AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips in Kannada : ಶುಂಠಿಯನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡುವುದೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಬೇಸಿಗೆಯಲ್ಲಿ ತರಕಾರಿಗಳು ಬೇಗನೇ ಹಾಳಾಗುತ್ತವೆ. ಈ ಋತುವಿನಲ್ಲಿ ತರಕಾರಿಗಳು ಹಾಳಾಗುವುದನ್ನು ತಡೆಗಟ್ಟಲು, ಅವುಗಳನ್ನು ರೆಫ್ರಿಜರೇಟರ್ನಲ್ಲಿ ಶೇಖರಿಸಿಡಲಾಗುತ್ತದೆ. ಆದರೆ ಈ ಶುಂಠಿಯನ್ನು ಎಷ್ಟೇ ಜಾಗರೂಕವಾಗಿ ಸಂಗ್ರಹಿಸಿಟ್ಟರೂ ಬೇಗನೆ ಒಣಗುತ್ತದೆ, ಇಲ್ಲಿದಿದ್ದರೆ ಕೊಳೆತುಹೋಗುತ್ತದೆ. ಒಣಗಿದ ಶುಂಠಿಯನ್ನು ಆಹಾರ ಪದಾರ್ಥಗಳಿಗೆ ಬಳಸಿದರೂ ರುಚಿಯನ್ನು ಹೊಂದಿರುವುದಿಲ್ಲ. ಆಹಾರದಲ್ಲಿ ರುಚಿಯನ್ನು ಹೆಚ್ಚಿಸುವ ಈ ಶುಂಠಿ ತಾಜಾವಾಗಿ ದೀರ್ಘಕಾಲದವರೆಗೆ ಸಂಗ್ರಹಿಸಿಡಬಹುದು.

Kitchen Tips in Kannada : ಶುಂಠಿಯನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡುವುದೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on: May 01, 2024 | 5:32 PM

Share

ಭಾರತೀಯರ ಅಡುಗೆ ಮನೆಯಲ್ಲಿ ಶುಂಠಿಯಿರಲೇಬೇಕು. ಪ್ರತಿಯೊಂದು ಆಹಾರ ಪದಾರ್ಥಗಳನ್ನು ತಯಾರಿಸುವಾಗಲೂ ಘಮ್ ಎನಿಸುವ ಶುಂಠಿಯನ್ನು ಬಳಸುತ್ತಾರೆ. ಹೀಗಾಗಿ ಆಹಾರಕ್ಕೆ ಮತ್ತಷ್ಟು ರುಚಿಯನ್ನು ಈ ಶುಂಠಿಯು ನೀಡುತ್ತದೆ. ಅದಲ್ಲದೇ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಈ ಶುಂಠಿ ಉತ್ತಮವಾದ ಮನೆ ಮದ್ದಾಗಿದೆ. ಆದರೆ ರಣ ಬಿಸಿಲಿಗೆ ಈ ಶುಂಠಿಯು ಬೇಗನೇ ಹಾಳಾಗುವ ಕಾರಣ, ಇದನ್ನು ತಾಜಾವಾಗಿಡುವುದಕ್ಕೆ ಕೆಲವು ಸಲಹೆಗಳನ್ನು ಅನುಸರಿಸಿದರೆ ಉತ್ತಮ.

ಶುಂಠಿಯನ್ನು ತಾಜಾವಾಗಿ ಸಂಗ್ರಹಿಸಿಡಲು ಇಲ್ಲಿವೆ ಕೆಲ ಸಲಹೆಗಳು

  • ಮಾರುಕಟ್ಟೆಯಲ್ಲಿ ತಂದ ಶುಂಠಿಯನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಇಡಬಾರದು. ಬೇಗನೇ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಶುಂಠಿಯನ್ನು ಟಿಶ್ಯೂನಿಂದ ಒರೆಸಿ ಮತ್ತು ಹತ್ತಿ ಬಟ್ಟೆಯಲ್ಲಿ ಸುತ್ತಿಟ್ಟರೆ ತಾಜಾವಾಗಿರುತ್ತದೆ.
  • ಶುಂಠಿಯನ್ನು ತಾಜಾವಾಗಿಡಲು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ, ಗಾಜಿನ ಬಾಟಲಿಯನ್ನು ತೆಗೆದುಕೊಂಡು ಅದಕ್ಕೆ ವಿನೆಗರ್ ಹಾಕಬೇಕು. ಈಗಾಗಲೇ ಕತ್ತರಿಸಿಟ್ಟ ಶುಂಠಿಯನ್ನು ಈ ಬಾಟಲಿಗೆ ಹಾಕಿಟ್ಟರೆ ಒಂದು ತಿಂಗಳವರೆಗೆ ಶುಂಠಿಯು ಹಾಳಾಗುವುದಿಲ್ಲ.
  • ಶುಂಠಿ ಪೇಸ್ಟ್ ಮಾಡಿಟ್ಟರೆ ಬೇಗನೇ ಕೆಡುವುದಿಲ್ಲ. ಶುಂಠಿ ಪೇಸ್ಟನ್ನು ರೆಫ್ರಿಜರೇಟರ್ನಲ್ಲಿ ಒಂದು ತಿಂಗಳು ಸಂಗ್ರಹಿಸಬಹುದು.
  • ಶುಂಠಿಯು ಹೆಚ್ಚು ದಿನಗಳ ಕಾಲ ಬಾಳಿಕೆ ಬರಬೇಕಾದರೆ ಬಿಸಿಲಿನಲ್ಲಿ ಒಣಗಿಸಬೇಕು. ಚೆನ್ನಾಗಿ ಆರಿದ ನಂತರ ನುಣ್ಣಗೆ ಶುಂಠಿಯನ್ನು ಪುಡಿ ಮಾಡಿ ಸಂಗ್ರಹಿಟ್ಟರೆ ಕೆಡುವುದಿಲ್ಲ.
  • ಶುಂಠಿಯನ್ನು ತುಂಡು ತುಂಡುಗಳಾಗಿ ಕತ್ತರಿಸಿ ಜಿಪ್ ಇರುವ ಲಾಕ್ ಬ್ಯಾಗ್‌ನಲ್ಲಿ ಹಾಕಿಟ್ಟರೆ ಕನಿಷ್ಠ ಮೂರು ವಾರಗಳವರೆಗೆ ಕೆಡುವುದಿಲ್ಲ, ತಾಜಾವಾಗಿರುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್