AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaya Kishori : ಆಧ್ಯಾತ್ಮಿಕ ಪ್ರಚಾರಕಿ ಜಯ ಕಿಶೋರಿ ಬಳಿ 2 ಲಕ್ಷ ರೂ. ಮೌಲ್ಯದ ಬ್ರ್ಯಾಂಡೆಡ್ ಡಿಯೊರ್ ಬ್ಯಾಗ್‌, ಏನಿದರ ವಿಶೇಷತೆ?

ಆಧ್ಯಾತ್ಮಿಕ ಪ್ರಚಾರಕಿ ಹಾಗೂ ಗಾಯಕಿ ಜಯ ಕಿಶೋರಿ ಅವರು 2 ಲಕ್ಷಕ್ಕೂ ಹೆಚ್ಚು ಮೌಲ್ಯದ ದುಬಾರಿ ಹ್ಯಾಂಡ್‌ ಬ್ಯಾಗ್‌ನೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಹೌದು, ದುಬಾರಿ ಡಿಯೋ ಬ್ಯಾಗ್‌ ಹಿಡಿದು ಏರ್‌ಪೋರ್ಟ್‌ನಲ್ಲಿ ಫೊಟೋಗೆ ಪೋಸ್‌ ಕೊಟ್ಟಿದ್ದಾರೆ. ಸದ್ಯಕ್ಕೆ ಈ ಬ್ಯಾಗ್ ಕುರಿತಂತೆ ಎಲ್ಲೆಡೆ ಚರ್ಚೆಯಾಗುತ್ತಿದ್ದು, ಈ ದುಬಾರಿ ಬೆಲೆಯ ಡಿಯೊರ್ ಬ್ಯಾಗ್ ನ ವಿಶೇಷತೆಯೇನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Jaya Kishori : ಆಧ್ಯಾತ್ಮಿಕ ಪ್ರಚಾರಕಿ ಜಯ ಕಿಶೋರಿ ಬಳಿ 2 ಲಕ್ಷ ರೂ. ಮೌಲ್ಯದ ಬ್ರ್ಯಾಂಡೆಡ್ ಡಿಯೊರ್ ಬ್ಯಾಗ್‌, ಏನಿದರ ವಿಶೇಷತೆ?
ವೈರಲ್​​​​​​ ವಿಡಿಯೋ
ಸಾಯಿನಂದಾ
| Edited By: |

Updated on: Oct 29, 2024 | 12:33 PM

Share

ಸರಳ ಜೀವನ ಹಾಗೂ ಸದಾ ಲೌಕಿಕ ಮೋಹ ತ್ಯಜಿಸುವಂತೆ ಬೋಧನೆ ಮಾಡುವ ಜಯ ಕಿಶೋರಿ ಅವರು ದೇಶದ ಪ್ರಸಿದ್ಧ ಕಥೆಗಾರ್ತಿ ಮತ್ತು ಪ್ರೇರಕ ಭಾಷಣಕಾರರಾಗಿ ಗುರುತಿಸಿಕೊಂಡವರು. ದಿನವೂ ಒಂದಲ್ಲ ಒಂದು ವಿಚಾರದ ಮೂಲಕ ಸುದ್ದಿಯಲ್ಲಿರುವ ಜಯ ಕಿಶೋರಿಯವರು ಇದೀಗ ದುಬಾರಿ ಡಿಯೊರ್ ಬ್ಯಾಗ್‌ ಹಿಡಿದು ಏರ್‌ಪೋರ್ಟ್‌ನಲ್ಲಿ ಫೊಟೋಗೆ ಪೋಸ್‌ ಕೊಡುವ ಮೂಲಕ ಸುದ್ದಿಯಾಗಿದ್ದಾರೆ.

ಈ ಡಿಯೊರ್ ಬ್ಯಾಗ್‌ ನ ವಿಶೇಷತೆಯೇನು?

Dior ವೆಬ್ ಸೈಟ್ ನಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಹತ್ತಿ ಮತ್ತು ಕರುವಿನ ಚರ್ಮದಿಂದ ಈ ಲೆದರ್ ಬ್ಯಾಗ್ ತಯಾರಿಸಲಾಗುತ್ತದೆ. ಈ ಬ್ಯಾಗ್ ಲೈನಿಂಗ್ ಅನ್ನು ರೇಷ್ಮೆ, ಹತ್ತಿಯಿಂದ ಮಾಡಲಾಗುತ್ತದೆ. ಅದಲ್ಲದೇ, ಇದರ ತಯಾರಿಕೆಗೆ ಕರು ಚರ್ಮ, ಕುರಿಮರಿ ಚರ್ಮ ಅಥವಾ ಮೊಸಳೆಯಂತಹ ಪ್ರಾಣಿಗಳ ಚರ್ಮವನ್ನು ಬಳಸಲಾಗುತ್ತದೆ. ಇದನ್ನು ಉತ್ತಮ ಗುಣಮಟ್ಟದ ವಸ್ತುಗಳಿಂದ ರಚಿಸಲಾಗಿದ್ದು, ವಿನ್ಯಾಸ ಹಾಗೂ ಶೈಲಿಯಿಂದಲೇ ಈ ಬ್ಯಾಗ್ ದುಬಾರಿಯಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಮನೆ ಮುಂದೆ ಈ ಸಸ್ಯಗಳನ್ನು ನೆಟ್ಟರೆ ಇಲಿಗಳ ಕಾಟಕ್ಕೆ ಮುಕ್ತಿ ಗ್ಯಾರಂಟಿ

ವಿಡಿಯೋ ಇಲ್ಲಿದೆ ನೋಡಿ:

ಬ್ರ್ಯಾಂಡೆಡ್ ಡಿಯೊರ್ ಬ್ಯಾಗ್ ಬೆಲೆ ಎಷ್ಟು

ಸರಳ ಜೀವನದ ಬಗ್ಗೆ ಬೋಧಿಸುವ ಆಧ್ಯಾತ್ಮಿಕ ಪ್ರಚಾರಕಿ ಜಯಾ ಕಿಶೋರಿಯವರು ದುಬಾರಿ ಬೆಲೆಯ ಬ್ಯಾಗ್ ನ್ನು ಹೊಂದಿದ್ದಾರೆ. ದುಬಾರಿ ಬೆಲೆಯ ಈ ಬ್ರ್ಯಾಂಡೆಡ್ ಡಿಯೊರ್ ಬ್ಯಾಗ್‌ ಬರೋಬ್ಬರಿ ಎರಡು ಲಕ್ಷಕ್ಕೂ ಅಧಿಕ ಎನ್ನಲಾಗಿದೆ. ಆದರೆ ವಿನ್ಯಾಸ ಹಾಗೂ ಗುಣಮಟ್ಟದ ಆಧಾರದ ಮೇಲೆ ಇದರ ಮೌಲ್ಯವು ಕೂಡ ಹೆಚ್ಚಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್