳೆಯಂತಹ ಪ್ರಾಣಿಗಳ ಚರ್ಮವನ್ನು ಬಳಸಲಾಗುತ್ತದೆ. ಇದನ್ನು ಉತ್ತಮ ಗುಣಮಟ್ಟದ ವಸ್ತುಗಳಿಂದ ರಚಿಸಲಾಗಿದ್ದು, ವಿನ್ಯಾಸ ಹಾಗೂ ಶೈಲಿಯಿಂದಲೇ ಈ ಬ್ಯಾಗ್ ದುಬಾರಿಯಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಮನೆ ಮುಂದೆ ಈ ಸಸ್ಯಗಳನ್ನು ನೆಟ್ಟರೆ ಇಲಿಗಳ ಕಾಟಕ್ಕೆ ಮುಕ್ತಿ ಗ್ಯಾರಂಟಿ

ವಿಡಿಯೋ ಇಲ್ಲಿದೆ ನೋಡಿ:

ಬ್ರ್ಯಾಂಡೆಡ್ ಡಿಯೊರ್ ಬ್ಯಾಗ್ ಬೆಲೆ ಎಷ್ಟು

ಸರಳ ಜೀವನದ ಬಗ್ಗೆ ಬೋಧಿಸುವ ಆಧ್ಯಾತ್ಮಿಕ ಪ್ರಚಾರಕಿ ಜಯಾ ಕಿಶೋರಿಯವರು ದುಬಾರಿ ಬೆಲೆಯ ಬ್ಯಾಗ್ ನ್ನು ಹೊಂದಿದ್ದಾರೆ. ದುಬಾರಿ ಬೆಲೆಯ ಈ ಬ್ರ್ಯಾಂಡೆಡ್ ಡಿಯೊರ್ ಬ್ಯಾಗ್‌ ಬರೋಬ್ಬರಿ ಎರಡು ಲಕ್ಷಕ್ಕೂ ಅಧಿಕ ಎನ್ನಲಾಗಿದೆ. ಆದರೆ ವಿನ್ಯಾಸ ಹಾಗೂ ಗುಣಮಟ್ಟದ ಆಧಾರದ ಮೇಲೆ ಇದರ ಮೌಲ್ಯವು ಕೂಡ ಹೆಚ್ಚಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ