AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mango Lassi: ಮನೆಯಲ್ಲೇ ಮಾವಿನ ಲಸ್ಸಿ ಮಾಡುವ ಸುಲಭ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ

ಬಿಸಿಲಿನ ಬೇಗೆಯಿಂದ ಪಾರಾಗಲು ನಿಮಗೆ ಸಹಾಯ ಮಾಡುವ ಜ್ಯೂಸ್‌ಗಳಲ್ಲಿ ರುಚಿಕರವಾದ ಮ್ಯಾಂಗೋ ಲಸ್ಸಿ ಕೂಡಾ ಒಂದು. ಇದು ಹಲವಾರು ರೀತಿಯ ಪೌಷ್ಟಿಕ ಸತ್ವಗಳನ್ನು ಹೊಂದಿದ್ದು, ಆರೋಗ್ಯಕ್ಕೆ ಬಹಳ ಒಳ್ಳೆಯದು. ಮನೆಯಲ್ಲೇ ಮಾವಿನ ಲಸ್ಸಿ ಮಾಡುವ ಸುಲಭ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.

Mango Lassi: ಮನೆಯಲ್ಲೇ ಮಾವಿನ ಲಸ್ಸಿ ಮಾಡುವ ಸುಲಭ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ
Mango Lassi
ಅಕ್ಷತಾ ವರ್ಕಾಡಿ
|

Updated on: May 15, 2024 | 8:19 PM

Share

ಹಣ್ಣುಗಳ ರಾಜ ಮಾವಿನ ಹಣ್ಣು, ಇದು ಹಲವಾರು ರೀತಿಯ ಪೌಷ್ಟಿಕ ಸತ್ವಗಳನ್ನು ಹೊಂದಿದ್ದು, ಆರೋಗ್ಯಕ್ಕೆ ಬಹಳ ಒಳ್ಳೆಯದು. ಈಗ ಮಾವಿನ ಸೀಸನ್​ ಆಗಿರುವುದರಿಂದ ಸುಲಭವಾಗಿ ಮಾವಿನ ಹಣ್ಣು ಲಭ್ಯವಿದೆ. ಆದ್ದರಿಂದ ಮನೆಯಲ್ಲೇ ಸುಲಭ ವಿಧಾನದ ಮೂಲಕ ಮಾವಿನ ಲಸ್ಸಿ ತಯಾರಿಸಿ ಕುಡಿಯಿರಿ. ಬಿಸಿಲಿನ ಬೇಗೆಯಿಂದ ಪಾರಾಗಲು ನಿಮಗೆ ಸಹಾಯ ಮಾಡುವ ಜ್ಯೂಸ್‌ಗಳಲ್ಲಿ ರುಚಿಕರವಾದ ಮ್ಯಾಂಗೋ ಲಸ್ಸಿ ಕೂಡಾ ಒಂದು. ನೀವು ಮಧುಮೇಹಿಗಳಾಗಿದ್ದಲ್ಲಿ ನೀವು ಸಕ್ಕರೆಯನ್ನು ಬಳಕೆ ಮಾಡದೆ ಕೂಡಾ ಲಸ್ಸಿಯನ್ನು ತಯಾರಿಸಬಹುದಾಗಿದೆ.

ಮನೆಯಲ್ಲಿ ಮಾವಿನ ಹಣ್ಣಿನ ಲಸ್ಸಿ ಮಾಡುವ ಸುಲಭ ವಿಧಾನ:

ಈ ಲಸ್ಸಿಯನ್ನು ಮಾಡಲು, ಮಾವಿನಕಾಯಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ, ನಂತರ ಅದನ್ನು ಮಿಕ್ಸರ್ ಜಾರ್‌ನಲ್ಲಿ ಸೇರಿಸಿ ಮತ್ತು ಅದಕ್ಕೆ ಮೊಸರು, ಹಾಲು ಮತ್ತು ಐಸ್ ಕ್ಯೂಬ್‌ಗಳನ್ನು ಸೇರಿಸಿ . ಈಗ ಇದನ್ನು ಒಂದು ಗ್ಲಾಸಿಗೆ ಜಾಕಿ ಫ್ರಿಡ್ಜ್​​ನಲ್ಲಿ ಇರಿಸಿ. ಬಳಿಕ ಸ್ಪಲ್ಪ ಹೊತ್ತಿನ ನಂತರ ಕುಡಿಯಿರಿ. ಇಲ್ಲದಿದ್ದರೆ ಹಾಗೆಯೂ ಕುಡಿಯಬಹುದು.

ಇದನ್ನೂ ಓದಿ: ಚಹಾದ ಜೊತೆ ರಸ್ಕ್ ತಿನ್ನುತ್ತೀರಾ? ಅದರ ತೊಂದರೆ ಬಗ್ಗೆಯೂ ತಿಳಿದಿರಲಿ

ಮಾವಿನ ಹಣ್ಣಿನ ಲಸ್ಸಿ ಜೀವಸತ್ವಗಳು ಮತ್ತು ಇತರ ಅನೇಕ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ, ಇದರಲ್ಲಿಮೊಸರನ್ನು ಬಳಸಲಾಗುವುದರಿಂದ ಹೊಟ್ಟೆಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದರೆ ನೀವು ದಿನನಿತ್ಯ ಮಾವು ಲಸ್ಸಿಯನ್ನು ಕುಡಿಯುತ್ತಿದ್ದರೆ, ಅದು ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು. ಆದ್ದರಿಂದ ನಿಯಮಿತವಾಗಿ ಕುಡಿಯಿರಿ. ಇದಲ್ಲದೇ ನಿಮಗೆ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ಮಾವಿನ ಹಣ್ಣಿನ ಲಸ್ಸಿ ಸೇವಿಸುವ ಮೊದಲು ತಜ್ಞರನ್ನು ಸಂಪರ್ಕಿಸಿ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು