AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Korean Skin Care: ಕೊರಿಯನ್ನರಂತೆ ಹೊಳೆಯುವ ತ್ವಚೆ ನಿಮ್ಮದಾಗಬೇಕಾ? ಈ ಫೇಸ್​ಮಾಸ್ಕ್ ಹಚ್ಚಿ ನೋಡಿ

ಕೊರಿಯನ್ ಸೀರೀಸ್, ಸಿನಿಮಾಗಳನ್ನು ನೋಡಿದವರಿಗೆ ಅದರಲ್ಲಿರುವ ಕಲಾವಿದರ ಚರ್ಮದ ಕಾಂತಿಯ ಮೇಲೇ ಕಣ್ಣು. ಆ ರೀತಿ ಕನ್ನಡಿಯಂತೆ ಫಳಫಳ ಹೊಳೆಯುವ ಚರ್ಮವನ್ನು ಪಡೆಯಲು ಏನು ಮಾಡಬೇಕೆಂದು ನೀವು ಯೋಚಿಸುತ್ತಿದ್ದರೆ ಅದಕ್ಕೆ ಸಾವಿರಾರು ರೂ. ಖರ್ಚು ಮಾಡಬೇಕಾಗಿಲ್ಲ. ಈ ಫೇಸ್​ಮಾಸ್ಕ್ ಬಳಸಿ ನೋಡಿ.

Korean Skin Care: ಕೊರಿಯನ್ನರಂತೆ ಹೊಳೆಯುವ ತ್ವಚೆ ನಿಮ್ಮದಾಗಬೇಕಾ? ಈ ಫೇಸ್​ಮಾಸ್ಕ್ ಹಚ್ಚಿ ನೋಡಿ
ಕೊರಿಯನ್ನರಂತೆ ಹೊಳೆಯುವ ತ್ವಚೆ
ಸುಷ್ಮಾ ಚಕ್ರೆ
|

Updated on: Apr 24, 2024 | 3:49 PM

Share

ಕೊರಿಯನ್ನರು (Korean Skin Care) ತಮ್ಮ ಅತ್ಯುತ್ತಮವಾದ ಚರ್ಮಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ಗ್ಲಾಸ್ ಸ್ಕಿನ್‌ನ (Glass Skin) ಸೃಷ್ಟಿಕರ್ತರಾಗಿದ್ದಾರೆ. ಕೊರಿಯನ್ನರಂತೆ ಅದ್ಭುತವಾದ, ಕಲೆರಹಿತ, ಜಾಗಿನಂತೆ ಹೊಳೆಯುವ ಚರ್ಮ ನಿಮ್ಮದಾಗಬೇಕೆಂದರೆ ಅದಕ್ಕೆ ಈ ಫೇಸ್​ ಮಾಸ್ಕ್ (Face Mask) ಬಳಸಿ ನೋಡಿ. ಗಾಜಿನ ಚರ್ಮವನ್ನು ಸ್ಪಷ್ಟ ಮೈಬಣ್ಣ, ನಯವಾದ ವಿನ್ಯಾಸ ಹೊಂದಿರುವಂತೆ ವ್ಯಾಖ್ಯಾನಿಸಲಾಗಿದೆ. ಮನೆಯಲ್ಲಿ ಆ ರೀತಿಯ ಕಾಂತಿಯುತ ತ್ವಚೆಯನ್ನು ಪಡೆಯಲು ಹೀಗೆ ಮಾಡಿ.

ಕಾಂತಿಯುತ ಮೈಬಣ್ಣವನ್ನು ಇಷ್ಟಪಡುವವರು ಗಾಜಿನಂತಹ ಚರ್ಮವನ್ನು ಪಡೆಯಲು ದುಬಾರಿ ಚಿಕಿತ್ಸೆಗಳು ಅಥವಾ ಉತ್ಪನ್ನಗಳನ್ನು ಬಳಸಬೇಕಾಗಿಲ್ಲ. ಮನೆಯಲ್ಲಿ ಕಾಫಿ ಫೇಸ್​ಮಾಸ್ಕ್​ ಬಳಸುವ ಮೂಲಕ ನಿಮ್ಮ ತ್ವಚೆಯನ್ನು ಕಾಂತಿಯುತಗೊಳಿಸಬಹುದು. ಈ ಮೂಲಕ ಮನೆಯಲ್ಲಿಯೇ ಹೊಳೆಯುವ ಚರ್ಮ ಪಡೆಯಬಹುದು. ಸುಲಭವಾಗಿ ತಯಾರಿಸಬಹುದಾದ DIY ಪೀಲ್ ಆಫ್ (ಸಿಪ್ಪೆ ಸುಲಿಯುವ) ಫೇಸ್​ ಮಾಸ್ಕ್ ನೈಸರ್ಗಿಕವಾಗಿ ಬಿಳಿಯ ಚರ್ಮವನ್ನು ಒದಗಿಸುವುದು ಮಾತ್ರವಲ್ಲದೆ ಚರ್ಮವನ್ನು ಹೊರಗಿಂದ ಗಾಜಿನಂತೆ ಹೊಳೆಯುವಂತೆ ಮಾಡುತ್ತದೆ.

ಇದನ್ನೂ ಓದಿ: Skin Care Tips: ನಿಮ್ಮ ತ್ವಚೆಯ ಸೌಂದರ್ಯಕ್ಕೂ ಆಲೂಗಡ್ಡೆಗೂ ಏನು ಸಂಬಂಧ?

ಬೇಕಾಗುವ ಪದಾರ್ಥಗಳು:

    • 1 ಚಮಚ ನುಣ್ಣಗೆ ಪುಡಿ ಮಾಡಿದ ಕಾಫಿ ಬೀಜ
    • 1 ಚಮಚ ರೋಸ್ ವಾಟರ್
    • 1 ಚಮಚ ಜೆಲಾಟಿನ್
    • ಸ್ವಲ್ಪ ಉಗುರುಬೆಚ್ಚಗಿನ ನೀರು

ಈ ಫೇಸ್ ಮಾಸ್ಕ್ ಅನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಲು ಈ ಮೇಲಿನ ವಿಡಿಯೋವನ್ನು ನೋಡಿ. ಇದೇ ರೀತಿ ಫೇಸ್​ಮಾಸ್ಕ್ ಪೇಸ್ಟ್ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಳ್ಳಿ. ಉತ್ತಮ ಫಲಿತಾಂಶಕ್ಕಾಗಿ ವಾರಕ್ಕೆ 2 ಬಾರಿ ಈ ಫೇಸ್​ಮಾಸ್ಕ್ ಹಚ್ಚಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ