AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗಲಿನಲ್ಲಿ ಹಣ್ಣು, ರಾತ್ರಿ ರೊಟ್ಟಿ; ಇದು ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ ಅನುಸರಿಸುವ ಆಹಾರ ಕ್ರಮ

ಛತ್ತರ್‌ಪುರದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಬಗ್ಗೆ ತಿಳಿದುಕೊಳ್ಳಲು ಜನರು ಪ್ರಯತ್ನಿಸುತ್ತಾರೆ. ಇಂದು ಈ ಲೇಖನದಲ್ಲಿ ನಾವು ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಆಹಾರಕ್ರಮದ ಬಗ್ಗೆ ಹೇಳುತ್ತೇವೆ.

ಹಗಲಿನಲ್ಲಿ ಹಣ್ಣು, ರಾತ್ರಿ ರೊಟ್ಟಿ; ಇದು ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ ಅನುಸರಿಸುವ ಆಹಾರ ಕ್ರಮ
ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ
Rakesh Nayak Manchi
|

Updated on: Jul 16, 2023 | 6:10 AM

Share

ಛತ್ತರ್‌ಪುರದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ (Dhirendra Krishna Shastri) ಅವರು ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಹೆಸರು ಪಡೆದವರು. ಧೀರೇಂದ್ರ ಶಾಸ್ತ್ರಿಯವರು ನಡೆಸುವ ಕಥಾ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಸೇರುತ್ತಾರೆ. 27ರ ಹರೆಯದ ಇವರು, ಚೀಟಿಯಲ್ಲಿ ಜನರ ಹೆಸರು ಬರೆದು ಅವರ ಸಮಸ್ಯೆಗಳನ್ನು ತಿಳಿಸಿ ಪರಿಹಾರ ನೀಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಬಹುದು.

ಇದೇ ಕಾರಣಕ್ಕೆ ಭಾರತದ ಹೊರಗೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಅವರು ಬೆಂಗಳೂರಿಗೂ ಆಗಮಿಸಿದ್ದರು. ಇಷ್ಟೇ ಅಲ್ಲ, ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಬಗ್ಗೆ ಜನರು ಪ್ರತಿಯೊಂದು ಸಣ್ಣ ವಿಷಯವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಾರೆ. ಇಂದು ಈ ಲೇಖನದ ಮೂಲಕ ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಆಹಾರಕ್ರಮದ ಬಗ್ಗೆ ತಿಳಿಯೋಣ.

ಇದನ್ನೂ ಓದಿ: Holiday Destination: ಮಳೆಗಾಲದಲ್ಲಿ ಗೋವಾದ ಈ 7 ಸುಂದರ ಕಡಲತೀರಗಳಿಗೆ ಭೇಟಿ ನೀಡಿ

ಸರಳ ಆಹಾರ ಸೇವನೆ

ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರು ಸರಳವಾದ ಆಹಾರವನ್ನು ಮಾತ್ರ ಸೇವನೆ ಮಾಡುತ್ತಾರೆ. ಈ ಬಗ್ಗೆ ಸ್ವತಃ ಅವರೇ ಅನೇಕ ಮಾಧ್ಯಮ ಸಂದರ್ಶನಗಳಲ್ಲಿ ಹೇಳಿದ್ದಾರೆ. ಅವರು ದಿನಕ್ಕೆ ಒಮ್ಮೆ ಮಾತ್ರ ರೊಟ್ಟಿ ಅಥವಾ ಊಟ ಮಾಡುತ್ತಾರೆ. ಹಗಲಿನಲ್ಲಿ ಹಣ್ಣುಗಳನ್ನು ಸೇವಿಸಿದರೆ ರಾತ್ರಿ ರೊಟ್ಟಿ ಅಥವಾ ಊಟ ಮಾಡುತ್ತಾರೆ.

ಚಹಾ ಪ್ರೇಮಿ ಧೀರೇಂದ್ರ ಶಾಸ್ತ್ರಿ

ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರಿಗೆ ಚಹಾ ಎಂದರೆ ತುಂಬಾ ಇಷ್ಟ. ಇದಲ್ಲದೇ ಸಮೋಸ ಕೂಡ ತಿನ್ನುತ್ತಾರೆ. ಇತ್ತೀಚೆಗಷ್ಟೇ ಟಿವಿ9 ಭಾರತವರ್ಷದೊಂದಿಗೆ ಮಾತನಾಡುವಾಗ ಈ ಬಗ್ಗೆ ಹೇಳಿದ್ದರು. ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರು ಪ್ರಸ್ತುತ ಉತ್ತರ ಪ್ರದೇಶದ ನೋಯ್ಡಾದಲ್ಲಿದ್ದು, ಜುಲೈ 16 ರವರೆಗೆ ಕಥಾ ನಿರೂಪಿಸಲಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​