AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗಲಿನಲ್ಲಿ ಹಣ್ಣು, ರಾತ್ರಿ ರೊಟ್ಟಿ; ಇದು ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ ಅನುಸರಿಸುವ ಆಹಾರ ಕ್ರಮ

ಛತ್ತರ್‌ಪುರದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಬಗ್ಗೆ ತಿಳಿದುಕೊಳ್ಳಲು ಜನರು ಪ್ರಯತ್ನಿಸುತ್ತಾರೆ. ಇಂದು ಈ ಲೇಖನದಲ್ಲಿ ನಾವು ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಆಹಾರಕ್ರಮದ ಬಗ್ಗೆ ಹೇಳುತ್ತೇವೆ.

ಹಗಲಿನಲ್ಲಿ ಹಣ್ಣು, ರಾತ್ರಿ ರೊಟ್ಟಿ; ಇದು ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ ಅನುಸರಿಸುವ ಆಹಾರ ಕ್ರಮ
ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ
Rakesh Nayak Manchi
|

Updated on: Jul 16, 2023 | 6:10 AM

Share

ಛತ್ತರ್‌ಪುರದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ (Dhirendra Krishna Shastri) ಅವರು ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಹೆಸರು ಪಡೆದವರು. ಧೀರೇಂದ್ರ ಶಾಸ್ತ್ರಿಯವರು ನಡೆಸುವ ಕಥಾ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಸೇರುತ್ತಾರೆ. 27ರ ಹರೆಯದ ಇವರು, ಚೀಟಿಯಲ್ಲಿ ಜನರ ಹೆಸರು ಬರೆದು ಅವರ ಸಮಸ್ಯೆಗಳನ್ನು ತಿಳಿಸಿ ಪರಿಹಾರ ನೀಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಬಹುದು.

ಇದೇ ಕಾರಣಕ್ಕೆ ಭಾರತದ ಹೊರಗೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಅವರು ಬೆಂಗಳೂರಿಗೂ ಆಗಮಿಸಿದ್ದರು. ಇಷ್ಟೇ ಅಲ್ಲ, ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಬಗ್ಗೆ ಜನರು ಪ್ರತಿಯೊಂದು ಸಣ್ಣ ವಿಷಯವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಾರೆ. ಇಂದು ಈ ಲೇಖನದ ಮೂಲಕ ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಆಹಾರಕ್ರಮದ ಬಗ್ಗೆ ತಿಳಿಯೋಣ.

ಇದನ್ನೂ ಓದಿ: Holiday Destination: ಮಳೆಗಾಲದಲ್ಲಿ ಗೋವಾದ ಈ 7 ಸುಂದರ ಕಡಲತೀರಗಳಿಗೆ ಭೇಟಿ ನೀಡಿ

ಸರಳ ಆಹಾರ ಸೇವನೆ

ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರು ಸರಳವಾದ ಆಹಾರವನ್ನು ಮಾತ್ರ ಸೇವನೆ ಮಾಡುತ್ತಾರೆ. ಈ ಬಗ್ಗೆ ಸ್ವತಃ ಅವರೇ ಅನೇಕ ಮಾಧ್ಯಮ ಸಂದರ್ಶನಗಳಲ್ಲಿ ಹೇಳಿದ್ದಾರೆ. ಅವರು ದಿನಕ್ಕೆ ಒಮ್ಮೆ ಮಾತ್ರ ರೊಟ್ಟಿ ಅಥವಾ ಊಟ ಮಾಡುತ್ತಾರೆ. ಹಗಲಿನಲ್ಲಿ ಹಣ್ಣುಗಳನ್ನು ಸೇವಿಸಿದರೆ ರಾತ್ರಿ ರೊಟ್ಟಿ ಅಥವಾ ಊಟ ಮಾಡುತ್ತಾರೆ.

ಚಹಾ ಪ್ರೇಮಿ ಧೀರೇಂದ್ರ ಶಾಸ್ತ್ರಿ

ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರಿಗೆ ಚಹಾ ಎಂದರೆ ತುಂಬಾ ಇಷ್ಟ. ಇದಲ್ಲದೇ ಸಮೋಸ ಕೂಡ ತಿನ್ನುತ್ತಾರೆ. ಇತ್ತೀಚೆಗಷ್ಟೇ ಟಿವಿ9 ಭಾರತವರ್ಷದೊಂದಿಗೆ ಮಾತನಾಡುವಾಗ ಈ ಬಗ್ಗೆ ಹೇಳಿದ್ದರು. ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರು ಪ್ರಸ್ತುತ ಉತ್ತರ ಪ್ರದೇಶದ ನೋಯ್ಡಾದಲ್ಲಿದ್ದು, ಜುಲೈ 16 ರವರೆಗೆ ಕಥಾ ನಿರೂಪಿಸಲಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು