AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips: ಅಡುಗೆ ಮನೆಯಲ್ಲಿ ಜಿರಳೆ ಕಾಟವೇ, ಈ ಪದಾರ್ಥಗಳನ್ನು ಬಳಸಿದರೆ ಪರಿಹಾರ ಖಂಡಿತ!

ಬಹುತೇಕರ ಮನೆಯಲ್ಲಿ ಈ ಜಿರಳೆಗಳ ಕಾಟ ಇದ್ದೆ ಇರುತ್ತದೆ. ಮನೆಯನ್ನು ಎಷ್ಟೇ ಸ್ವಚ್ಛವಾಗಿಟ್ಟುಕೊಂಡರೂ ಮೂಲೆ ಮೂಲೆಗಳ ಈ ಜಿರಳೆಗಳು ತನ್ನ ಸಂತಾನವನ್ನು ಮುಂದುವರೆಸಿರುತ್ತದೆ. ಹೀಗಾದಾಗ ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವ ಔಷಧಗಳಿಂದ ಪರಿಹಾರ ಕಂಡುಕೊಳ್ಳುತ್ತಾರೆ. ಆದರೆ ಮನೆಯಲ್ಲಿ ನೈಸರ್ಗಿಕ ಪದಾರ್ಥಗಳಿಂದ ಈ ಜಿರಳೆಗಳ ವಂಶವನ್ನೇ ಸಂಪೂರ್ಣವಾಗಿ ನಾಶ ಮಾಡಬಹುದು.

Kitchen Tips: ಅಡುಗೆ ಮನೆಯಲ್ಲಿ ಜಿರಳೆ ಕಾಟವೇ, ಈ ಪದಾರ್ಥಗಳನ್ನು ಬಳಸಿದರೆ ಪರಿಹಾರ ಖಂಡಿತ!
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 11, 2024 | 4:30 PM

Share

ಮನೆಯನ್ನು ಎಷ್ಟು ಸ್ವಚ್ಛವಾಗಿಟ್ಟುಕೊಳ್ಳುವಿರೋ ಅವಾಗ ಈ ಕ್ರಿಮಿ ಕೀಟಗಳ ಕಾಟ ಕಡಿಮೆಯೆನ್ನಬಹುದು. ಕೆಲವೊಮ್ಮೆ ಜಿರಳೆಗಳು ಅಡುಗೆ ಮನೆಯಲ್ಲಿ ಪ್ರತ್ಯಕ್ಷವಾಗಿ ಬಿಡುತ್ತವೆ. ಮನೆಗೆ ಯಾರದರೂ ಗೆಸ್ಟ್ ಬಂದ ಸಂದರ್ಭದಲ್ಲಿ ಈ ಜಿರಳೆಗಳು ಕಾಣಿಸಿಕೊಂಡರೆ ಮುಜುಗರಕ್ಕೀಡಾಗುವುದೇ ಹೆಚ್ಚು. ಆದರೆ ಅಡುಗೆ ಮನೆಯಲ್ಲೇ ಇರುವ ಪದಾರ್ಥಗಳನ್ನು ಬಳಸಿ ಈ ಜಿರಳೆಗಳ ಕಾಟದಿಂದ ಮುಕ್ತಿ ಹೊಂದಬಹುದು.

  • ಪುಲಾವ್ ಎಲೆಗಳನ್ನು ಪುಡಿ ಮಾಡಿ ನೀರಿಗೆ ಬೆರೆಸಿ ಕುದಿಸಿ, ತಣ್ಣಗಾದ ಬಳಿಕ ಮನೆಯ ಮೂಲೆಗಳಲ್ಲಿ ಸಿಂಪಡಿಸಿದರೆ ಜಿರಳೆಗಳು ಅಲ್ಲಿಂದ ಓಡಿಹೋಗುತ್ತವೆ.
  • ಸ್ಪ್ರೇ ಬಾಟಲಿಯಲ್ಲಿ ಸಮ ಪ್ರಮಾಣದಲ್ಲಿ ನಿಂಬೆ ರಸ ಮತ್ತು ನೀರನ್ನು ಮಿಶ್ರಣ ಮಾಡಿ ಅಡುಗೆಮನೆ ಹಾಗೂ ಮನೆಯ ಮೂಲೆಗಳಲ್ಲಿ ಸ್ಪ್ರೇ ಮಾಡಿದರೆ ಜಿರಳೆಗಳು ಸಾಯುತ್ತವೆ.
  •  ಅಡುಗೆ ಸೋಡಾ ಮತ್ತು ಸಕ್ಕರೆ ಮಿಶ್ರಣವನ್ನು ಬಾಟಲಿಗೆ ತುಂಬಿಸಿ ಅಡುಗೆಮನೆಯ ವಿವಿಧ ಭಾಗಗಳಲ್ಲಿ ಸಿಂಪಡಿಸಿದರೆ ಜಿರಳೆಗಳು ಇಲ್ಲವಾಗುತ್ತದೆ.
  •  ಜಿರಳೆಗಳು ಇರುವ ಜಾಗಕ್ಕೆ ಬೋರಿಕ್ ಆಸಿಡ್ ಪುಡಿಯನ್ನು ಸಿಂಪಡಿಸಿದರೆ ಅವುಗಳ ವಂಶವೇ ನಾಶವಾಗುತ್ತದೆ.
  • ಬೇವಿನ ಎಣ್ಣೆಯನ್ನು ನೀರಿಗೆ ಬೆರೆಸಿ, ಅದನ್ನು ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ ಅಡುಗೆಮನೆಯ ಮೂಲೆಯಲ್ಲಿ ಸಿಂಪಡಿಸಿದರೆ ಜಿರಳೆಗಳು ಸಾಯುತ್ತವೆ.
  • ಲವಂಗದ ಪುಡಿಯನ್ನು ಜಿರಳೆ ಇರುವ ಸ್ಥಳಗಳಿಗೆ ಹಚ್ಚಿದರೆ ಜಿರಳೆಗಳು ಇಲ್ಲವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್