AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ನಿಮ್ಮ ದೈಹಿಕ ಸಮಸ್ಯೆಗಳು ಮಾನಸಿಕ ಆರೋಗ್ಯವನ್ನೂ ಕುಗ್ಗಿಸುತ್ತೆ, ಕಾಯಿಲೆಗೆ ಔಷಧ ನೀಡಿ, ಕೊರಗಬೇಡಿ

ಕೆಲವೊಮ್ಮ ಗುಣಪಡಿಸುವ ಕಾಯಿಲೆಗಳಿರಬಹುದು, ಇನ್ನೂ ಕೆಲವು ದೀರ್ಘಕಾಲ ನಿಮ್ಮನ್ನು ಕಾಡುವ ಆರೋಗ್ಯ ಸಮಸ್ಯೆಗಳಿರಬಹುದು. ನಿಮ್ಮ ದೈಹಿಕ ಸಮಸ್ಯೆಗಳು ದೀರ್ಘಕಾಲ ಮುಂದುವರೆದರೆ ಅದು ಮಾನಸಿಕವಾಗಿ ನಿಮ್ಮನ್ನು ದುರ್ಬಲವಾಗಿಸುತ್ತದೆ.

Mental Health: ನಿಮ್ಮ ದೈಹಿಕ ಸಮಸ್ಯೆಗಳು ಮಾನಸಿಕ ಆರೋಗ್ಯವನ್ನೂ ಕುಗ್ಗಿಸುತ್ತೆ, ಕಾಯಿಲೆಗೆ ಔಷಧ ನೀಡಿ, ಕೊರಗಬೇಡಿ
ಮಾನಸಿಕ ಆರೋಗ್ಯ
TV9 Web
| Edited By: |

Updated on: Jan 18, 2023 | 3:50 PM

Share

ಕೆಲವೊಮ್ಮ ಗುಣಪಡಿಸುವ ಕಾಯಿಲೆಗಳಿರಬಹುದು, ಇನ್ನೂ ಕೆಲವು ದೀರ್ಘಕಾಲ ನಿಮ್ಮನ್ನು ಕಾಡುವ ಆರೋಗ್ಯ ಸಮಸ್ಯೆಗಳಿರಬಹುದು. ನಿಮ್ಮ ದೈಹಿಕ ಸಮಸ್ಯೆಗಳು ದೀರ್ಘಕಾಲ ಮುಂದುವರೆದರೆ ಅದು ಮಾನಸಿಕವಾಗಿ ನಿಮ್ಮನ್ನು ದುರ್ಬಲವಾಗಿಸುತ್ತದೆ. ನಿಮ್ಮ ಕಾಯಿಲೆಗೆ ಔಷಧಿ ನೀಡಬೇಕೇ ವಿನಃ, ಆ ಬಗ್ಗೆ ಕೊರಗುತ್ತಾ ಕುಳಿತರೆ ನಿಮ್ಮ ಒಟ್ಟಾರೆ ಆರೋಗ್ಯವೂ ಕೈಕೊಡುತ್ತದೆ. ಮಾನಸಿಕ ಮತ್ತು ದೈಹಿಕ ಆರೋಗ್ಯವು ಒಂದಕ್ಕೊಂದು ಸಂಬಂಧಿಸಿದೆ, ಮಾನಸಿಕ ಸಮಸ್ಯೆಯು ದೈಹಿಕ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಮತ್ತು ದೈಹಿಕ ಸಮಸ್ಯೆಯು ಮಾನಸಿಕ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ತಿಳಿಯಲು ನೀವು ಪ್ರಯತ್ನಿಸಿದ್ದೀರಾ.

ಮಾನಸಿಕ ಮತ್ತು ದೈಹಿಕ ಆರೋಗ್ಯವು ಪರಸ್ಪರ ಹೇಗೆ ಪರಿಣಾಮ ಬೀರುತ್ತದೆ 1. ಜೆನೆಟಿಕ್ಸ್ ಅನೇಕ ಜನರಲ್ಲಿ, ಈ ಸಮಸ್ಯೆಯು ಆನುವಂಶಿಕವಾಗಿರುತ್ತದೆ, ನಿಮ್ಮ ಮಾನಸಿಕ ಆರೋಗ್ಯವು ಹದಗೆಟ್ಟಂತೆ, ಅದು ನೇರವಾಗಿ ನಿಮ್ಮ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ದೈಹಿಕ ಆರೋಗ್ಯದ ವಿಷಯದಲ್ಲೂ ಅದೇ.

2. ಆಂತರಿಕ ಪ್ರೇರಣೆಯ ಕೊರತೆ ಕೆಲವೊಮ್ಮೆ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದ ತಕ್ಷಣ ನಾವು ಶಕ್ತಿಯನ್ನು ಕಳೆದುಕೊಳ್ಳುತ್ತೇವೆ. ಇದರಿಂದಾಗಿ ನಮ್ಮ ದೈಹಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಾಧ್ಯವಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮಾನಸಿಕ ಆರೋಗ್ಯದ ಜೊತೆಗೆ ದೈಹಿಕ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ.

3. ಏನೂ ಆಗಲ್ಲ ಆರಾಮಾಗಿರಿ ಎಂಬ ಸಮಾಧಾನದ ಮಾತುಗಳು ಬೇಕು ಯಾರೇ ಯಾವುದೇ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೂ, ಏನೂ ಆಗಲ್ಲ, ಸಮಾಧಾನದಿಂದಿರಿ ನಾವಿದ್ದೀವಲ್ಲ ಎಂದು ಹೇಳಿ ಸಂತೈಸುವ ಕೈ ಬೇಕು. ಒಂದೊಮ್ಮೆ ಮಾನಸಿಕವಾಗಿ ವ್ಯಕ್ತಿಯನ್ನು ಗಟ್ಟಿಗೊಳಿಸದಿದ್ದರೆ ದುರ್ಬಲವಾಗುತ್ತಾನೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ