AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗಲಿನಲ್ಲಿ ಹಣ್ಣು, ರಾತ್ರಿ ರೊಟ್ಟಿ; ಇದು ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ ಅನುಸರಿಸುವ ಆಹಾರ ಕ್ರಮ

ಛತ್ತರ್‌ಪುರದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಬಗ್ಗೆ ತಿಳಿದುಕೊಳ್ಳಲು ಜನರು ಪ್ರಯತ್ನಿಸುತ್ತಾರೆ. ಇಂದು ಈ ಲೇಖನದಲ್ಲಿ ನಾವು ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಆಹಾರಕ್ರಮದ ಬಗ್ಗೆ ಹೇಳುತ್ತೇವೆ.

ಹಗಲಿನಲ್ಲಿ ಹಣ್ಣು, ರಾತ್ರಿ ರೊಟ್ಟಿ; ಇದು ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ ಅನುಸರಿಸುವ ಆಹಾರ ಕ್ರಮ
ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ
Rakesh Nayak Manchi
|

Updated on: Jul 16, 2023 | 6:10 AM

Share

ಛತ್ತರ್‌ಪುರದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ (Dhirendra Krishna Shastri) ಅವರು ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಹೆಸರು ಪಡೆದವರು. ಧೀರೇಂದ್ರ ಶಾಸ್ತ್ರಿಯವರು ನಡೆಸುವ ಕಥಾ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಸೇರುತ್ತಾರೆ. 27ರ ಹರೆಯದ ಇವರು, ಚೀಟಿಯಲ್ಲಿ ಜನರ ಹೆಸರು ಬರೆದು ಅವರ ಸಮಸ್ಯೆಗಳನ್ನು ತಿಳಿಸಿ ಪರಿಹಾರ ನೀಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಬಹುದು.

ಇದೇ ಕಾರಣಕ್ಕೆ ಭಾರತದ ಹೊರಗೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಅವರು ಬೆಂಗಳೂರಿಗೂ ಆಗಮಿಸಿದ್ದರು. ಇಷ್ಟೇ ಅಲ್ಲ, ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಬಗ್ಗೆ ಜನರು ಪ್ರತಿಯೊಂದು ಸಣ್ಣ ವಿಷಯವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಾರೆ. ಇಂದು ಈ ಲೇಖನದ ಮೂಲಕ ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಆಹಾರಕ್ರಮದ ಬಗ್ಗೆ ತಿಳಿಯೋಣ.

ಇದನ್ನೂ ಓದಿ: Holiday Destination: ಮಳೆಗಾಲದಲ್ಲಿ ಗೋವಾದ ಈ 7 ಸುಂದರ ಕಡಲತೀರಗಳಿಗೆ ಭೇಟಿ ನೀಡಿ

ಸರಳ ಆಹಾರ ಸೇವನೆ

ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರು ಸರಳವಾದ ಆಹಾರವನ್ನು ಮಾತ್ರ ಸೇವನೆ ಮಾಡುತ್ತಾರೆ. ಈ ಬಗ್ಗೆ ಸ್ವತಃ ಅವರೇ ಅನೇಕ ಮಾಧ್ಯಮ ಸಂದರ್ಶನಗಳಲ್ಲಿ ಹೇಳಿದ್ದಾರೆ. ಅವರು ದಿನಕ್ಕೆ ಒಮ್ಮೆ ಮಾತ್ರ ರೊಟ್ಟಿ ಅಥವಾ ಊಟ ಮಾಡುತ್ತಾರೆ. ಹಗಲಿನಲ್ಲಿ ಹಣ್ಣುಗಳನ್ನು ಸೇವಿಸಿದರೆ ರಾತ್ರಿ ರೊಟ್ಟಿ ಅಥವಾ ಊಟ ಮಾಡುತ್ತಾರೆ.

ಚಹಾ ಪ್ರೇಮಿ ಧೀರೇಂದ್ರ ಶಾಸ್ತ್ರಿ

ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರಿಗೆ ಚಹಾ ಎಂದರೆ ತುಂಬಾ ಇಷ್ಟ. ಇದಲ್ಲದೇ ಸಮೋಸ ಕೂಡ ತಿನ್ನುತ್ತಾರೆ. ಇತ್ತೀಚೆಗಷ್ಟೇ ಟಿವಿ9 ಭಾರತವರ್ಷದೊಂದಿಗೆ ಮಾತನಾಡುವಾಗ ಈ ಬಗ್ಗೆ ಹೇಳಿದ್ದರು. ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರು ಪ್ರಸ್ತುತ ಉತ್ತರ ಪ್ರದೇಶದ ನೋಯ್ಡಾದಲ್ಲಿದ್ದು, ಜುಲೈ 16 ರವರೆಗೆ ಕಥಾ ನಿರೂಪಿಸಲಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ