AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips: ಅಡುಗೆ ಮನೆಯಲ್ಲಿ ಜಿರಳೆ ಕಾಟವೇ, ಈ ಪದಾರ್ಥಗಳನ್ನು ಬಳಸಿದರೆ ಪರಿಹಾರ ಖಂಡಿತ!

ಬಹುತೇಕರ ಮನೆಯಲ್ಲಿ ಈ ಜಿರಳೆಗಳ ಕಾಟ ಇದ್ದೆ ಇರುತ್ತದೆ. ಮನೆಯನ್ನು ಎಷ್ಟೇ ಸ್ವಚ್ಛವಾಗಿಟ್ಟುಕೊಂಡರೂ ಮೂಲೆ ಮೂಲೆಗಳ ಈ ಜಿರಳೆಗಳು ತನ್ನ ಸಂತಾನವನ್ನು ಮುಂದುವರೆಸಿರುತ್ತದೆ. ಹೀಗಾದಾಗ ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವ ಔಷಧಗಳಿಂದ ಪರಿಹಾರ ಕಂಡುಕೊಳ್ಳುತ್ತಾರೆ. ಆದರೆ ಮನೆಯಲ್ಲಿ ನೈಸರ್ಗಿಕ ಪದಾರ್ಥಗಳಿಂದ ಈ ಜಿರಳೆಗಳ ವಂಶವನ್ನೇ ಸಂಪೂರ್ಣವಾಗಿ ನಾಶ ಮಾಡಬಹುದು.

Kitchen Tips: ಅಡುಗೆ ಮನೆಯಲ್ಲಿ ಜಿರಳೆ ಕಾಟವೇ, ಈ ಪದಾರ್ಥಗಳನ್ನು ಬಳಸಿದರೆ ಪರಿಹಾರ ಖಂಡಿತ!
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 11, 2024 | 4:30 PM

Share

ಮನೆಯನ್ನು ಎಷ್ಟು ಸ್ವಚ್ಛವಾಗಿಟ್ಟುಕೊಳ್ಳುವಿರೋ ಅವಾಗ ಈ ಕ್ರಿಮಿ ಕೀಟಗಳ ಕಾಟ ಕಡಿಮೆಯೆನ್ನಬಹುದು. ಕೆಲವೊಮ್ಮೆ ಜಿರಳೆಗಳು ಅಡುಗೆ ಮನೆಯಲ್ಲಿ ಪ್ರತ್ಯಕ್ಷವಾಗಿ ಬಿಡುತ್ತವೆ. ಮನೆಗೆ ಯಾರದರೂ ಗೆಸ್ಟ್ ಬಂದ ಸಂದರ್ಭದಲ್ಲಿ ಈ ಜಿರಳೆಗಳು ಕಾಣಿಸಿಕೊಂಡರೆ ಮುಜುಗರಕ್ಕೀಡಾಗುವುದೇ ಹೆಚ್ಚು. ಆದರೆ ಅಡುಗೆ ಮನೆಯಲ್ಲೇ ಇರುವ ಪದಾರ್ಥಗಳನ್ನು ಬಳಸಿ ಈ ಜಿರಳೆಗಳ ಕಾಟದಿಂದ ಮುಕ್ತಿ ಹೊಂದಬಹುದು.

  • ಪುಲಾವ್ ಎಲೆಗಳನ್ನು ಪುಡಿ ಮಾಡಿ ನೀರಿಗೆ ಬೆರೆಸಿ ಕುದಿಸಿ, ತಣ್ಣಗಾದ ಬಳಿಕ ಮನೆಯ ಮೂಲೆಗಳಲ್ಲಿ ಸಿಂಪಡಿಸಿದರೆ ಜಿರಳೆಗಳು ಅಲ್ಲಿಂದ ಓಡಿಹೋಗುತ್ತವೆ.
  • ಸ್ಪ್ರೇ ಬಾಟಲಿಯಲ್ಲಿ ಸಮ ಪ್ರಮಾಣದಲ್ಲಿ ನಿಂಬೆ ರಸ ಮತ್ತು ನೀರನ್ನು ಮಿಶ್ರಣ ಮಾಡಿ ಅಡುಗೆಮನೆ ಹಾಗೂ ಮನೆಯ ಮೂಲೆಗಳಲ್ಲಿ ಸ್ಪ್ರೇ ಮಾಡಿದರೆ ಜಿರಳೆಗಳು ಸಾಯುತ್ತವೆ.
  •  ಅಡುಗೆ ಸೋಡಾ ಮತ್ತು ಸಕ್ಕರೆ ಮಿಶ್ರಣವನ್ನು ಬಾಟಲಿಗೆ ತುಂಬಿಸಿ ಅಡುಗೆಮನೆಯ ವಿವಿಧ ಭಾಗಗಳಲ್ಲಿ ಸಿಂಪಡಿಸಿದರೆ ಜಿರಳೆಗಳು ಇಲ್ಲವಾಗುತ್ತದೆ.
  •  ಜಿರಳೆಗಳು ಇರುವ ಜಾಗಕ್ಕೆ ಬೋರಿಕ್ ಆಸಿಡ್ ಪುಡಿಯನ್ನು ಸಿಂಪಡಿಸಿದರೆ ಅವುಗಳ ವಂಶವೇ ನಾಶವಾಗುತ್ತದೆ.
  • ಬೇವಿನ ಎಣ್ಣೆಯನ್ನು ನೀರಿಗೆ ಬೆರೆಸಿ, ಅದನ್ನು ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ ಅಡುಗೆಮನೆಯ ಮೂಲೆಯಲ್ಲಿ ಸಿಂಪಡಿಸಿದರೆ ಜಿರಳೆಗಳು ಸಾಯುತ್ತವೆ.
  • ಲವಂಗದ ಪುಡಿಯನ್ನು ಜಿರಳೆ ಇರುವ ಸ್ಥಳಗಳಿಗೆ ಹಚ್ಚಿದರೆ ಜಿರಳೆಗಳು ಇಲ್ಲವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು