AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನುಗ್ಗೆಕಾಯಿ ಸೇವನೆಯಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ಗೊತ್ತಾ?

ನುಗ್ಗೆಕಾಯಿ ಸೇವನೆಯು ದೇಹದಲ್ಲಿ ಕೊಬ್ಬಿನ ಪ್ರಮಾಣವನ್ನು ಕಡಿಮೆ ಮಾಡುತ್ತವೆ. ಇತರ ಆರೋಗ್ಯ ಪ್ರಯೋಜನಗಳ ಜತೆಗೆ ತೂಕ ನಷ್ಟಕ್ಕೆ ಸಹಾಯಕಾರಿಯಾಗಿದೆ.

ನುಗ್ಗೆಕಾಯಿ ಸೇವನೆಯಿಂದ ಆರೋಗ್ಯ ಪ್ರಯೋಜನಗಳು ಎಷ್ಟಿವೆ ಗೊತ್ತಾ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 15, 2021 | 8:27 AM

Share

ತರಕಾರಿಗಳೆಲ್ಲವೂ ಸಹ ಒಂದು ರೀತಿಯ ಪೌಷ್ಟಿಕಾಂಶವನ್ನು ದೇಹಕ್ಕೆ ನೀಡುತ್ತವೆ. ಅದೇ ರೀತಿ ನುಗ್ಗೆಕಾಯಿ ಸೇವನೆಯಿಂದಲೂ ಅನೇಕ ಆರೋಗ್ಯ ಪ್ರಯೋಜನಗಳಿವೆ. ಇದು ದೇಹದ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಖನಿಜ ಮತ್ತು ವಿಟಮಿನ್ ಘಟನಗಳಿಗೆ ಹೆಸರುವಾಸಿಯಾಗಿರುವ ನುಗ್ಗೆಕಾಯಿ ಉತ್ಕರ್ಷಣ ನಿರೋಧಕ ಅಂಶವನ್ನು ಹೊಂದಿರುತ್ತದೆ. ನುಗ್ಗೆಕಾಯಿ ಸೊಪ್ಪು ಕೂಡಾ ಸಾಕಷ್ಟು ಆರೋಗ್ಯ ಪ್ರಯೋಜಗಳನ್ನು ನೀಡುತ್ತದೆ. ಜತೆಗೆ ಅದರಲ್ಲಿ ಹೆಚ್ಚಿನ ಪ್ರಮಾಣದ ಫೈಟೇಟ್​ಗಳು ಇರುತ್ತದೆ. ಅವುಗಳು ಖನಿಜಗಳನ್ನು ದೇಹದಿಂದ ಕಡಿಮೆ ಹೀರಿಕೊಳ್ಳುವಂತೆ ಮಾಡಬಲ್ಲ ನಂಜುನಿರೋಧಕಗಳಾಗಿವೆ.

ನುಗ್ಗೆಕಾಯಿ ಸೇವನೆಯು ದೇಹದಲ್ಲಿ ಕೊಬ್ಬಿನ ಪ್ರಮಾಣವನ್ನು ಕಡಿಮೆ ಮಾಡುತ್ತವೆ. ಇತರ ಆರೋಗ್ಯ ಪ್ರಯೋಜನಗಳ ಜತೆಗೆ ತೂಕ ನಷ್ಟಕ್ಕೆ ಸಹಾಯಕಾರಿಯಾಗಿದೆ. ನುಗ್ಗೆಕಾಯಿ ಶಕ್ತಿಯುತ ಆರೋಗ್ಯ ಘಟಕಗಳನ್ನು ಹೊಂದಿದ್ದು, ಅದು ಇತರ ಆರೋಗ್ಯ ಪ್ರಯೋಜನಗಳನ್ನು ಪಡೆಯಲು ಸಹಾಯಕವಾಗಿದೆ. ಚರ್ಮ ಮತ್ತು ಕೂದಲು ಆರೋಗ್ಯಕ್ಕೂ ಸಹ ಸಹಾಯಕಾರಿ. ದೇಹದಲ್ಲಿ ರಕ್ತ ಪರಿಚಲನೆಗೆ ಸಹಾಯ ಮಡುತ್ತದೆ.

ಕ್ಯಾಲ್ಸಿಯಂ ಮತ್ತು ರಂಜಕದಿಂದ ತುಂಬಿರುವುದರಿಂದ ಬಲವಾದ ಮೂಳೆಗಳ ಬೆಳವಣಿಗೆಗೆ ಸಹಾಯಕವಾಗಿದೆ. ಸಂಧಿವಾತ, ಕೀಲುನೋವಿನಿಂದ ಬಳಲುತ್ತಿರುವ ಜನರಿಗೆ ಇದು ಪ್ರಯೋಜನಕಾರಿ. ನುಗ್ಗೆಕಾಯಿ ಸೇವನೆಯು ರಕ್ತದೊತ್ತವನ್ನು ನಿಯಂತ್ರಿಸುತ್ತದೆ. ಜತೆಗೆ ಪಾರ್ಶ್ವವಾಯು ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯಕವಾಗಿದೆ. ನಾವು ಸೇವಿಸುವ ತರಕಾರಿಗಳಲ್ಲಿ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಪೌಷ್ಟಿಕ ಆಹಾರದ ಮೂಲಕ ಆರೋಗ್ಯ ಸುಧಾರಿಸುತ್ತದೆ.

ಇದನ್ನೂ ಓದಿ:

Health Tips: ಗರ್ಭಿಣಿಯರು ಆರೋಗ್ಯ ಸುಧಾರಣೆಗೆ ಸೇವಿಸಬೇಕಾದ ಪೋಷಕಾಂಶಗಳು

Weight loss: ತೂಕ ಇಳಿಸಿಕೊಳ್ಳಲು ಸಿಂಪಲ್​ ಟಿಪ್ಸ್​; ಜೀರಿಗೆ ನೀರು ಸೇವನೆಯಿಂದ ಉತ್ತಮ ಪರಿಹಾರ

(Know about moringa health benefits and its helps to loss weight check in Kannada)

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ