AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Men Nail Polish Benefits : ಹುಡುಗರೇ ನೀವು ನೈಲ್ ಪಾಲಿಶ್ ಹಚ್ಚಿಕೊಳ್ಳಿ, ಈ ಲಾಭ ಖಂಡಿತ

ಹುಡುಗಿಯರು ತಮ್ಮ ಕೈಗಳ ಅಂದವನ್ನು ಹೆಚ್ಚಿಸಲು ಉಗುರುಗಳಿಗೆ ನೈಲ್ ಪಾಲಿಶ್ ಹಚ್ಚುವುದನ್ನು ನೋಡಿದ್ದೇವೆ. ಆದರೆ ಹುಡುಗರು ನೈಲ್ ಪಾಲಿಶ್ ಹಚ್ಚುವುದು ಟ್ರೆಂಡ್ ಆಗಿವೆ. ಅದರಲ್ಲಿ ವಿದೇಶಿ ಯುವಕರು ಹುಡುಗಿಯರಂತೆ ಬಣ್ಣ ಬಣ್ಣದ ನೈಲ್ ಪಾಲಿಶ್ ಹಚ್ಚಿ ಗಮನ ಸೆಳೆಯುತ್ತಿದ್ದಾರೆ. ಹುಡುಗರು ಈ ಉಗುರುಗಳ ಅಂದವನ್ನು ಹೆಚ್ಚಿಸುವ ಈ ನೈಲ್ ಪಾಲಿಶ್ ಹಚ್ಚುವುದರಿಂದ ಲಾಭಗಳಿವೆ.

Men Nail Polish Benefits : ಹುಡುಗರೇ ನೀವು ನೈಲ್ ಪಾಲಿಶ್ ಹಚ್ಚಿಕೊಳ್ಳಿ, ಈ ಲಾಭ ಖಂಡಿತ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: May 17, 2024 | 5:59 PM

Share

ಇತ್ತೀಚೆಗೆ ಫ್ಯಾಷನ್ ಲೋಕದಲ್ಲಿ ನೈಲ್ ಪಾಲಿಶ್ ಹಾಗೂ ನೈಲ್ ಆರ್ಟ್ ಗಳ ಟ್ರೆಂಡ್ ಹೆಚ್ಚಾಗಿದೆ. ಹೆಂಗಳೆಯರು ತಮ್ಮ ಉಡುಗೆಗೆ ಹೊಂದುವಂತಹ ಬಣ್ಣಗಳನ್ನು ಆಯ್ಕೆ ಮಾಡಿಕೊಂಡು ಕೈ ಕಾಲುಗಳ ಬೆರಳಿನ ಅಂದವನ್ನು ಹೆಚ್ಚಿಸಿಕೊಳ್ಳುತ್ತಾರೆ. ಅದಲ್ಲದೇ, ಋತುಮಾನಕ್ಕೆ ತಕ್ಕಂತಹ ನೈಲ್ ಆರ್ಟ್ ಗಳು ಬಂದಿವೆ. ಈ ಎಲ್ಲಾದರ ನಡುವೆ ಯುವತಿಯರು ಬಿಡಿ, ಯುವಕರು ತಮ್ಮ ಉಗುರುಗಳಿಗೆ ನೈಲ್ ಪಾಲಿಶ್ ಹಚ್ಚಿ ಗಮನ ಸೆಳೆಯುತ್ತಿದ್ದಾರೆ. ಆದರೆ ನೈಲ್ ಪಾಲಿಶ್ ನಲ್ಲಿ ರಾಸಾಯನಿಕಗಳು ಇರುವ ಕಾರಣ ಕ್ಯಾನ್ಸರ್ ಗೆ ಕಾರಣವಾಗುತ್ತದೆ. ಆದರೆ ಕೈ ಕಾಲುಗಳ ಬೆರಳುಗಳಿಗೆ ನೈಲ್ ಪಾಲಿಶ್ ಹಚ್ಚುವುದರಿಂದ ಹಲವರು ಪ್ರಯೋಜನಗಳಿವೆ ಎನ್ನುವುದು ಬಹುತೇಕರಿಗೆ ತಿಳಿದಿಲ್ಲ.

  • ವ್ಯಕ್ತಿತ್ವವನ್ನು ಸುಧಾರಿಸುತ್ತದೆ : ಉಗುರುಗಳನ್ನು ಟ್ರಿಮ್ ಮಾಡಿ ಉಗುರುಗಳಿಗೆ ನೈಲ್ ಪಾಲಿಶ್ ಹಚ್ಚುವುದರಿಂದ ಕೈಯ ಬೆರಳುಗಳು ಅಚ್ಚುಕಟ್ಟಾಗಿ ಕಾಣುವಂತೆ ಮಾಡಿ, ವೈಯಕ್ತಿಕ ವ್ಯಕ್ತಿತ್ವವನ್ನು ಹೆಚ್ಚಿಸುತ್ತದೆ.
  • ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗಿದೆ : ನೈಶ್ ಪಾಲಿಶ್ ಹಚ್ಚುವ ಮುನ್ನ ಉಗುರುಗಳನ್ನು ಕತ್ತರಿಸಿ ಟ್ರಿಮ್ ಮಾಡುವ ಕಾರಣ, ಈ ಉಗುರು ಆರೈಕೆಯು ಪುರುಷರಿಗೆ ಹೆಚ್ಚು ಆತ್ಮವಿಶ್ವಾಸವನ್ನು ನೀಡುತ್ತದೆ.
  • ಬೆರಳುಗಳನ್ನು ರಕ್ಷಿಸುತ್ತವೆ :ಉಗುರುಗಳನ್ನು ಟ್ರಿಮ್ಮಿಂಗ್ ಮಾಡುವುದರಿಂದ ಉಗುರುಗಳು ಮತ್ತು ಬಿರುಕುಗಳನ್ನು ತಡೆಯಬಹುದು. ಅದಲ್ಲದೇ ನೈಲ್ ಪಾಲಿಶ್ ಹಚ್ಚಿದರೆ ಬೆರಳಿನ ಗಾಯದ ಅಪಾಯವನ್ನು ಕಡಿಮೆ ಮಾಡುತ್ತದೆ.
  • ನೈರ್ಮಲ್ಯವನ್ನು ಸುಧಾರಿಸುತ್ತದೆ: ನಿಯಮಿತವಾಗಿ ಉಗುರು ಟ್ರಿಮ್ಮಿಂಗ್ ಮಾಡಿ ನೈಲ್ ಪಾಲಿಶ್ ಹಚ್ಚುವುದರಿಂದ ಉಗುರುಗಳಲ್ಲಿ ಬ್ಯಾಕ್ಟೀರಿಯಾ ಮತ್ತು ಕೊಳಕು ಸಂಗ್ರಹವಾಗುವುದನ್ನು ತಪ್ಪಿಸಿ ನೈರ್ಮಲ್ಯವನ್ನು ಕಾಪಾಡುತ್ತದೆ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ