AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Men Nail Polish Benefits : ಹುಡುಗರೇ ನೀವು ನೈಲ್ ಪಾಲಿಶ್ ಹಚ್ಚಿಕೊಳ್ಳಿ, ಈ ಲಾಭ ಖಂಡಿತ

ಹುಡುಗಿಯರು ತಮ್ಮ ಕೈಗಳ ಅಂದವನ್ನು ಹೆಚ್ಚಿಸಲು ಉಗುರುಗಳಿಗೆ ನೈಲ್ ಪಾಲಿಶ್ ಹಚ್ಚುವುದನ್ನು ನೋಡಿದ್ದೇವೆ. ಆದರೆ ಹುಡುಗರು ನೈಲ್ ಪಾಲಿಶ್ ಹಚ್ಚುವುದು ಟ್ರೆಂಡ್ ಆಗಿವೆ. ಅದರಲ್ಲಿ ವಿದೇಶಿ ಯುವಕರು ಹುಡುಗಿಯರಂತೆ ಬಣ್ಣ ಬಣ್ಣದ ನೈಲ್ ಪಾಲಿಶ್ ಹಚ್ಚಿ ಗಮನ ಸೆಳೆಯುತ್ತಿದ್ದಾರೆ. ಹುಡುಗರು ಈ ಉಗುರುಗಳ ಅಂದವನ್ನು ಹೆಚ್ಚಿಸುವ ಈ ನೈಲ್ ಪಾಲಿಶ್ ಹಚ್ಚುವುದರಿಂದ ಲಾಭಗಳಿವೆ.

Men Nail Polish Benefits : ಹುಡುಗರೇ ನೀವು ನೈಲ್ ಪಾಲಿಶ್ ಹಚ್ಚಿಕೊಳ್ಳಿ, ಈ ಲಾಭ ಖಂಡಿತ
TV9 Web
| Edited By: |

Updated on: May 17, 2024 | 5:59 PM

Share

ಇತ್ತೀಚೆಗೆ ಫ್ಯಾಷನ್ ಲೋಕದಲ್ಲಿ ನೈಲ್ ಪಾಲಿಶ್ ಹಾಗೂ ನೈಲ್ ಆರ್ಟ್ ಗಳ ಟ್ರೆಂಡ್ ಹೆಚ್ಚಾಗಿದೆ. ಹೆಂಗಳೆಯರು ತಮ್ಮ ಉಡುಗೆಗೆ ಹೊಂದುವಂತಹ ಬಣ್ಣಗಳನ್ನು ಆಯ್ಕೆ ಮಾಡಿಕೊಂಡು ಕೈ ಕಾಲುಗಳ ಬೆರಳಿನ ಅಂದವನ್ನು ಹೆಚ್ಚಿಸಿಕೊಳ್ಳುತ್ತಾರೆ. ಅದಲ್ಲದೇ, ಋತುಮಾನಕ್ಕೆ ತಕ್ಕಂತಹ ನೈಲ್ ಆರ್ಟ್ ಗಳು ಬಂದಿವೆ. ಈ ಎಲ್ಲಾದರ ನಡುವೆ ಯುವತಿಯರು ಬಿಡಿ, ಯುವಕರು ತಮ್ಮ ಉಗುರುಗಳಿಗೆ ನೈಲ್ ಪಾಲಿಶ್ ಹಚ್ಚಿ ಗಮನ ಸೆಳೆಯುತ್ತಿದ್ದಾರೆ. ಆದರೆ ನೈಲ್ ಪಾಲಿಶ್ ನಲ್ಲಿ ರಾಸಾಯನಿಕಗಳು ಇರುವ ಕಾರಣ ಕ್ಯಾನ್ಸರ್ ಗೆ ಕಾರಣವಾಗುತ್ತದೆ. ಆದರೆ ಕೈ ಕಾಲುಗಳ ಬೆರಳುಗಳಿಗೆ ನೈಲ್ ಪಾಲಿಶ್ ಹಚ್ಚುವುದರಿಂದ ಹಲವರು ಪ್ರಯೋಜನಗಳಿವೆ ಎನ್ನುವುದು ಬಹುತೇಕರಿಗೆ ತಿಳಿದಿಲ್ಲ.

  • ವ್ಯಕ್ತಿತ್ವವನ್ನು ಸುಧಾರಿಸುತ್ತದೆ : ಉಗುರುಗಳನ್ನು ಟ್ರಿಮ್ ಮಾಡಿ ಉಗುರುಗಳಿಗೆ ನೈಲ್ ಪಾಲಿಶ್ ಹಚ್ಚುವುದರಿಂದ ಕೈಯ ಬೆರಳುಗಳು ಅಚ್ಚುಕಟ್ಟಾಗಿ ಕಾಣುವಂತೆ ಮಾಡಿ, ವೈಯಕ್ತಿಕ ವ್ಯಕ್ತಿತ್ವವನ್ನು ಹೆಚ್ಚಿಸುತ್ತದೆ.
  • ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗಿದೆ : ನೈಶ್ ಪಾಲಿಶ್ ಹಚ್ಚುವ ಮುನ್ನ ಉಗುರುಗಳನ್ನು ಕತ್ತರಿಸಿ ಟ್ರಿಮ್ ಮಾಡುವ ಕಾರಣ, ಈ ಉಗುರು ಆರೈಕೆಯು ಪುರುಷರಿಗೆ ಹೆಚ್ಚು ಆತ್ಮವಿಶ್ವಾಸವನ್ನು ನೀಡುತ್ತದೆ.
  • ಬೆರಳುಗಳನ್ನು ರಕ್ಷಿಸುತ್ತವೆ :ಉಗುರುಗಳನ್ನು ಟ್ರಿಮ್ಮಿಂಗ್ ಮಾಡುವುದರಿಂದ ಉಗುರುಗಳು ಮತ್ತು ಬಿರುಕುಗಳನ್ನು ತಡೆಯಬಹುದು. ಅದಲ್ಲದೇ ನೈಲ್ ಪಾಲಿಶ್ ಹಚ್ಚಿದರೆ ಬೆರಳಿನ ಗಾಯದ ಅಪಾಯವನ್ನು ಕಡಿಮೆ ಮಾಡುತ್ತದೆ.
  • ನೈರ್ಮಲ್ಯವನ್ನು ಸುಧಾರಿಸುತ್ತದೆ: ನಿಯಮಿತವಾಗಿ ಉಗುರು ಟ್ರಿಮ್ಮಿಂಗ್ ಮಾಡಿ ನೈಲ್ ಪಾಲಿಶ್ ಹಚ್ಚುವುದರಿಂದ ಉಗುರುಗಳಲ್ಲಿ ಬ್ಯಾಕ್ಟೀರಿಯಾ ಮತ್ತು ಕೊಳಕು ಸಂಗ್ರಹವಾಗುವುದನ್ನು ತಪ್ಪಿಸಿ ನೈರ್ಮಲ್ಯವನ್ನು ಕಾಪಾಡುತ್ತದೆ.

ಮತ್ತಷ್ಟು ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!