AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Rajyotsava 2025: ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ಕೋರಿ

ಕನ್ನಡ ರಾಜ್ಯೋತ್ಸವದ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ನಮ್ಮ ರಾಜ್ಯ ಒಗ್ಗೂಡಿದ ನೆನಪಿಗಾಗಿ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಹೀಗಾಗಿ ಕನ್ನಡ ಎಂಬುದು ಬರೀ ಭಾಷೆಯಲ್ಲ, ಅದು ನಮ್ಮೆಲ್ಲರ ಉಸಿರಾಗಿದೆ. ಒಂದು ತಿಂಗಳುಗಳ ಕಾಲ ಕನ್ನಡ ರಾಜ್ಯೋತ್ಸವದ ಆಚರಣೆಗಳಿದ್ದು, ಕನ್ನಡಿಗರ ಪಾಲಿನ ವಿಶೇಷ ದಿನದಂದು ಆತ್ಮೀಯರಿಗೆ ಹಾಗೂ ಪ್ರೀತಿ ಪಾತ್ರರಿಗೆ ಈ ರೀತಿ ಸಂದೇಶ ಕಳುಹಿಸಿ ಶುಭಾಶಯ ಕೋರಬಹುದು.

Kannada Rajyotsava 2025: ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ಕೋರಿ
ಕನ್ನಡ ರಾಜ್ಯೋತ್ಸವ 2025Image Credit source: Social Media
ಸಾಯಿನಂದಾ
|

Updated on: Oct 30, 2025 | 6:08 PM

Share

ಕನ್ನಡ ರಾಜ್ಯೋತ್ಸವ (Kannada Rajyotsava) ಕನ್ನಡಿಗರ ಪಾಲಿಗೆ ಸಂಭ್ರಮದ ದಿನ. ಈ ವಿಶೇಷ ದಿನಕ್ಕಾಗಿ ಕರ್ನಾಟಕದ ಜನರು ಕಾದು ಕುಳಿತಿದ್ದಾರೆ. ಹೌದು, ಎಲ್ಲಾ ಕನ್ನಡ ಮಾತನಾಡುವ ಪ್ರದೇಶಗಳು ಒಗ್ಗೂಡಿ ಒಂದೇ ರಾಜ್ಯವನ್ನು ರಚಿಸಲಾಯಿತು. ನಮ್ಮ ರಾಜ್ಯ ಒಗ್ಗೂಡಿದ ನೆನಪಿಗಾಗಿ ಈ ನವೆಂಬರ್ 1 ಕನ್ನಡ ರಾಜ್ಯೋತ್ಸವ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಅಧಿಕೃತ ಆಚರಣೆಯು 1956 ರಲ್ಲಿ ಪ್ರಾರಂಭಿಸಲಾಗಿದ್ದು, ಅಂದಿನಿಂದ ಈ ದಿನವನ್ನು ಅದ್ದೂರಿಯಯಾಗಿ ಆಚರಿಸಲಾಗುತ್ತದೆ. ಹೀಗಾಗಿ ನೀವು ನಿಮ್ಮ ಪ್ರೀತಿ ಪಾತ್ರರಿಗೆ ಈ ಅರ್ಥಪೂರ್ಣ ಸಂದೇಶ ಕಳುಹಿಸಿ ಕನ್ನಡ ಹಬ್ಬವನ್ನು ಆಚರಿಸಿ.

ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯಗಳು ಕೋರಲು ಇಲ್ಲಿವೆ ಸಂದೇಶಗಳು

  • ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ. ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
  • ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
  • ಕರ್ನಾಟಕ ಬರೀ ನಾಡಲ್ಲ, ನಮ್ಮ ಸಂಸ್ಕೃತಿಯ ಧಾತು. ಕನ್ನಡ ಕೇವಲ ನುಡಿಯಲ್ಲ, ನಮ್ಮ ಅಂತರಂಗದ ಮಾತು, ಸರ್ವರಿಗೂ ಕನ್ನಡ ರಾಜ್ಯೋತ್ಸವ ಶುಭಾಶಯಗಳು.
  • ನಮ್ಮ ಸಂಸ್ಕೃತಿ, ಸಂಪ್ರದಾಯ ಮತ್ತು ಭಾಷೆಯನ್ನು ಹೆಮ್ಮೆಯಿಂದ ಆಚರಿಸೋಣ ಮತ್ತು ನಮ್ಮ ರಾಜ್ಯ ಮತ್ತು ದೇಶವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಭರವಸೆ ಇರಲಿ. ಮತ್ತೊಮ್ಮೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
  • ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು. ಕನ್ನಡವೇ ಸತ್ಯ ಕನ್ನಡವೇ ನಿತ್ಯ. ಎಲ್ಲರಿಗೂ ಕೂಡ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
  • ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ, ತಾಯಿ ಕನ್ನಡಾಂಬೆಗೆ ಜಯವಾಗಲಿ. ಸಮಸ್ತ ಕನ್ನಡಿಗ ಕುಟುಂಬಕ್ಕೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

ಇದನ್ನೂ ಓದಿ:World Savings Day 2025: ಖರ್ಚು ತಗ್ಗಿಸಿ ಭವಿಷ್ಯದ ಭದ್ರ ಬುನಾದಿಗಾಗಿ ಹಣ ಕೂಡಿಡಿ

  • ಕನ್ನಡದ ಮಾತು ಚೆನ್ನ, ಕನ್ನಡದ ನೆಲ ಚೆನ್ನ, ಕನ್ನಡಿಗರ ಮನಸ್ಸು ಚಿನ್ನ.. ಸರ್ವರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
  • ಕಲಿಯೋಕೆ ಕೋಟಿ ಭಾಷೆ, ಆಡೂಕೇ ಒಂದೆ ಭಾಷೆ, ಕನ್ನಡ.. ಕನ್ನಡ.. ಕಸ್ತೂರಿ ಕನ್ನಡ… ಕನ್ನಡ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿ. ಸರ್ವರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
  • ನುಡಿ ಕನ್ನಡ, ನಡೆ ಕನ್ನಡ, ಅಕ್ಷರ ಅಕ್ಷರದಲ್ಲಿ ಅರಿವು ಕನ್ನಡ. ಕರುನಾಡಿನ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ
Image
ಖರ್ಚು ತಗ್ಗಿಸಿ ಭವಿಷ್ಯದ ಭದ್ರ ಬುನಾದಿಗಾಗಿ ಹಣ ಕೂಡಿಡಿ
Image
ಪೊಲೀಸ್‌ ಸಂಸ್ಮರಣಾ ದಿನವನ್ನು ಏಕೆ ಪ್ರಾರಂಭಿಸಲಾಯಿತು?
Image
ವಿಶ್ವ ಅಂಕಿಅಂಶ ದಿನವನ್ನು ಆಚರಿಸುವ ಉದ್ದೇಶವೇನು?
Image
ಬಡತನ ನಿರ್ಮೂಲನಾ ದಿನದ ಪ್ರಾಮುಖ್ಯತೆಯೇನು?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ