AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗಲಿನಲ್ಲಿ ಹಣ್ಣು, ರಾತ್ರಿ ರೊಟ್ಟಿ; ಇದು ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ ಅನುಸರಿಸುವ ಆಹಾರ ಕ್ರಮ

ಛತ್ತರ್‌ಪುರದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಬಗ್ಗೆ ತಿಳಿದುಕೊಳ್ಳಲು ಜನರು ಪ್ರಯತ್ನಿಸುತ್ತಾರೆ. ಇಂದು ಈ ಲೇಖನದಲ್ಲಿ ನಾವು ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಆಹಾರಕ್ರಮದ ಬಗ್ಗೆ ಹೇಳುತ್ತೇವೆ.

ಹಗಲಿನಲ್ಲಿ ಹಣ್ಣು, ರಾತ್ರಿ ರೊಟ್ಟಿ; ಇದು ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ ಅನುಸರಿಸುವ ಆಹಾರ ಕ್ರಮ
ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ
Rakesh Nayak Manchi
|

Updated on: Jul 16, 2023 | 6:10 AM

Share

ಛತ್ತರ್‌ಪುರದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ (Dhirendra Krishna Shastri) ಅವರು ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಹೆಸರು ಪಡೆದವರು. ಧೀರೇಂದ್ರ ಶಾಸ್ತ್ರಿಯವರು ನಡೆಸುವ ಕಥಾ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಸೇರುತ್ತಾರೆ. 27ರ ಹರೆಯದ ಇವರು, ಚೀಟಿಯಲ್ಲಿ ಜನರ ಹೆಸರು ಬರೆದು ಅವರ ಸಮಸ್ಯೆಗಳನ್ನು ತಿಳಿಸಿ ಪರಿಹಾರ ನೀಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಬಹುದು.

ಇದೇ ಕಾರಣಕ್ಕೆ ಭಾರತದ ಹೊರಗೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಅವರು ಬೆಂಗಳೂರಿಗೂ ಆಗಮಿಸಿದ್ದರು. ಇಷ್ಟೇ ಅಲ್ಲ, ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಬಗ್ಗೆ ಜನರು ಪ್ರತಿಯೊಂದು ಸಣ್ಣ ವಿಷಯವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಾರೆ. ಇಂದು ಈ ಲೇಖನದ ಮೂಲಕ ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಆಹಾರಕ್ರಮದ ಬಗ್ಗೆ ತಿಳಿಯೋಣ.

ಇದನ್ನೂ ಓದಿ: Holiday Destination: ಮಳೆಗಾಲದಲ್ಲಿ ಗೋವಾದ ಈ 7 ಸುಂದರ ಕಡಲತೀರಗಳಿಗೆ ಭೇಟಿ ನೀಡಿ

ಸರಳ ಆಹಾರ ಸೇವನೆ

ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರು ಸರಳವಾದ ಆಹಾರವನ್ನು ಮಾತ್ರ ಸೇವನೆ ಮಾಡುತ್ತಾರೆ. ಈ ಬಗ್ಗೆ ಸ್ವತಃ ಅವರೇ ಅನೇಕ ಮಾಧ್ಯಮ ಸಂದರ್ಶನಗಳಲ್ಲಿ ಹೇಳಿದ್ದಾರೆ. ಅವರು ದಿನಕ್ಕೆ ಒಮ್ಮೆ ಮಾತ್ರ ರೊಟ್ಟಿ ಅಥವಾ ಊಟ ಮಾಡುತ್ತಾರೆ. ಹಗಲಿನಲ್ಲಿ ಹಣ್ಣುಗಳನ್ನು ಸೇವಿಸಿದರೆ ರಾತ್ರಿ ರೊಟ್ಟಿ ಅಥವಾ ಊಟ ಮಾಡುತ್ತಾರೆ.

ಚಹಾ ಪ್ರೇಮಿ ಧೀರೇಂದ್ರ ಶಾಸ್ತ್ರಿ

ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರಿಗೆ ಚಹಾ ಎಂದರೆ ತುಂಬಾ ಇಷ್ಟ. ಇದಲ್ಲದೇ ಸಮೋಸ ಕೂಡ ತಿನ್ನುತ್ತಾರೆ. ಇತ್ತೀಚೆಗಷ್ಟೇ ಟಿವಿ9 ಭಾರತವರ್ಷದೊಂದಿಗೆ ಮಾತನಾಡುವಾಗ ಈ ಬಗ್ಗೆ ಹೇಳಿದ್ದರು. ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರು ಪ್ರಸ್ತುತ ಉತ್ತರ ಪ್ರದೇಶದ ನೋಯ್ಡಾದಲ್ಲಿದ್ದು, ಜುಲೈ 16 ರವರೆಗೆ ಕಥಾ ನಿರೂಪಿಸಲಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ