AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kitchen Tips in Kannada : ಶುಂಠಿಯನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡುವುದೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಬೇಸಿಗೆಯಲ್ಲಿ ತರಕಾರಿಗಳು ಬೇಗನೇ ಹಾಳಾಗುತ್ತವೆ. ಈ ಋತುವಿನಲ್ಲಿ ತರಕಾರಿಗಳು ಹಾಳಾಗುವುದನ್ನು ತಡೆಗಟ್ಟಲು, ಅವುಗಳನ್ನು ರೆಫ್ರಿಜರೇಟರ್ನಲ್ಲಿ ಶೇಖರಿಸಿಡಲಾಗುತ್ತದೆ. ಆದರೆ ಈ ಶುಂಠಿಯನ್ನು ಎಷ್ಟೇ ಜಾಗರೂಕವಾಗಿ ಸಂಗ್ರಹಿಸಿಟ್ಟರೂ ಬೇಗನೆ ಒಣಗುತ್ತದೆ, ಇಲ್ಲಿದಿದ್ದರೆ ಕೊಳೆತುಹೋಗುತ್ತದೆ. ಒಣಗಿದ ಶುಂಠಿಯನ್ನು ಆಹಾರ ಪದಾರ್ಥಗಳಿಗೆ ಬಳಸಿದರೂ ರುಚಿಯನ್ನು ಹೊಂದಿರುವುದಿಲ್ಲ. ಆಹಾರದಲ್ಲಿ ರುಚಿಯನ್ನು ಹೆಚ್ಚಿಸುವ ಈ ಶುಂಠಿ ತಾಜಾವಾಗಿ ದೀರ್ಘಕಾಲದವರೆಗೆ ಸಂಗ್ರಹಿಸಿಡಬಹುದು.

Kitchen Tips in Kannada : ಶುಂಠಿಯನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡುವುದೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on: May 01, 2024 | 5:32 PM

Share

ಭಾರತೀಯರ ಅಡುಗೆ ಮನೆಯಲ್ಲಿ ಶುಂಠಿಯಿರಲೇಬೇಕು. ಪ್ರತಿಯೊಂದು ಆಹಾರ ಪದಾರ್ಥಗಳನ್ನು ತಯಾರಿಸುವಾಗಲೂ ಘಮ್ ಎನಿಸುವ ಶುಂಠಿಯನ್ನು ಬಳಸುತ್ತಾರೆ. ಹೀಗಾಗಿ ಆಹಾರಕ್ಕೆ ಮತ್ತಷ್ಟು ರುಚಿಯನ್ನು ಈ ಶುಂಠಿಯು ನೀಡುತ್ತದೆ. ಅದಲ್ಲದೇ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಈ ಶುಂಠಿ ಉತ್ತಮವಾದ ಮನೆ ಮದ್ದಾಗಿದೆ. ಆದರೆ ರಣ ಬಿಸಿಲಿಗೆ ಈ ಶುಂಠಿಯು ಬೇಗನೇ ಹಾಳಾಗುವ ಕಾರಣ, ಇದನ್ನು ತಾಜಾವಾಗಿಡುವುದಕ್ಕೆ ಕೆಲವು ಸಲಹೆಗಳನ್ನು ಅನುಸರಿಸಿದರೆ ಉತ್ತಮ.

ಶುಂಠಿಯನ್ನು ತಾಜಾವಾಗಿ ಸಂಗ್ರಹಿಸಿಡಲು ಇಲ್ಲಿವೆ ಕೆಲ ಸಲಹೆಗಳು

  • ಮಾರುಕಟ್ಟೆಯಲ್ಲಿ ತಂದ ಶುಂಠಿಯನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಇಡಬಾರದು. ಬೇಗನೇ ಹಾಳಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಶುಂಠಿಯನ್ನು ಟಿಶ್ಯೂನಿಂದ ಒರೆಸಿ ಮತ್ತು ಹತ್ತಿ ಬಟ್ಟೆಯಲ್ಲಿ ಸುತ್ತಿಟ್ಟರೆ ತಾಜಾವಾಗಿರುತ್ತದೆ.
  • ಶುಂಠಿಯನ್ನು ತಾಜಾವಾಗಿಡಲು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ, ಗಾಜಿನ ಬಾಟಲಿಯನ್ನು ತೆಗೆದುಕೊಂಡು ಅದಕ್ಕೆ ವಿನೆಗರ್ ಹಾಕಬೇಕು. ಈಗಾಗಲೇ ಕತ್ತರಿಸಿಟ್ಟ ಶುಂಠಿಯನ್ನು ಈ ಬಾಟಲಿಗೆ ಹಾಕಿಟ್ಟರೆ ಒಂದು ತಿಂಗಳವರೆಗೆ ಶುಂಠಿಯು ಹಾಳಾಗುವುದಿಲ್ಲ.
  • ಶುಂಠಿ ಪೇಸ್ಟ್ ಮಾಡಿಟ್ಟರೆ ಬೇಗನೇ ಕೆಡುವುದಿಲ್ಲ. ಶುಂಠಿ ಪೇಸ್ಟನ್ನು ರೆಫ್ರಿಜರೇಟರ್ನಲ್ಲಿ ಒಂದು ತಿಂಗಳು ಸಂಗ್ರಹಿಸಬಹುದು.
  • ಶುಂಠಿಯು ಹೆಚ್ಚು ದಿನಗಳ ಕಾಲ ಬಾಳಿಕೆ ಬರಬೇಕಾದರೆ ಬಿಸಿಲಿನಲ್ಲಿ ಒಣಗಿಸಬೇಕು. ಚೆನ್ನಾಗಿ ಆರಿದ ನಂತರ ನುಣ್ಣಗೆ ಶುಂಠಿಯನ್ನು ಪುಡಿ ಮಾಡಿ ಸಂಗ್ರಹಿಟ್ಟರೆ ಕೆಡುವುದಿಲ್ಲ.
  • ಶುಂಠಿಯನ್ನು ತುಂಡು ತುಂಡುಗಳಾಗಿ ಕತ್ತರಿಸಿ ಜಿಪ್ ಇರುವ ಲಾಕ್ ಬ್ಯಾಗ್‌ನಲ್ಲಿ ಹಾಕಿಟ್ಟರೆ ಕನಿಷ್ಠ ಮೂರು ವಾರಗಳವರೆಗೆ ಕೆಡುವುದಿಲ್ಲ, ತಾಜಾವಾಗಿರುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು