AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alcohol: 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯಪಾನ ಸೇವನೆಯಿಂದ ಅಪಾಯ ಹೆಚ್ಚು

40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯಪಾನದಿಂದ ಅಪಾಯ ಹೆಚ್ಚು ಎಂಬುದು ಸಂಶೋಧನೆಯೊಂದರಿಂದ ತಿಳಿದುಬಂದಿದೆ. ದೊಡ್ಡವರಿಗಿಂತ 40 ವರ್ಷದೊಳಗಿನವರೇ ಮದ್ಯಪಾನದಿಂದ ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತಾರೆ.

Alcohol: 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯಪಾನ ಸೇವನೆಯಿಂದ ಅಪಾಯ ಹೆಚ್ಚು
Alcohol
Follow us
TV9 Web
| Updated By: ನಯನಾ ರಾಜೀವ್

Updated on: Jul 15, 2022 | 3:39 PM

40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯಪಾನದಿಂದ ಅಪಾಯ ಹೆಚ್ಚು ಎಂಬುದು ಸಂಶೋಧನೆಯೊಂದರಿಂದ ತಿಳಿದುಬಂದಿದೆ. ದೊಡ್ಡವರಿಗಿಂತ 40 ವರ್ಷದೊಳಗಿನವರೇ ಮದ್ಯಪಾನದಿಂದ ಹೆಚ್ಚಿನ ಅಪಾಯಕ್ಕೆ ಒಳಗಾಗುತ್ತಾರೆ.  ದಿ ಲ್ಯಾನ್ಸೆಟ್ ಜರ್ನಲ್‌ನಲ್ಲಿ ಪ್ರಕಟವಾದ ಜಾಗತಿಕ ಅಧ್ಯಯನದ ಪ್ರಕಾರ, ವಯಸ್ಕರಿಗಿಂತ ಯುವಜನತೆ ಆಲ್ಕೊಹಾಲ್ ಸೇವನೆಯಿಂದ ಹೆಚ್ಚಿನ ಆರೋಗ್ಯ ಅಪಾಯಗಳನ್ನು ಎದುರಿಸುತ್ತಾರೆ ಎಂಬುದು ತಿಳಿದುಬಂದಿದೆ.

ಈ ವರದಿಯು ಜಾಗತಿಕ ಆಲ್ಕೋಹಾಲ್ ಸೇವನೆಯ ವಯಸ್ಸು ಮತ್ತು ಸ್ಥಳವನ್ನು ಆಧರಿಸಿರಬೇಕು ಎಂದು ಶಿಫಾರಸುಗಳು ಮಾಡುತ್ತದೆ. 15-39 ವರ್ಷ ವಯಸ್ಸಿನ ಪುರುಷರಿಗೆ ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ನೀಡಲಾಗಿದೆ.

ನಿಯಮಿತವಾಗಿ ಮದ್ಯಪಾನ ಮಾಡುವ 40 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಹೃದಯರಕ್ತನಾಳದ ಕಾಯಿಲೆ, ಪಾರ್ಶ್ವವಾಯು ಮತ್ತು ಮಧುಮೇಹದ ಅಪಾಯಗಳು ಕಡಿಮೆ ಇರುತ್ತವೆ.

ವಿಶ್ವಾದ್ಯಂತ 15-39 ವರ್ಷ ವಯಸ್ಸಿನ ಪುರುಷರು ಮದ್ಯಪಾನದಿಂದ ಯಾವುದೇ ಪ್ರಯೋಜನವನ್ನು ಪಡೆದಿಲ್ಲ ಬದಲಾಗಿ ಅಪಾಯವೇ ಹೆಚ್ಚಿದೆ ಎಂದು ಸಂಶೋಧನೆ ಹೇಳಿದೆ.

ಇವುಗಳಲ್ಲಿ ಶೇ.60ರಷ್ಟು ಮಂದಿ ಮದ್ಯಪಾನದ ಅಮಲಿನಲ್ಲಿ ವಾಹನ ಅಪಘಾತ, ಆತ್ಮಹತ್ಯೆ, ಕೊಲೆಯಂತಹ ಕೃತ್ಯಗಳಲ್ಲೂ ಭಾಗಿಯಾಗಿದ್ದಾರೆ. ಸ್ವಲ್ಪ ಪ್ರಮಾಣದಲ್ಲಿ ಮದ್ಯಪಾನ ಮಾಡುವವರು ಆರೋಗ್ಯ ಪ್ರಯೋಜನವನ್ನು ಪಡೆಯಲಿದ್ದಾರೆ. ಮದ್ಯಪಾನದಿಂದ ಹೃದಯ ರಕ್ತನಾಳದ ಕಾಯಿಲೆ, ಕ್ಯಾನ್ಸರ್ ಸೇರಿದಂತೆ 22ಕ್ಕೂ ಹೆಚ್ಚಿನ ಆರೋಗ್ಯ ಪರಿಣಾಮಗಳುಂಟಾಗಲಿವೆ.

ವರದಿಯು ಕಡಿಮೆ ವಯಸ್ಸಿನವರು ಮದ್ಯಪಾನ ಸೇವನೆ ಮಾಡುವುದೇ ಬೇಡ, ಮಧ್ಯವಯಸ್ಕರು ಸ್ವಲ್ಪ ಪ್ರಮಾಣದಲ್ಲಿ ಮದ್ಯಪಾನ ಮಾಡುವುದರಿಂದ ಆರೋಗ್ಯ ಪ್ರಯೋಜನಗಳನ್ನು ಪಡೆಯಲಿದ್ದಾರೆ.

2020ರ ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಡೇಟಾದಲ್ಲಿ ಮದ್ಯಪಾನ ಸೇವನೆ ಮಾಡುವವರು ಒಟ್ಟಾರೆಯಾಗಿ 22 ಆರೋಗ್ಯ ಸಮಸ್ಯೆಗಳನ್ನು ಎದುರಿಸಬಹುದು ಎಂದು ಹೇಳಲಾಗಿತ್ತು ಅದರಲ್ಲಿ ಅಪಘಾತ, ಹೃದಯ, ಕರುಳಿನ ಸಮಸ್ಯೆಯೂ ಸೇರಿದೆ.

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್