AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Womens Day 2023: ಮಹಿಳೆಯರಿಗೆ ಭರ್ಜರಿ ಕೊಡುಗೆ ನೀಡಿದ ಕರ್ನಾಟಕ ಪ್ರವಾಸೋದ್ಯಮ ಇಲಾಖೆ

48ನೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮಹಿಳೆಯರಿಗೆ ಭರ್ಜರಿ ಕೊಡುಗೆಯನ್ನು ಘೋಷಿಸಿದೆ.

Womens Day 2023: ಮಹಿಳೆಯರಿಗೆ ಭರ್ಜರಿ ಕೊಡುಗೆ ನೀಡಿದ ಕರ್ನಾಟಕ ಪ್ರವಾಸೋದ್ಯಮ ಇಲಾಖೆ
TV9 Web
| Edited By: |

Updated on: Mar 06, 2023 | 7:17 AM

Share

ಬೆಂಗಳೂರು: ಇದೇ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು (International Women’s Day) ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಮಹಿಳೆಯರಿಗೆ ಭರ್ಜರಿ ರಿಯಾಯಿತಿ ನೀಡಿದೆ. ಸರ್ಕಾರಿ ಹೋಟೆಲ್‌ಗಳಿಗೆ ಭೇಟಿ ನೀಡುವ ಮಹಿಳೆಯರಿಗೆ ವಿಶೇಷ ಕೊಡುಗೆಯನ್ನು ಪ್ರಕಟಿಸಿದ್ದು, ಹೋಟೆಲ್‌ಗಳ ರೂಮ್ ಬುಕ್ಕಿಂಗ್‌ಗಳಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ಘೋಷಿಸಿದೆ. ಇದರ ಜೊತೆಗೆ ಫುಡ್​ ಮೇಲೂ ಸಹ ಶೇಕಡಾ 20 ರಷ್ಟು ಡಿಸ್ಕೌಂಟ್​ ನೀಡಿದೆ.

ಇದನ್ನೂ ಓದಿ: International Women’s Day 2023: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ಹಾಗೂ ಧ್ಯೇಯದ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ(Women’s Day 2023) ಪ್ರಯುಕ್ತ ಕರ್ನಾಟಕ ಸರ್ಕಾರದ ಮಯೂರ ಗ್ರೂಪ್ ಆಫ್ ಹೊಟೇಲ್‌ಗಳಲ್ಲಿ ರೂಮ್ ಬುಕ್ಕಿಂಗ್‌ನಲ್ಲಿ ವಿಶೇಷ ಶೇಕಡಾ 50 ರಷ್ಟು ರಿಯಾಯಿತಿ ಮತ್ತು ಆಹಾರದ ಮೇಲೆ ಶೇಕಡಾ 20 ರಷ್ಟು ರಿಯಾಯಿತಿಯನ್ನು ಎಲ್ಲಾ ಮಹಿಳೆಯರಿಗೆ ನೀಡಲಾಗಿದೆ. ಮಾರ್ಚ್ 6 ರಿಂದ ಮಾರ್ಚ್ 10ರ ವರೆಗೆ ಈ ಕೊಡುಗೆಯನ್ನು ಸದುಪಯೋಗ ಪಡೆದುಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ತಿಳಿಸಿದೆ.

ಇದನ್ನೂ ಓದಿ: Best Credit Cards for Women: ಮಹಿಳೆಯರಿಗೆ ಸೂಕ್ತವಾದ ಕ್ರೆಡಿಟ್ ಕಾರ್ಡ್​ಗಳಿವು

ರಾಜ್ಯದ ಮೈಸೂರು, ಹಂಪಿ, ಶ್ರೀರಂಗಪಟ್ಟಣ, ಆಲಮಟ್ಟಿ, ಮಡಿಕೇರಿ, ನಂದಿ ಬೆಟ್ಟ, ವಿಜಯಪುರ ಹಾಗೂ ಊಟಿಯಲ್ಲೂ ಸಹ ಮಯೂರ ಹೋಟೆಲ್‌ಗಳಿವೆ. 06.03.2023 ರಿಂದ 10.03.2023 ರವರೆಗೆ ಈ ಆಫರ್ ಇರಲಿದ್ದು,  ಸಿಂಗಲ್, ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರಯಾಣಿಸುವ ಮಹಿಳಾ ಪ್ರವಾಸಿಗರಿಗೆ 50% ರಿಯಾಯಿತಿ ನೀಡಲಾಗುತ್ತಿದೆ. ಆದ್ದರಿಂದ ಎಲ್ಲಾ ಮಹಿಳಾ ಪ್ರವಾಸಿಗರು ಈ ಸೌಲಭ್ಯವನ್ನು ಪಡೆದುಕೊಳ್ಳಲು ಎಂದು ಕೆಎಸ್‌ಟಿಡಿಸಿ ಮನವಿ ಮಾಡಿಕೊಂಡಿದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?