AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Korean Skin Care: ಕೊರಿಯನ್ನರಂತೆ ಹೊಳೆಯುವ ತ್ವಚೆ ನಿಮ್ಮದಾಗಬೇಕಾ? ಈ ಫೇಸ್​ಮಾಸ್ಕ್ ಹಚ್ಚಿ ನೋಡಿ

ಕೊರಿಯನ್ ಸೀರೀಸ್, ಸಿನಿಮಾಗಳನ್ನು ನೋಡಿದವರಿಗೆ ಅದರಲ್ಲಿರುವ ಕಲಾವಿದರ ಚರ್ಮದ ಕಾಂತಿಯ ಮೇಲೇ ಕಣ್ಣು. ಆ ರೀತಿ ಕನ್ನಡಿಯಂತೆ ಫಳಫಳ ಹೊಳೆಯುವ ಚರ್ಮವನ್ನು ಪಡೆಯಲು ಏನು ಮಾಡಬೇಕೆಂದು ನೀವು ಯೋಚಿಸುತ್ತಿದ್ದರೆ ಅದಕ್ಕೆ ಸಾವಿರಾರು ರೂ. ಖರ್ಚು ಮಾಡಬೇಕಾಗಿಲ್ಲ. ಈ ಫೇಸ್​ಮಾಸ್ಕ್ ಬಳಸಿ ನೋಡಿ.

Korean Skin Care: ಕೊರಿಯನ್ನರಂತೆ ಹೊಳೆಯುವ ತ್ವಚೆ ನಿಮ್ಮದಾಗಬೇಕಾ? ಈ ಫೇಸ್​ಮಾಸ್ಕ್ ಹಚ್ಚಿ ನೋಡಿ
ಕೊರಿಯನ್ನರಂತೆ ಹೊಳೆಯುವ ತ್ವಚೆ
ಸುಷ್ಮಾ ಚಕ್ರೆ
|

Updated on: Apr 24, 2024 | 3:49 PM

Share

ಕೊರಿಯನ್ನರು (Korean Skin Care) ತಮ್ಮ ಅತ್ಯುತ್ತಮವಾದ ಚರ್ಮಕ್ಕೆ ಹೆಸರುವಾಸಿಯಾಗಿದ್ದಾರೆ. ಅವರು ಗ್ಲಾಸ್ ಸ್ಕಿನ್‌ನ (Glass Skin) ಸೃಷ್ಟಿಕರ್ತರಾಗಿದ್ದಾರೆ. ಕೊರಿಯನ್ನರಂತೆ ಅದ್ಭುತವಾದ, ಕಲೆರಹಿತ, ಜಾಗಿನಂತೆ ಹೊಳೆಯುವ ಚರ್ಮ ನಿಮ್ಮದಾಗಬೇಕೆಂದರೆ ಅದಕ್ಕೆ ಈ ಫೇಸ್​ ಮಾಸ್ಕ್ (Face Mask) ಬಳಸಿ ನೋಡಿ. ಗಾಜಿನ ಚರ್ಮವನ್ನು ಸ್ಪಷ್ಟ ಮೈಬಣ್ಣ, ನಯವಾದ ವಿನ್ಯಾಸ ಹೊಂದಿರುವಂತೆ ವ್ಯಾಖ್ಯಾನಿಸಲಾಗಿದೆ. ಮನೆಯಲ್ಲಿ ಆ ರೀತಿಯ ಕಾಂತಿಯುತ ತ್ವಚೆಯನ್ನು ಪಡೆಯಲು ಹೀಗೆ ಮಾಡಿ.

ಕಾಂತಿಯುತ ಮೈಬಣ್ಣವನ್ನು ಇಷ್ಟಪಡುವವರು ಗಾಜಿನಂತಹ ಚರ್ಮವನ್ನು ಪಡೆಯಲು ದುಬಾರಿ ಚಿಕಿತ್ಸೆಗಳು ಅಥವಾ ಉತ್ಪನ್ನಗಳನ್ನು ಬಳಸಬೇಕಾಗಿಲ್ಲ. ಮನೆಯಲ್ಲಿ ಕಾಫಿ ಫೇಸ್​ಮಾಸ್ಕ್​ ಬಳಸುವ ಮೂಲಕ ನಿಮ್ಮ ತ್ವಚೆಯನ್ನು ಕಾಂತಿಯುತಗೊಳಿಸಬಹುದು. ಈ ಮೂಲಕ ಮನೆಯಲ್ಲಿಯೇ ಹೊಳೆಯುವ ಚರ್ಮ ಪಡೆಯಬಹುದು. ಸುಲಭವಾಗಿ ತಯಾರಿಸಬಹುದಾದ DIY ಪೀಲ್ ಆಫ್ (ಸಿಪ್ಪೆ ಸುಲಿಯುವ) ಫೇಸ್​ ಮಾಸ್ಕ್ ನೈಸರ್ಗಿಕವಾಗಿ ಬಿಳಿಯ ಚರ್ಮವನ್ನು ಒದಗಿಸುವುದು ಮಾತ್ರವಲ್ಲದೆ ಚರ್ಮವನ್ನು ಹೊರಗಿಂದ ಗಾಜಿನಂತೆ ಹೊಳೆಯುವಂತೆ ಮಾಡುತ್ತದೆ.

ಇದನ್ನೂ ಓದಿ: Skin Care Tips: ನಿಮ್ಮ ತ್ವಚೆಯ ಸೌಂದರ್ಯಕ್ಕೂ ಆಲೂಗಡ್ಡೆಗೂ ಏನು ಸಂಬಂಧ?

ಬೇಕಾಗುವ ಪದಾರ್ಥಗಳು:

    • 1 ಚಮಚ ನುಣ್ಣಗೆ ಪುಡಿ ಮಾಡಿದ ಕಾಫಿ ಬೀಜ
    • 1 ಚಮಚ ರೋಸ್ ವಾಟರ್
    • 1 ಚಮಚ ಜೆಲಾಟಿನ್
    • ಸ್ವಲ್ಪ ಉಗುರುಬೆಚ್ಚಗಿನ ನೀರು

ಈ ಫೇಸ್ ಮಾಸ್ಕ್ ಅನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಲು ಈ ಮೇಲಿನ ವಿಡಿಯೋವನ್ನು ನೋಡಿ. ಇದೇ ರೀತಿ ಫೇಸ್​ಮಾಸ್ಕ್ ಪೇಸ್ಟ್ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಳ್ಳಿ. ಉತ್ತಮ ಫಲಿತಾಂಶಕ್ಕಾಗಿ ವಾರಕ್ಕೆ 2 ಬಾರಿ ಈ ಫೇಸ್​ಮಾಸ್ಕ್ ಹಚ್ಚಿ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ