AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milk Water Bath: ಹಾಲು ಬೆರೆಸಿದ ನೀರಿನಿಂದ ಸ್ನಾನ ಮಾಡಿದರೆ ಎಷ್ಟೇಲ್ಲಾ ಪ್ರಯೋಜನ ಗೊತ್ತಾ..?

ಹಾಲು ಅನೇಕ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಈ ಪ್ರೋಟೀನ್ ಆರೋಗ್ಯಕರ ಕೊಬ್ಬು, ಲ್ಯಾಕ್ಟಿಕ್ ಆಮ್ಲ, ಕ್ಯಾಲ್ಸಿಯಂ, ವಿಟಮಿನ್ ಇ ಸಮೃದ್ಧವಾಗಿದೆ.

Milk Water Bath: ಹಾಲು ಬೆರೆಸಿದ ನೀರಿನಿಂದ ಸ್ನಾನ ಮಾಡಿದರೆ ಎಷ್ಟೇಲ್ಲಾ ಪ್ರಯೋಜನ ಗೊತ್ತಾ..?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 07, 2022 | 7:30 AM

ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು (Milk Water Bath) ಎಲ್ಲರಿಗೂ ತಿಳಿದಿದೆ. ಹಾಲಿನಲ್ಲಿ ಕ್ಯಾಲ್ಸಿಯಂ ಮತ್ತು ಪ್ರೊಟೀನ್​ಗಳಿಂದ್ದು, ಮೂಳೆಗಳನ್ನು ಆರೋಗ್ಯವಾಗಿಡುವುದರೊಂದಿಗೆ ಗಟ್ಟಿಯಾಗುವಂತೆ ಮಾಡುತ್ತದೆ. ಆದರೆ ಹಾಲು ಕೂಡ ಚರ್ಮಕ್ಕೆ ತುಂಬಾ ಪ್ರಯೋಜನಕಾರಿ. ಅನೇಕ ಜನರು ಹಾಲನ್ನು ಮುಖ ಮತ್ತು ದೇಹದ ಮಾಯಿಶ್ಚರೈಸರ್ ಆಗಿ ಬಳಸುತ್ತಾರೆ. ಹಾಲು ಅನೇಕ ಪ್ರಮುಖ ಪೋಷಕಾಂಶಗಳನ್ನು ಒಳಗೊಂಡಿದೆ. ಈ ಪ್ರೋಟೀನ್ ಆರೋಗ್ಯಕರ ಕೊಬ್ಬು, ಲ್ಯಾಕ್ಟಿಕ್ ಆಮ್ಲ, ಕ್ಯಾಲ್ಸಿಯಂ, ವಿಟಮಿನ್ ಇ ಸಮೃದ್ಧವಾಗಿದೆ. ಇದು ನಿಮ್ಮ ಚರ್ಮವನ್ನು ಪೋಷಿಸಲು ಸಹಾಯ ಮಾಡುತ್ತದೆ. ಆದರೆ ನೀವು ಎಂದಾದರೂ ಸ್ನಾನದಲ್ಲಿ ಹಾಲನ್ನು ಬಳಸಿದ್ದೀರಾ? ಇಲ್ಲವೆಂದಾದರೆ ಈ ವಿಷಯಗಳ ಬಗ್ಗೆ ತಿಳಿದಿರಲೇಬೇಕು. ನೀರಿನಲ್ಲಿ ಹಾಲಿನ್ನು ಬೆರೆಸಿ ಸ್ನಾನ ಮಾಡುವುದರಿಂದಾಗುವ ಪ್ರಯೋಜನಗಳನ್ನು ತಿಳಿಯೋಣ.

ಇದನ್ನೂ ಓದಿ: Relationship: ಸಂಬಂಧಗಳಲ್ಲಿನ ಗೊಂದಲವನ್ನು ಸುಧಾರಿಸಲು 6 ಮಾರ್ಗಗಳು ಇಲ್ಲಿದೆ

ಒಣ ತ್ವಚೆಯ ಸಮಸ್ಯೆಯನ್ನು ಹೋಗಲಾಡಿಸುತ್ತದೆ:

ಒಣ ತ್ವಚೆಯ ಸಮಸ್ಯೆಯ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ, ಪ್ರತಿದಿನ ಸ್ನಾನದ ನೀರಿನಲ್ಲಿ ಅರ್ಧ ಲೋಟ ಹಾಲನ್ನು ಬೆರೆಸಿ ಸ್ನಾನ ಮಾಡಬಹುದು. ಇದು ಯಾವಾಗಲೂ ತೇವವನ್ನು ಇಡುತ್ತದೆ. ಒಣ ತ್ವಚೆಯನ್ನು ಹೋಗಲಾಡಿಸುವ ಜೊತೆಗೆ ಮೃದುವಾದ ತ್ವಚೆಯನ್ನು ಒದಗಿಸುತ್ತದೆ.

ಹೊಳೆಯುವ ತ್ವಚೆ:

ಹಾಲಿನೊಂದಿಗೆ ನೀರು ಬೆರೆಸಿ ಸ್ನಾನ ಮಾಡುವುದರಿಂದ ಮುಖ ಮಾತ್ರವಲ್ಲದೇ ಇಡೀ ದೇಹ ಹೊಳೆಯುತ್ತದೆ. ಅಷ್ಟೇ ಅಲ್ಲ ಮೈಬಣ್ಣವನ್ನು ಸುಧಾರಿಸುತ್ತದೆ. ಇದು ಕಲೆಗಳನ್ನು ಸಹ ತೆಗೆದುಹಾಕುತ್ತದೆ. ಅದೇ ಸಮಯದಲ್ಲಿ ಇದು ಚರ್ಮ ಮತ್ತು ಟ್ಯಾನಿಂಗ್​ನ್ನು ತೆಗೆದುಹಾಕುತ್ತದೆ.

ತ್ವಚೆಯ ಅಲರ್ಜಿಯನ್ನು ಹೋಗಲಾಡಿಸುತ್ತದೆ:

ನಿಮಗೆ ತ್ವಚೆಯ ಅಲರ್ಜಿಯ ಸಮಸ್ಯೆ ಇದ್ದರೆ, ನೀರು ಮತ್ತು ಹಾಲಿನ ಮಿಶ್ರಣವನ್ನು ನಿಮ್ಮ ಮುಖಕ್ಕೆ ಹಚ್ಚಬಹುದು. ಹೀಗೆ ಮಾಡುವುದರಿಂದ ಅಲರ್ಜಿ, ತುರಿಕೆ ಇತ್ಯಾದಿ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಇದು ಚರ್ಮವನ್ನು ಬಿಗಿಗೊಳಿಸುವಂತೆ ಮಾಡುತ್ತದೆ. ಅಷ್ಟೇ ಅಲ್ಲ ಪ್ರತಿದಿನ ಹಾಲಿನ ನೀರಿನಿಂದ ಸ್ನಾನ ಮಾಡಿದರೆ ವಯಸ್ಸಾಗುವ ಲಕ್ಷಣಗಳು ಕಡಿಮೆಯಾಗುತ್ತವೆ.

ಮತ್ತಷ್ಟು ಲೈಫ್​ಸ್ಟೈಲ್​ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು