AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿಯೇ ಸುಲಭವಾಗಿ ಮಾವಿನ ಹಣ್ಣಿನ ಐಸ್ ಕ್ರೀಮ್ ತಯಾರಿಸಿ; ರೆಸಿಪಿ ಇಲ್ಲಿದೆ

ಬಾಣಸಿಗ ಅನನ್ಯಾ ಬ್ಯಾನರ್ಜಿ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡ ಈ ರೆಸಿಪಿ ವಿಭಿನ್ನ ಹಾಗೂ ನೀವು ಸುಲಭವಾಗಿ ಅತ್ಯಂತ ರುಚಿಕರ ಮಾವಿನ ಸುವಾಸನೆಯುಳ್ಳ ಐಸ್​​​ಕ್ರೀಮ್​​ ತಯಾರಿಸಬಹುದು.

ಮನೆಯಲ್ಲಿಯೇ ಸುಲಭವಾಗಿ ಮಾವಿನ ಹಣ್ಣಿನ ಐಸ್ ಕ್ರೀಮ್ ತಯಾರಿಸಿ; ರೆಸಿಪಿ ಇಲ್ಲಿದೆ
Mango Icecream RecipeImage Credit source: NDTV
ಅಕ್ಷತಾ ವರ್ಕಾಡಿ
|

Updated on:May 26, 2023 | 12:26 PM

Share

ಮಾವಿನ ಹಣ್ಣಿನ ಸೀಸನ್​​​ ಪ್ರಾರಂಭವಾಗುತ್ತಿದ್ದಂತೆ, ಎಲ್ಲೆಡೆ ಮಾವಿನ ಘಮ ಮೂಗಿಗೆ ಬಡಿಯುತ್ತಿರುತ್ತದೆ.  ಮಾವಿನ ಹಣ್ಣನ್ನು ತಿಂದು ತಿಂದು ಬೇಜಾರಾಗಿದ್ದರೆ, ಈ ರೀತಿಯಾಗಿ ವಿಶೇಷವಾಗಿ ಮಾವಿನ ರುಚಿಯನ್ನು ಪಡೆಯಿರಿ. ನೀವು ಮನೆಯಲ್ಲಿಯೇ ನೈಸರ್ಗಿಕ ಮಾವಿನ ರುಚಿಯೊಂದಿಗಿನ ಐಸ್​​​ಕ್ರೀಮ್​​​ ತಯಾರಿಸಿ.  ಸಾಮಾನ್ಯವಾಗಿ, ಮಾವಿನ ಹಣ್ಣಿನ ಐಸ್ ಕ್ರೀಮ್ ಅನ್ನು ಸಕ್ಕರೆ, ಹಾಲು ಮತ್ತು ಕೆನೆಯೊಂದಿಗೆ ಮಾವಿನಕಾಯಿಗಳನ್ನು ಸೇರಿಸಿ ತಯಾರಿಸಲಾಗುತ್ತದೆ. ಬಾಣಸಿಗ ಅನನ್ಯಾ ಬ್ಯಾನರ್ಜಿ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಂಡ ಈ ರೆಸಿಪಿ ವಿಭಿನ್ನ ಹಾಗೂ ನೀವು ಸುಲಭವಾಗಿ ಅತ್ಯಂತ ರುಚಿಕರ ಮಾವಿನ ಸುವಾಸನೆಯುಳ್ಳ ಐಸ್​​​ಕ್ರೀಮ್​​ ತಯಾರಿಸಬಹುದು.

ಮನೆಯಲ್ಲಿ ಮಾವಿನ ಐಸ್ ಕ್ರೀಮ್ ತಯಾರಿಸುವುದು ಹೇಗೆ?

ಮಾಗಿದ ಮಾವಿನಹಣ್ಣುಗಳನ್ನು ತೆಗೆದುಕೊಂಡು ಒಂದೇ ಸಮನಾಗಿ ಕತ್ತರಿಸಿ. ನಂತರ ಹಾಲಿನ ಪುಡಿ, ಸಕ್ಕರೆ ಪುಡಿ, ತಾಜಾ ಕ್ರೀಮ್ ಮತ್ತು ಹಾಲಿನೊಂದಿಗೆ ಅರ್ಧದಷ್ಟು ಮಾವಿನ ತುಂಡುಗಳನ್ನು ಮಿಶ್ರಣ ಮಾಡಿ. ನೀವು ಎಲ್ಲವನ್ನೂ ಮಿಕ್ಸರ್ ಗ್ರೈಂಡರ್ನಲ್ಲಿ ಮಿಶ್ರಣ ಮಾಡಬಹುದು ಅಥವಾ ಹ್ಯಾಂಡ್ ಬ್ಲೆಂಡರ್ ಅನ್ನು ಬಳಸಬಹುದು. ಹ್ಯಾಂಡ್ ಬ್ಲೆಂಡರ್ ಅನ್ನು ಬಳಸುತ್ತಿದ್ದರೆ, ಮೊದಲು ಕ್ರೀಮ್ ಅನ್ನು ಪ್ರತ್ಯೇಕವಾಗಿ ಚೆನ್ನಾಗಿ ಮಿಶ್ರಣ ಮಾಡಿ ಮತ್ತು ನಂತರ ಅದನ್ನು ಉಳಿದ ಪದಾರ್ಥಗಳೊಂದಿಗೆ ಮಿಶ್ರಣ ಮಾಡಿ.

ಇದನ್ನೂ ಓದಿ: ಬಾಳೆಹಣ್ಣು ಪಾಯಸ ಮಾಡುವುದನ್ನು ಇಂದೇ ಕಲಿಯಿರಿ; ಇಲ್ಲಿದೆ ಸುಲಭ ಪಾಕವಿಧಾನ

ಈ ಮಿಶ್ರಣವನ್ನು ಗಾಳಿಯಾಡದ ಗಾಜಿನ ಪಾತ್ರೆಯಲ್ಲಿ ಸುರಿಯಿರಿ. ನಂತರ ಇದಕ್ಕೆ ಮಾವಿನ ಹಣ್ಣಿನ ತುಂಡುಗಳನ್ನು ಹಾಗೂ ಮಾವಿನ ಎಸೆನ್ಸ್​​​​​​​​ ಸೇರಿಸಿ. ಸರಿಯಾದ ಮುಚ್ಚಳ ಇರುವ ಪಾತ್ರೆಯಲ್ಲಿ ಹಾಕಿಡಿ ಅಥವಾ ಪ್ಲಾಸ್ಟಿಕ್​​​ನಿಂದ ರಾಪ್​​ ಮಾಡಿ ಇಡಿ. ಐಸ್ ಕ್ರೀಮ್ ಅನ್ನು 6-7 ಗಂಟೆಗಳ ಕಾಲ ಅಥವಾ ರಾತ್ರಿಯವರೆಗೆ ಫಿಡ್ಜ್​​​ನಲ್ಲಿಡಿ. ಸಿಹಿ ನೈಸರ್ಗಿಕ ಮಾವಿನ ಐಸ್ ಕ್ರೀಮ್ ಅನ್ನು ಆನಂದಿಸಿ!

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 12:26 pm, Fri, 26 May 23

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್