AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಣ್ಣೀರಿನಲ್ಲಿ ಈಜುವುದರಿಂದ ಋತುಬಂಧದ ಸಮಸ್ಯೆಗೆ ಪರಿಹಾರ; ಹೊಸ ಸಂಶೋಧನೆ ಹೇಳೋದೇನು?

ಈ ಸಂಶೋಧನೆಯು 1,114 ಮಹಿಳೆಯರನ್ನು ಸಮೀಕ್ಷೆ ಮಾಡಿತು. ಅವರಲ್ಲಿ 785 ಋತುಬಂಧ ಮಹಿಳೆಯರು ಋತುಬಂಧಕ್ಕೆ ಒಳಗಾಗಿದ್ದರು. ಅವರ ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ತಣ್ಣೀರಿನಲ್ಲಿ ಈಜುವಿಕೆಯ ಪರಿಣಾಮವನ್ನು ಪರೀಕ್ಷಿಸಲಾಯಿತು.

ತಣ್ಣೀರಿನಲ್ಲಿ ಈಜುವುದರಿಂದ ಋತುಬಂಧದ ಸಮಸ್ಯೆಗೆ ಪರಿಹಾರ; ಹೊಸ ಸಂಶೋಧನೆ ಹೇಳೋದೇನು?
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jan 29, 2024 | 5:37 PM

Share

ಋತುಬಂಧವೆಂಬುದು ಮಹಿಳೆಯರು ಮಧ್ಯವಯಸ್ಸು ದಾಟಿದ ನಂತರ ಉಂಟಾಗುವ ದೈಹಿಕ ಬದಲಾವಣೆಯಾಗಿದೆ. UCL ಸಂಶೋಧಕರ ನೇತೃತ್ವದ ಇತ್ತೀಚಿನ ಅಧ್ಯಯನವು ಋತುಬಂಧಕ್ಕೆ ಒಳಗಾಗುವ ಮಹಿಳೆಯರು ಪ್ರತಿದಿನ ತಣ್ಣೀರಿನಲ್ಲಿ ಈಜುವ ಮೂಲಕ ದೈಹಿಕ ಮತ್ತು ಮಾನಸಿಕ ರೋಗಲಕ್ಷಣಗಳಲ್ಲಿ ಗಮನಾರ್ಹ ಸುಧಾರಣೆಗಳನ್ನು ಅನುಭವಿಸಬಹುದು ಎಂದು ಕಂಡುಹಿಡಿದಿದೆ.

ಈ ಸಂಶೋಧನೆಯು 1,114 ಮಹಿಳೆಯರನ್ನು ಸಮೀಕ್ಷೆ ಮಾಡಿತು. ಅವರಲ್ಲಿ 785 ಋತುಬಂಧ ಮಹಿಳೆಯರು ಋತುಬಂಧಕ್ಕೆ ಒಳಗಾಗಿದ್ದರು. ಅವರ ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ತಣ್ಣೀರಿನಲ್ಲಿ ಈಜುವಿಕೆಯ ಪರಿಣಾಮವನ್ನು ಪರೀಕ್ಷಿಸಲಾಯಿತು. ಋತುಬಂಧಕ್ಕೊಳಗಾದ ಮಹಿಳೆಯರು ತಣ್ಣೀರಲ್ಲಿ ಈಜುವ ಮೂಲಕ ಆತಂಕ (46.9%), ಮೂಡ್ ಸ್ವಿಂಗ್ (34.5%) ಮತ್ತು ಹಾಟ್ ಫ್ಲಶ್​ಗಳಲ್ಲಿ (30.3%) ಗಮನಾರ್ಹ ಬೆಳವಣಿಗೆಯನ್ನು ಕಂಡುಕೊಳ್ಳಲಾಗಿದೆ ಎಂದು ಸಂಶೋಧನೆಗಳು ಬಹಿರಂಗಪಡಿಸಿವೆ.

ಇದನ್ನೂ ಓದಿ: ಋತುಬಂಧಕ್ಕೆ ದೇಹವನ್ನು ಸಿದ್ಧಪಡಿಸುವುದು ಹೇಗೆ?

ಈ ಮಹಿಳೆಯರಲ್ಲಿ ಹೆಚ್ಚಿನವರು (63.3%) ತಮ್ಮ ರೋಗಲಕ್ಷಣಗಳನ್ನು ನಿವಾರಿಸಿಕೊಳ್ಳಲು ನಿರ್ದಿಷ್ಟವಾಗಿ ಈಜುವುದರಲ್ಲಿ ತೊಡಗಿದ್ದಾರೆ. ಕೆಲವರು ತಣ್ಣೀರನ್ನು ತಮಗೆ ತಕ್ಷಣದ ಒತ್ತಡ ಮತ್ತು ಆತಂಕ ನಿವಾರಕ ಎಂದು ಹೇಳಿದ್ದಾರೆ. ಋತುಬಂಧದ ರೋಗಲಕ್ಷಣಗಳನ್ನು ಅನುಭವಿಸುತ್ತಿರುವ 711 ಮಹಿಳೆಯರಲ್ಲಿ ಅರ್ಧದಷ್ಟು ಜನರು ತಣ್ಣೀರಲ್ಲಿ ಈಜುವುದರಿಂದ ಅವರ ಆತಂಕ (46.7%) ಸುಧಾರಿಸಿದೆ ಎಂದು ವರದಿ ಮಾಡಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!