AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips: ಅಡುಗೆ ಮನೆಯಲ್ಲಿ ಜಿರಳೆ ಕಾಟವೇ, ಈ ಪದಾರ್ಥಗಳನ್ನು ಬಳಸಿದರೆ ಪರಿಹಾರ ಖಂಡಿತ!

ಬಹುತೇಕರ ಮನೆಯಲ್ಲಿ ಈ ಜಿರಳೆಗಳ ಕಾಟ ಇದ್ದೆ ಇರುತ್ತದೆ. ಮನೆಯನ್ನು ಎಷ್ಟೇ ಸ್ವಚ್ಛವಾಗಿಟ್ಟುಕೊಂಡರೂ ಮೂಲೆ ಮೂಲೆಗಳ ಈ ಜಿರಳೆಗಳು ತನ್ನ ಸಂತಾನವನ್ನು ಮುಂದುವರೆಸಿರುತ್ತದೆ. ಹೀಗಾದಾಗ ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವ ಔಷಧಗಳಿಂದ ಪರಿಹಾರ ಕಂಡುಕೊಳ್ಳುತ್ತಾರೆ. ಆದರೆ ಮನೆಯಲ್ಲಿ ನೈಸರ್ಗಿಕ ಪದಾರ್ಥಗಳಿಂದ ಈ ಜಿರಳೆಗಳ ವಂಶವನ್ನೇ ಸಂಪೂರ್ಣವಾಗಿ ನಾಶ ಮಾಡಬಹುದು.

Kitchen Tips: ಅಡುಗೆ ಮನೆಯಲ್ಲಿ ಜಿರಳೆ ಕಾಟವೇ, ಈ ಪದಾರ್ಥಗಳನ್ನು ಬಳಸಿದರೆ ಪರಿಹಾರ ಖಂಡಿತ!
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 11, 2024 | 4:30 PM

Share

ಮನೆಯನ್ನು ಎಷ್ಟು ಸ್ವಚ್ಛವಾಗಿಟ್ಟುಕೊಳ್ಳುವಿರೋ ಅವಾಗ ಈ ಕ್ರಿಮಿ ಕೀಟಗಳ ಕಾಟ ಕಡಿಮೆಯೆನ್ನಬಹುದು. ಕೆಲವೊಮ್ಮೆ ಜಿರಳೆಗಳು ಅಡುಗೆ ಮನೆಯಲ್ಲಿ ಪ್ರತ್ಯಕ್ಷವಾಗಿ ಬಿಡುತ್ತವೆ. ಮನೆಗೆ ಯಾರದರೂ ಗೆಸ್ಟ್ ಬಂದ ಸಂದರ್ಭದಲ್ಲಿ ಈ ಜಿರಳೆಗಳು ಕಾಣಿಸಿಕೊಂಡರೆ ಮುಜುಗರಕ್ಕೀಡಾಗುವುದೇ ಹೆಚ್ಚು. ಆದರೆ ಅಡುಗೆ ಮನೆಯಲ್ಲೇ ಇರುವ ಪದಾರ್ಥಗಳನ್ನು ಬಳಸಿ ಈ ಜಿರಳೆಗಳ ಕಾಟದಿಂದ ಮುಕ್ತಿ ಹೊಂದಬಹುದು.

  • ಪುಲಾವ್ ಎಲೆಗಳನ್ನು ಪುಡಿ ಮಾಡಿ ನೀರಿಗೆ ಬೆರೆಸಿ ಕುದಿಸಿ, ತಣ್ಣಗಾದ ಬಳಿಕ ಮನೆಯ ಮೂಲೆಗಳಲ್ಲಿ ಸಿಂಪಡಿಸಿದರೆ ಜಿರಳೆಗಳು ಅಲ್ಲಿಂದ ಓಡಿಹೋಗುತ್ತವೆ.
  • ಸ್ಪ್ರೇ ಬಾಟಲಿಯಲ್ಲಿ ಸಮ ಪ್ರಮಾಣದಲ್ಲಿ ನಿಂಬೆ ರಸ ಮತ್ತು ನೀರನ್ನು ಮಿಶ್ರಣ ಮಾಡಿ ಅಡುಗೆಮನೆ ಹಾಗೂ ಮನೆಯ ಮೂಲೆಗಳಲ್ಲಿ ಸ್ಪ್ರೇ ಮಾಡಿದರೆ ಜಿರಳೆಗಳು ಸಾಯುತ್ತವೆ.
  •  ಅಡುಗೆ ಸೋಡಾ ಮತ್ತು ಸಕ್ಕರೆ ಮಿಶ್ರಣವನ್ನು ಬಾಟಲಿಗೆ ತುಂಬಿಸಿ ಅಡುಗೆಮನೆಯ ವಿವಿಧ ಭಾಗಗಳಲ್ಲಿ ಸಿಂಪಡಿಸಿದರೆ ಜಿರಳೆಗಳು ಇಲ್ಲವಾಗುತ್ತದೆ.
  •  ಜಿರಳೆಗಳು ಇರುವ ಜಾಗಕ್ಕೆ ಬೋರಿಕ್ ಆಸಿಡ್ ಪುಡಿಯನ್ನು ಸಿಂಪಡಿಸಿದರೆ ಅವುಗಳ ವಂಶವೇ ನಾಶವಾಗುತ್ತದೆ.
  • ಬೇವಿನ ಎಣ್ಣೆಯನ್ನು ನೀರಿಗೆ ಬೆರೆಸಿ, ಅದನ್ನು ಸ್ಪ್ರೇ ಬಾಟಲಿಯಲ್ಲಿ ತುಂಬಿಸಿ ಅಡುಗೆಮನೆಯ ಮೂಲೆಯಲ್ಲಿ ಸಿಂಪಡಿಸಿದರೆ ಜಿರಳೆಗಳು ಸಾಯುತ್ತವೆ.
  • ಲವಂಗದ ಪುಡಿಯನ್ನು ಜಿರಳೆ ಇರುವ ಸ್ಥಳಗಳಿಗೆ ಹಚ್ಚಿದರೆ ಜಿರಳೆಗಳು ಇಲ್ಲವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ