AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala-Style Snack: ಕೇರಳ ಸ್ಪೇಷಲ್ ಮೊರಪ್ಪಮ್ ನೀವು ನಿಮ್ಮ ಮನೆಯಲ್ಲಿ ಪ್ರಯತ್ನಿಸಿ

ಮೊರಪ್ಪಮ್ ಇದು ಕೇರಳ ಮಲಯಲಂ ಭಾಷೆಯಲ್ಲಿ ಹೇಳುವುದಾದರೆ ಮೊಸರಿನಿಂದ ಮಾಡಿದ ತಿಂಡಿ ಎಂಬ ಅರ್ಥವನ್ನು ನೀಡುತ್ತದೆ. ಇದರ ಸಂಪೂರ್ಣ ಪಾಕ ವಿಧಾನ ಇಲ್ಲಿದೆ.

Kerala-Style Snack: ಕೇರಳ ಸ್ಪೇಷಲ್ ಮೊರಪ್ಪಮ್ ನೀವು ನಿಮ್ಮ ಮನೆಯಲ್ಲಿ ಪ್ರಯತ್ನಿಸಿ
A Perfect Kerala-Style Snack Image Credit source: NDTV FOOD
TV9 Web
| Edited By: |

Updated on: Nov 29, 2022 | 7:08 PM

Share

ದಕ್ಷಿಣ ಭಾರತದ ತಿಂಡಿಗಳೇ ವಿಶೇಷ. ಇಲ್ಲಿ ಬಳಸುವ ಮಸಾಲೆಗಳು ರುಚಿಯ ಜೊತೆಗೆ ಒಂದು ಒಳ್ಳೆಯ ಸುವಾಸನೆಯನ್ನು ನೀಡುತ್ತದೆ. ಮೃದುವಾದ ಮತ್ತು ಮೃದು ಬೋಂಡಾ ಆಗಿರಲಿ ಅಥವಾ ಕುರುಕುಲಾದ ತಿಂಡಿಗಳೇ ಆಗಿರಲಿ ಚಟ್ನಿಯೊಂದಿಗೆ ಸವಿದರೇ ಅದರ ರುಚಿಯೇ ಬೇರೆ. ಜೊತೆಗೆ ಮತ್ತು ನಿಮ್ಮ ಸಂಜೆಯ ಒಂದು ಕಪ್ ಚಹಾದೊಂದಿಗೆ ಒಂದು ಉತ್ತಮ ಜೋಡಿಯಾಗಿದೆ. ಕರ್ನಾಟಕದ ಇಡ್ಲಿ- ಸಂಬಾರ್, ದೋಸೆ ಚಟ್ನಿಯಂತೆಯೇ ಕೇರಳದ ಜನಪ್ರಿಯ ತಿಂಡಿಗಳಲ್ಲಿ ಒಂದಾದ ಮೊರಪ್ಪಮ್ ತಿಂಡಿಯ ಸಂಪೂರ್ಣ ಪಾಕ ವಿಧಾನ ಇಲ್ಲಿದೆ. ಒಂದು ಒಳ್ಳೇ ರುಚಿ ನೀಡುವ ಜೊತೆಗೆ ಅತ್ಯಂತ ಸುಲಭವಾಗಿ ಹಾಗೂ ತ್ವರಿತವಾಗಿ ಮಾಡಬಹುದಾದ ತಿಂಡಿ ಇದಾಗಿದೆ ಒಮ್ಮೆ ನೀವೂ ನಿಮ್ಮ ಮನೆಯಲ್ಲಿ ಪ್ರಯತ್ನಿಸಿ.

ಮೊರಪ್ಪಮ್ ಇದು ಕೇರಳ ಮಲಯಲಂ ಭಾಷೆಯಲ್ಲಿ ಹೇಳುವುದಾದರೆ ಮೊಸರಿನಿಂದ ಮಾಡಿದ ತಿಂಡಿ ಎಂಬ ಅರ್ಥವನ್ನು ನೀಡುತ್ತದೆ. ಇದರ ಸಂಪೂರ್ಣ ಪಾಕ ವಿಧಾನ ಇಲ್ಲಿದೆ.

ಇದನ್ನು ಓದಿ: ನೀವು ಕೇವಲ 10 ನಿಮಿಷಗಳಲ್ಲಿ ತಯಾರಿಸಬಹುದಾದ ತಿಂಡಿಗಳು ಇಲ್ಲಿವೆ

ಮಾಡುವ ವಿಧಾನ:

ಮೊದಲಿಗೆ ಅಕ್ಕಿ, ಬೇಳೆಯನ್ನು ಪ್ರತ್ಯೇಕವಾಗಿ 2-3 ಗಂಟೆಗಳ ಕಾಲ ನೆನೆಸಿಡಿ. ನಂತರ ಚೆನ್ನಾಗಿ ತೊಳೆದು ನಯವಾಗಿ ರುಬ್ಬಿಕೊಳ್ಳಿ. ಈ ಮಿಶ್ರಣವನ್ನು ಕನಿಷ್ಠ 3-4 ಗಂಟೆಗಳ ಕಾಲ ಹಾಗೇ ಇಡಿ. ನಂತರ ಇದಕ್ಕೆ ಮೊಸರು ಸೇರಿಸಿ ಹತ್ತು ನಿಮಿಷಗಳ ಕಾಲ ಇಡಿ. ನಂತರ ಇದನ್ನು ನೀವು ಸಾಮಾನ್ಯವಾಗಿ  ಅಪ್ಪಂ ಮಾಡುವ ಕಾವಲಿಗೆ ಚೆನ್ನಾಗಿ ಎಣ್ಣೆ ಸವರಿ ಅದರಲ್ಲಿ ಸುರಿದು 2 ನಿಮಿಷ ಬೇಯಿಸಿ. ಜೊತೆಗೆ ಅದರ ಮೇಲೆ ಕತ್ತರಿಸಿದ ಈರುಳ್ಳಿಗಳನ್ನು ಹಾಕಬಹುದು. ಗೋಲ್ಡನ್ ಬ್ರೌನ್ ರವರೆಗೆ ಬೇಯಿಸಿ.ರುಚಿಯಾದ ಕೇರಳದ ವಿಶೇಷ ಮೊರಪ್ಪಮ್  ಸವಿಯಲು ಸಿದ್ದ.  ತಕ್ಷಣವೇ ಕೊತ್ತಂಬರಿ ಹಾಗೂ ತೆಂಗಿನಕಾಯಿಯ ಚಟ್ನಿಯೊಂದಿಗೆ ಸವಿಯಿರಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ