AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mango Lassi: ಮನೆಯಲ್ಲೇ ಮಾವಿನ ಲಸ್ಸಿ ಮಾಡುವ ಸುಲಭ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ

ಬಿಸಿಲಿನ ಬೇಗೆಯಿಂದ ಪಾರಾಗಲು ನಿಮಗೆ ಸಹಾಯ ಮಾಡುವ ಜ್ಯೂಸ್‌ಗಳಲ್ಲಿ ರುಚಿಕರವಾದ ಮ್ಯಾಂಗೋ ಲಸ್ಸಿ ಕೂಡಾ ಒಂದು. ಇದು ಹಲವಾರು ರೀತಿಯ ಪೌಷ್ಟಿಕ ಸತ್ವಗಳನ್ನು ಹೊಂದಿದ್ದು, ಆರೋಗ್ಯಕ್ಕೆ ಬಹಳ ಒಳ್ಳೆಯದು. ಮನೆಯಲ್ಲೇ ಮಾವಿನ ಲಸ್ಸಿ ಮಾಡುವ ಸುಲಭ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.

Mango Lassi: ಮನೆಯಲ್ಲೇ ಮಾವಿನ ಲಸ್ಸಿ ಮಾಡುವ ಸುಲಭ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ
Mango Lassi
ಅಕ್ಷತಾ ವರ್ಕಾಡಿ
|

Updated on: May 15, 2024 | 8:19 PM

Share

ಹಣ್ಣುಗಳ ರಾಜ ಮಾವಿನ ಹಣ್ಣು, ಇದು ಹಲವಾರು ರೀತಿಯ ಪೌಷ್ಟಿಕ ಸತ್ವಗಳನ್ನು ಹೊಂದಿದ್ದು, ಆರೋಗ್ಯಕ್ಕೆ ಬಹಳ ಒಳ್ಳೆಯದು. ಈಗ ಮಾವಿನ ಸೀಸನ್​ ಆಗಿರುವುದರಿಂದ ಸುಲಭವಾಗಿ ಮಾವಿನ ಹಣ್ಣು ಲಭ್ಯವಿದೆ. ಆದ್ದರಿಂದ ಮನೆಯಲ್ಲೇ ಸುಲಭ ವಿಧಾನದ ಮೂಲಕ ಮಾವಿನ ಲಸ್ಸಿ ತಯಾರಿಸಿ ಕುಡಿಯಿರಿ. ಬಿಸಿಲಿನ ಬೇಗೆಯಿಂದ ಪಾರಾಗಲು ನಿಮಗೆ ಸಹಾಯ ಮಾಡುವ ಜ್ಯೂಸ್‌ಗಳಲ್ಲಿ ರುಚಿಕರವಾದ ಮ್ಯಾಂಗೋ ಲಸ್ಸಿ ಕೂಡಾ ಒಂದು. ನೀವು ಮಧುಮೇಹಿಗಳಾಗಿದ್ದಲ್ಲಿ ನೀವು ಸಕ್ಕರೆಯನ್ನು ಬಳಕೆ ಮಾಡದೆ ಕೂಡಾ ಲಸ್ಸಿಯನ್ನು ತಯಾರಿಸಬಹುದಾಗಿದೆ.

ಮನೆಯಲ್ಲಿ ಮಾವಿನ ಹಣ್ಣಿನ ಲಸ್ಸಿ ಮಾಡುವ ಸುಲಭ ವಿಧಾನ:

ಈ ಲಸ್ಸಿಯನ್ನು ಮಾಡಲು, ಮಾವಿನಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ನಂತರ ಅದನ್ನು ಮಿಕ್ಸರ್ ಜಾರ್‌ನಲ್ಲಿ ಸೇರಿಸಿ ಮತ್ತು ಅದಕ್ಕೆ ಮೊಸರು, ಹಾಲು ಮತ್ತು ಐಸ್ ಕ್ಯೂಬ್‌ಗಳನ್ನು ಸೇರಿಸಿ . ಈಗ ಇದನ್ನು ಒಂದು ಗ್ಲಾಸಿಗೆ ಜಾಕಿ ಫ್ರಿಡ್ಜ್​​ನಲ್ಲಿ ಇರಿಸಿ. ಬಳಿಕ ಸ್ಪಲ್ಪ ಹೊತ್ತಿನ ನಂತರ ಕುಡಿಯಿರಿ. ಇಲ್ಲದಿದ್ದರೆ ಹಾಗೆಯೂ ಕುಡಿಯಬಹುದು.

ಇದನ್ನೂ ಓದಿ: ಚಹಾದ ಜೊತೆ ರಸ್ಕ್ ತಿನ್ನುತ್ತೀರಾ? ಅದರ ತೊಂದರೆ ಬಗ್ಗೆಯೂ ತಿಳಿದಿರಲಿ

ಮಾವಿನ ಹಣ್ಣಿನ ಲಸ್ಸಿ ಜೀವಸತ್ವಗಳು ಮತ್ತು ಇತರ ಅನೇಕ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ, ಇದರಲ್ಲಿಮೊಸರನ್ನು ಬಳಸಲಾಗುವುದರಿಂದ ಹೊಟ್ಟೆಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದರೆ ನೀವು ದಿನನಿತ್ಯ ಮಾವು ಲಸ್ಸಿಯನ್ನು ಕುಡಿಯುತ್ತಿದ್ದರೆ, ಅದು ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಆದ್ದರಿಂದ ನಿಯಮಿತವಾಗಿ ಕುಡಿಯಿರಿ. ಇದಲ್ಲದೇ ನಿಮಗೆ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ಮಾವಿನ ಹಣ್ಣಿನ ಲಸ್ಸಿ ಸೇವಿಸುವ ಮೊದಲು ತಜ್ಞರನ್ನು ಸಂಪರ್ಕಿಸಿ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ